- ಭಾರತದ ಇತಿಹಾಸದ ಪರಿಚಯಗಳು
- ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು
- ಜುನಾಗಡ್ ಶಾಸನದ ಕರ್ತು- ರುದ್ರದಾಮ
- ಉತ್ತರ ಮೆರೂರು ಶಾಸನದ ಕರ್ತು- ಪರಾಂತರ ಚೋಳ
- ಅಲಹಾಬಾದ್ ಸ್ತಂಭ ಶಾಸನದ ಕರ್ತು- ಸಮುದ್ರ ಗುಪ್ತ
- ಐಹೊಳೆ ಶಾಸನದ ಕರ್ತು-ರವಿವರ್ಮ
- ಅಶ್ವ ಮೇಧ ಎಂಬ ನಾಣ್ಯವನ್ನು ಜಾರಿಗೆ ತಂದವನು - ಸಮುದ್ರ ಗುಪ್ತ
- ಭಾರತದ ಹಾಗೂ ಇರಾನ್ ನಡುವಿನ ಸಂಬಂಧದ ಕುರಿತು ತಿಳಿಸುವ
- ಹೆರಡೋಟಸ್ ನ ಕೃತಿ-Historia.
- ಇರಾನ್ ನ ಪ್ರಾಚೀನ ಹೆಸರು- ಪರ್ಶಿಯಾ.
- ಮೆಗಾಸ್ತನಿಸ್ ಈ ಆಸ್ಥಾನದ ರಾಜಧೂತ - ಚಂದ್ರಗುಪ್ತಮೌರ್ಯ.
- ಇಂಡಿಕಾ ಕೃತಿಯ ಕರ್ತು- ಮೆಗಾಸ್ತನೀಸ್.
- principle of the Exithrian Seen ಕೃತಿಯ ಕರ್ತು- ಗ್ರೀಕ್ ದೇಶದವನು.
- The geography ಕೃತಿಯ ಕರ್ತು-ಟಾಲೆಮಿ.
- ಗ್ರೀಕರ ಬರವಣಿಗೆಗಳು
- ಹೆರಡೋಟಸ್ - Historia
- ಅಲೆಗ್ಸಾಂಡರನ ಭಾರತ ಆಕ್ರಮಣದ ವಿವರಗಳು
- ಇಂಡಿಕಾ ಕೃತಿಯ ಕರ್ತು-ಮೆಗಾಸ್ತಲೀಸ್.
- ಮೌರ್ಯರ ಆಡಳಿತ ಬಗೆಗೆ ಬೆಳಕು ಚೆಲ್ಲುವ ಗ್ರಂಥ - ಇಂಡಿಕಾ
- ಭಾರತದ ಇತಿಹಾಸದಲ್ಲಿ ಭೂಗೋಳ
- ಭಾರತದ ಇತಿಹಾಸ ಪರಿಚಯ
- ಭೂಗೋಳದಲ್ಲಿ ಭಾರತದ ಸ್ಥಾನ.
- ಉತ್ತರ ಗೋಳಾರ್ಧ ಉತ್ತರ ಅಕ್ಷಾಂಶ 8 ಡಿಗ್ರಿ ಯಿಂದ 37 ಡಿಗ್ರಿವರೆಗೆ
- ಪೂರ್ವ ರೇಖಾಂಶ 70 ಡಿಗ್ರಿ ಯಿಂದ 93 ಡಿಗ್ರಿ ವರೆಗೆ ಹೊಂದಿದೆ.
- ಭಾರತದ ವಿವಿಧ ಹೆಸರುಗಳು.
- ಭರತ ವರ್ಷ, ಭರತ ಖಂಡ, ಜಂಬೂದ್ವೀಪ, ಇಂಡಿಯಾ ಹಾಗೂ ಹಿಂದೂಸ್ಥಾನ್.
- ಭಾರತದ ಪ್ರಮುಖ ಗಡಿಗಳು
- ಉತ್ತರದಲ್ಲಿ ಹಿಮಾಲಯ ಪರ್ವತ
- ದಕ್ಷಿಣದಲ್ಲಿ ಶ್ರೀಲಂಕಾ ಹಾಗೂ ಹಿಂದೂ ಮಹಾಸಾಗರ
- ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ
- ಪಶ್ಚಿಮದಲ್ಲಿ ಪಾಕಿಸ್ತಾನ ಹಾಗೂ ಅರಬ್ಬೀ ಸಮುದ್ರ
- ಭಾರತದ ಇತಿಹಾಸದ ಕಾಲಮಾನಗಳು
- ಇತಿಹಾಸದ ಪೂರ್ವಯುಗ (ಕ್ರಿ.ಪೂ.20000-5000)
- ಪ್ರಾಚೀನ ಯುಗ(ಕ್ರಿ.ಪೂ 600 ರಿಂದ ಕ್ರಿ.ಶ 1200)
- ಮಧ್ಯಯುಗ (ಕ್ರಿ.ಶ 1200-1700)
- ಆಧುನಿಕ ಯುಗ(ಕ್ರಿ.ಶ. 1700-ಇಂದಿನವರೆಗೆ)
- ಪ್ರಾಚೀನ ಭಾರತದ ಇತಿಹಾಸವು 1921 ರವರೆಗೆ ಹಾಗೂ ಅರ್ಯರು ಆರಂಭಿಸಿದ ವೇದಕಾಲದ ನಾರರೀಕತೆಯಿಂದ ಆರಂಭವಾಗುತ್ತದೆ.
