For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು


  • ಭಾರತದ ಇತಿಹಾಸದ ಪರಿಚಯಗಳು

  • ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು

  • ಜುನಾಗಡ್ ಶಾಸನದ ಕರ್ತು- ರುದ್ರದಾಮ
  • ಉತ್ತರ ಮೆರೂರು ಶಾಸನದ ಕರ್ತು- ಪರಾಂತರ ಚೋಳ
  • ಅಲಹಾಬಾದ್ ಸ್ತಂಭ ಶಾಸನದ ಕರ್ತು- ಸಮುದ್ರ ಗುಪ್ತ
  • ಐಹೊಳೆ ಶಾಸನದ ಕರ್ತು-ರವಿವರ್ಮ
  • ಅಶ್ವ ಮೇಧ ಎಂಬ ನಾಣ್ಯವನ್ನು ಜಾರಿಗೆ ತಂದವನು - ಸಮುದ್ರ ಗುಪ್ತ
  • ಭಾರತದ ಹಾಗೂ ಇರಾನ್ ನಡುವಿನ ಸಂಬಂಧದ ಕುರಿತು ತಿಳಿಸುವ
  • ಹೆರಡೋಟಸ್ ನ ಕೃತಿ-Historia.
  • ಇರಾನ್ ನ ಪ್ರಾಚೀನ ಹೆಸರು- ಪರ್ಶಿಯಾ.
  • ಮೆಗಾಸ್ತನಿಸ್ ಈ ಆಸ್ಥಾನದ ರಾಜಧೂತ - ಚಂದ್ರಗುಪ್ತಮೌರ್ಯ.
  • ಇಂಡಿಕಾ ಕೃತಿಯ ಕರ್ತು- ಮೆಗಾಸ್ತನೀಸ್.
  • principle of the Exithrian Seen ಕೃತಿಯ ಕರ್ತು- ಗ್ರೀಕ್ ದೇಶದವನು.
  • The geography ಕೃತಿಯ ಕರ್ತು-ಟಾಲೆಮಿ.


  • ಗ್ರೀಕರ ಬರವಣಿಗೆಗಳು 

  • ಹೆರಡೋಟಸ್ - Historia
  • ಅಲೆಗ್ಸಾಂಡರನ ಭಾರತ ಆಕ್ರಮಣದ ವಿವರಗಳು
  • ಇಂಡಿಕಾ ಕೃತಿಯ ಕರ್ತು-ಮೆಗಾಸ್ತಲೀಸ್.
  • ಮೌರ್ಯರ ಆಡಳಿತ ಬಗೆಗೆ ಬೆಳಕು ಚೆಲ್ಲುವ ಗ್ರಂಥ - ಇಂಡಿಕಾ



  • ಭಾರತದ ಇತಿಹಾಸದಲ್ಲಿ ಭೂಗೋಳ

  • ಭಾರತದ ಇತಿಹಾಸ ಪರಿಚಯ

  • ಭೂಗೋಳದಲ್ಲಿ ಭಾರತದ ಸ್ಥಾನ.
  • ಉತ್ತರ ಗೋಳಾರ್ಧ ಉತ್ತರ ಅಕ್ಷಾಂಶ 8 ಡಿಗ್ರಿ ಯಿಂದ 37 ಡಿಗ್ರಿವರೆಗೆ
  • ಪೂರ್ವ ರೇಖಾಂಶ 70 ಡಿಗ್ರಿ ಯಿಂದ 93 ಡಿಗ್ರಿ ವರೆಗೆ ಹೊಂದಿದೆ.


  • ಭಾರತದ ವಿವಿಧ ಹೆಸರುಗಳು.

  • ಭರತ ವರ್ಷ, ಭರತ ಖಂಡ, ಜಂಬೂದ್ವೀಪ, ಇಂಡಿಯಾ ಹಾಗೂ ಹಿಂದೂಸ್ಥಾನ್.


  • ಭಾರತದ ಪ್ರಮುಖ ಗಡಿಗಳು

  • ಉತ್ತರದಲ್ಲಿ ಹಿಮಾಲಯ ಪರ್ವತ
  • ದಕ್ಷಿಣದಲ್ಲಿ ಶ್ರೀಲಂಕಾ ಹಾಗೂ ಹಿಂದೂ ಮಹಾಸಾಗರ
  • ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ
  • ಪಶ್ಚಿಮದಲ್ಲಿ ಪಾಕಿಸ್ತಾನ ಹಾಗೂ ಅರಬ್ಬೀ ಸಮುದ್ರ


  • ಭಾರತದ ಇತಿಹಾಸದ ಕಾಲಮಾನಗಳು

  • ಇತಿಹಾಸದ ಪೂರ್ವಯುಗ (ಕ್ರಿ.ಪೂ.20000-5000)
  • ಪ್ರಾಚೀನ ಯುಗ(ಕ್ರಿ.ಪೂ 600 ರಿಂದ ಕ್ರಿ.ಶ 1200)
  • ಮಧ್ಯಯುಗ (ಕ್ರಿ.ಶ 1200-1700)
  • ಆಧುನಿಕ ಯುಗ(ಕ್ರಿ.ಶ. 1700-ಇಂದಿನವರೆಗೆ)



