For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

7ನೇ ತರಗತಿಯ ಬುನಾದಿ ಸಾಮರ್ಥ್ಯ ಗಳು

1. ಕೆಲವು ರಜಪೂತ ವಂಶಗಳ ಮುಖ್ಯ ಸಾಧನೆಗಳನ್ನು ತಿಳಿದುಕೊಳ್ಳುವರು.
2. ಹೊಯ್ಸಳರು & ಚೋಳರು ಶಿಲ್ಪ ಕಲೆ & ಸಾಹಿತ್ಯಕ್ಕೆ ನೀಡಿರುವ ಕೊಡುಗೆಗಳನ್ನು ಅರಿತುಕೊಂಡು ಅವುಗಳ ಮಹತ್ವವನ್ನು ಪ್ರಶಂಸಿಸುವರು.
3. ಸಂವಿಧಾನ ಅರ್ಥ ಮತ್ತು ಮಹತ್ವವನ್ನು ತಿಳಿಯುವರು. 4. ರಾಜ್ಯ ನಿರ್ದೇಶಕ ತತ್ವಗಳ ಉದ್ದೇಶಗಳನ್ನು ತಿಳಿಯುವರು.
5. ತಮಗಿರುವ ಹಕ್ಕುಗಳನ್ನು ಅನುಭವಿಸಲು ಅಡಚಣೆಯಾದಾಗ ಅವುಗಳನ್ನು ಮರಳಿ ಪಡೆಯುವ ವಿಧಾನಗಳನ್ನು ಕಂಡುಕೊಳ್ಳುವರು.
6. ವಾಯುಗುಣ & ಸ್ವಾಭಾವಿಕ ಸಸ್ಯವರ್ಗಗಳ ನಡುವಣ ಸಂಬಂಧ ಕುರಿತು ತಿಳಿಯುವರು.
7. ವಿಜಯನಗರವು ಧರ್ಮ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸಿದ ಮಹತ್ವಪೂರ್ಣ ಕಾರ್ಯವನ್ನು ಮೆಚ್ಚಿಕೊಳ್ಳುವರು.
8. ಚಿಕ್ಕದೇವರಾಜನ ಜನಮುಖಿ ಯೋಜನೆಗಳನ್ನು ಮೆಚ್ಚುವರು.
9. ರಾಷ್ಟ್ರೀಯ ಹಬ್ಬಗಳು ಮತ್ತು ದಿನಾಚರಣೆಗಳ ಮಹತ್ವವನ್ನು ತಿಳಿಯುವರು.
10. ಯೂರೋಪಿನ ಕೈಗಾರಿಕೆಗಳು ಖನಿಜಗಳಿಂದ ನಿರ್ಧಾರವಾಗುವ ಬಗ್ಗೆ ಅರಿಯುವರು. 
Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com