- ಭಾರತ ಸಂಪೂರ್ಣವಾಗಿ - ಉತ್ತರಾರ್ಧಗೋಳದಲ್ಲಿದೆ.
- ಜನ ಸಂಖ್ಯೆಯಲ್ಲಿ ಭಾರತ - ಎರಡನೇಯ ಸ್ಥಾನದಲ್ಲಿದೆ.
- ಭಾರತ - ಏಷ್ಯಾ ಖಂಡದಲ್ಲಿದೆ.
- ಸರಹದ್ದುಗಳು
- ಪೂರ್ವದಲ್ಲಿ - ಬಂಗಾಳಕೊಲ್ಲಿ
- ಪಶ್ಚಿಮದಲ್ಲಿ- ಅರಬ್ಬೀ ಸಮುದ್ರ
- ಉತ್ತರದಲ್ಲಿ- ಹಿಮಾಲಯ ಪರ್ವತ
- ದಕ್ಷಿಣದಲ್ಲಿ - ಹಿಂದೂಮಹಾಸಾಗರ
- ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ
- ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ.
- History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ.
- History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ.
- ಇತಿಹಾಸವು ಸಂಸ್ಕೃತದ ಪದವಾಗಿದೆ.
- ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು.
- ಇತಿಹಾಸದ ಪಿತಾಮಹಾ - ಹೆರಡೊಟಸ್ .
- Parshion war ಕೃತಿಯ ಕರ್ತೃ - ಹೆರಡೊಟಸ್ .
- City of God ಕೃತಿಯ ಕರ್ತೃ-ಸಂತ ಅಗಸ್ಚನ್.
- ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು - ಸಂತ ಅಗಸ್ಚನ್.
- ಪ್ರಮುಖ ಹೇಳಿಕೆಗಳು.
- ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman.
- ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ - ಥಾಮಸ್ ಕಾರ್ಲೈಲ್ .
- ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ - ಕಾರ್ಲ್ ಮಾರ್ಕ್ಸ್ . Das Capital ಈತನ ಕೃತಿ.
- ಜದುನಾಥ್ ಸರ್ಕಾರರವರ ಪ್ರಮುಖ ಕೃತಿಗಳು .
- Declaine and Fall of the Maghal Empire
- Shivaji and His Times.
- India Through the ages.
- ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ.
- A study of History- ಕೃತಿಯ ಕರ್ತೃ- Arnald Toynbi.
- ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History.
- ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ- ಜವಾಹರಲಾಲ್ ನೆಹರೂ ರವರು.
- ಮಾನವ ಕುಲದ ಕತೆಯೇ ಇತಿಹಾಸ - ಹೆನ್ನಿಕ್ ವಾನ್ ಲೂನ್
- ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್.
- ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್.
- ಹೆರೋಡೋಟಸ್ ನು - ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು.
- Historia ಎಂಬ ಕೃತಿಯ ಕರ್ತು - ಹೆರೋಡೋಟಸ್ .
- Felopanedian war ಕೃತಿಯ ಕರ್ತು- ಥುಸಿಡೈಡಸ್.
- ಜರ್ಮನ್ನರು ಇತಿಹಾಸವನ್ನು - ಗೆಸ್ ಚಿಸ್ಟೆ-ಎನ್ನುತ್ತಿದ್ದರು.
- ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ .
- ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್.
- ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್ ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್.
- ಜಗತ್ ಕಥಾವಲ್ಲರಿ- ಕೃತಿಯ ಕರ್ತು ಜವಾಹರಲಾಲ್ ನೆಹರು.
- ಇತಿಹಾಸವು ಸಮಾಜಗಳ ನೆನಪುಗಳು ಎಂದವರು - ರೀನಿಯರ್.
- ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ- ಎಂದವರು ಹಿಟ್ಲರ್.
- ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್.
- ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-ಇತಿಹಾಸ
- ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು - ಡಾ. ಬಿ.ಆರ್.ಅಂಬೇಡ್ಕರ್.
- ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921.
- ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- Freeman
- ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು.
- ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆಗೆ ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್.
- ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ - ದಂತಕತೆಗಳಿಗೆ ಸೀಮಿತವಾಗಿತ್ತು.
- 19 ನೇ ಶತಮಾನದವರೆಗೆ-ರಾಜಕೀಯ ಅಂಶಗಳು ಪ್ರಧಾನವಾಗಿತ್ತು.ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು-ನೆಪೋಲಿಯನ್
"ಸವಿಪಾಠ" YouTube Channel
Subscribe ಆಗಲು ಕ್ಲಿಕ್ ಮಾಡಿ
ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು

No comments:
Post a Comment
ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you