  • ಪ್ರಾಚೀನ ಭಾರತದ ಇತಿಹಾಸವು 1921 ರವರೆಗೆ ಹಾಗೂ ಅರ್ಯರು ಆರಂಭಿಸಿದ ವೇದಕಾಲದ ನಾರರೀಕತೆಯಿಂದ ಆರಂಭವಾಗುತ್ತದೆ.
  • ಭಾರತ ಸಂಪೂರ್ಣವಾಗಿ - ಉತ್ತರಾರ್ಧಗೋಳದಲ್ಲಿದೆ.
  • ಜನ ಸಂಖ್ಯೆಯಲ್ಲಿ ಭಾರತ - ಎರಡನೇಯ ಸ್ಥಾನದಲ್ಲಿದೆ.
  • ಭಾರತ - ಏಷ್ಯಾ ಖಂಡದಲ್ಲಿದೆ.


  • ಸರಹದ್ದುಗಳು

  • ಪೂರ್ವದಲ್ಲಿ - ಬಂಗಾಳಕೊಲ್ಲಿ
  • ಪಶ್ಚಿಮದಲ್ಲಿ- ಅರಬ್ಬೀ ಸಮುದ್ರ
  • ಉತ್ತರದಲ್ಲಿ- ಹಿಮಾಲಯ ಪರ್ವತ
  • ದಕ್ಷಿಣದಲ್ಲಿ - ಹಿಂದೂಮಹಾಸಾಗರ



  • ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ

  • ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ.

  • History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ.
  • History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ.
  • ಇತಿಹಾಸವು ಸಂಸ್ಕೃತದ ಪದವಾಗಿದೆ.
  • ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು.
  • ಇತಿಹಾಸದ ಪಿತಾಮಹಾ - ಹೆರಡೊಟಸ್ .
  • Parshion war ಕೃತಿಯ ಕರ್ತೃ - ಹೆರಡೊಟಸ್ .
  • City of God ಕೃತಿಯ ಕರ್ತೃ-ಸಂತ ಅಗಸ್ಚನ್.
  • ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು - ಸಂತ ಅಗಸ್ಚನ್.



  • ಪ್ರಮುಖ ಹೇಳಿಕೆಗಳು.

  • ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman.
  • ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ - ಥಾಮಸ್ ಕಾರ್ಲೈಲ್ .
  • ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ - ಕಾರ್ಲ್ ಮಾರ್ಕ್ಸ್ . Das Capital ಈತನ ಕೃತಿ.
  • ಜದುನಾಥ್ ಸರ್ಕಾರರವರ ಪ್ರಮುಖ ಕೃತಿಗಳು .
  • Declaine and Fall of the Maghal Empire
  • Shivaji and His Times.
  • India Through the ages.



  • ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ.
  • A study of History- ಕೃತಿಯ ಕರ್ತೃ- Arnald Toynbi.
  • ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History.
  • ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ- ಜವಾಹರಲಾಲ್ ನೆಹರೂ ರವರು.
  • ಮಾನವ ಕುಲದ ಕತೆಯೇ ಇತಿಹಾಸ - ಹೆನ್ನಿಕ್ ವಾನ್ ಲೂನ್
  • ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್.
  • ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್.
  • ಹೆರೋಡೋಟಸ್ ನು - ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು.
  • Historia ಎಂಬ ಕೃತಿಯ ಕರ್ತು - ಹೆರೋಡೋಟಸ್ .
  • Felopanedian war ಕೃತಿಯ ಕರ್ತು- ಥುಸಿಡೈಡಸ್.
  • ಜರ್ಮನ್ನರು ಇತಿಹಾಸವನ್ನು - ಗೆಸ್ ಚಿಸ್ಟೆ-ಎನ್ನುತ್ತಿದ್ದರು.
  • ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ .
  • ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್.
  • ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್ ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್.
  • ಜಗತ್ ಕಥಾವಲ್ಲರಿ- ಕೃತಿಯ ಕರ್ತು ಜವಾಹರಲಾಲ್ ನೆಹರು.
  • ಇತಿಹಾಸವು ಸಮಾಜಗಳ ನೆನಪುಗಳು ಎಂದವರು - ರೀನಿಯರ್.
  • ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ- ಎಂದವರು ಹಿಟ್ಲರ್.
  • ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್.
  • ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-ಇತಿಹಾಸ
  • ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು - ಡಾ. ಬಿ.ಆರ್.ಅಂಬೇಡ್ಕರ್.
  • ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921.
  • ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- Freeman
  • ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು.
  • ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆಗೆ ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್.
  • ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ - ದಂತಕತೆಗಳಿಗೆ ಸೀಮಿತವಾಗಿತ್ತು.
  • 19 ನೇ ಶತಮಾನದವರೆಗೆ-ರಾಜಕೀಯ ಅಂಶಗಳು ಪ್ರಧಾನವಾಗಿತ್ತು.ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು-ನೆಪೋಲಿಯನ್
Share:

No comments:

Post a Comment

ತಮ್ಮ ಸಲಹೆಗಳನ್ನು ,ಅಭಿಪ್ರಾಯಗಳನ್ನು ತಿಳಿಸಲು comment box ಉಪಯೋಗಿಸಿ.Thank you

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com