For digital teaching and learning


 

"ಸವಿಪಾಠ" YouTube Channel

Subscribe ಆಗಲು ಕ್ಲಿಕ್‌ ಮಾಡಿ

ರಜಪೂತರು

6) ರಜಪೂತರ ಕೊನೆಯ ದೊರೆ ಯಾರು?
A). ಮೊದಲನೇ ಪೃಥ್ವಿರಾಜ್ ಚೌಹಾಣ
B). ಬೋಜರಾಜ
C). ಗುಹದತ್ತ
D). ಮೂರನೇ ಪೃಥ್ವಿರಾಜ್ ಚೌಹಾಣ

orrect Ans: (D)


ಇತಿಹಾಸ ಪ್ರಸಿದ್ಧ ಕಾಳಗವಾದ ಎರಡನೇ ತರೈನ್ ಯುದ್ದದಲ್ಲಿ ಪೃಥ್ವಿರಾಜನ ಮರಣದೊಂದಿಗೆ ರಜಪೂತರ ಆಳ್ವಿಕೆ ಮುಕ್ತಾಯವಾಯಿತು. ರಜಪೂತರ ಕೊನೆಯ ದೊರೆ 3 ನೆ ಪೃಥ್ವಿರಾಜ್ ಚೌಹಾಣನಾಗಿದ್ದಾನೆ.


7) ಎರಡನೇಯ ತರೈನ್ ಯುದ್ಧದಲ್ಲಿ ಜಯಶಾಲಿಯಾದವರು ಯಾರು?
A). ಪೃಥ್ವಿರಾಜ್ ಚೌಹಾಣ್
B). ಮಹ್ಮದ್ ಘೋರಿ
C). ಮಹ್ಮದ್ ಘಜ್ನಿ
D). ಯಾರೂ ಅಲ್ಲ


Correct Ans: (B)


ಕ್ರಿ.ಶ 1192 ರಲ್ಲಿ ಪೃಥ್ವಿರಾಜ್ ಚೌಹಾಣ್ ಮತ್ತು ಘೋರಿಯ ನಡುವೆ ಈ ಯುದ್ಧವು ನಡೆಯಿತು. ಇಲ್ಲಿ ಈ ಯುದ್ಧದಲ್ಲಿ ಚೌಹಾಣನು ಸೋತು ಕೊಲ್ಲಲ್ಪಟ್ಟನು. ಹೀಗಾಗಿ ಮಹದ್ ಘೋರಿಯು ಜಯಶಾಲಿಯಾದನು.


8) ಮೊದಲನೆ ತರೈನ್ ಯುದ್ಧವು ಯಾರ ಮಧ್ಯೆ ನಡೆಯಿತು?
A). ಜಾಮೂರಿನ್ ಮತ್ತು ಮಹ್ಮದ್ ಘೋರಿಯ ನಡುವೆ
B). ಬಾಬರ್ ಮತ್ತು ಮಹ್ಮದ್ ಘೋರಿಯ ನಡುವೆ
C). ಪೃಥ್ವಿರಾಜ್ ಚೌಹಾಣ್ ಮತ್ತು ಮಹ್ಮದ್ ಘಜ್ನಿಯ ನಡುವೆ
D). ಪೃಥ್ವಿರಾಜ್ ಚೌಹಾಣ್ ಮತ್ತು ಮಹ್ಮದ್ ಘೋರಿಯ ನಡುವೆ


Correct Ans: (D)


ಇದು ಕ್ರಿ.ಶ 1191 ರಲ್ಲಿ 3 ನೇ ಪೃಥ್ವಿರಾಜ್ ಚೌಹಾಣ್ ಮತ್ತು ಮಹ್ಮದ್ ಘೋರಿಯ ನಡುವೆ ನಡೆಯಿತು. ಈ ಯುದ್ಧದಲ್ಲಿ ದೆಹಲಿ ಮತ್ತು ಅಜ್ಮಿರ್ ರಾಜ್ಯಗಳ ದೊರೆಯಾಗಿದ್ದ ಪೃಥ್ವಿರಾಜ್ ಚೌಹಾಣ್ ನು ಘೋರಿಯನ್ನು ಸೋಲಿಸಿದನು.


9) ಪರ್ಷಿಯನ್ ಹೂಮರ್ ಎಂದು ಯಾರನ್ನು ಕರೆಯಲಾಗಿದೆ?
A). ಅಲ್ಬೆರೋನಿ
B). ಪಿರ್ದೌಸಿ
C). ಬಲ್ಬನ್
D). ಸೆಲ್ಯುಕಸ್


Correct Ans: (B)


ಪಿರ್ದೌಸಿಯ ಕೃತಿ "ಷಹನಾಮ" ಘಜ್ನಿ ಮಹ್ಮದ್ ನ ದಾಳಿಯ ಬಗ್ಗೆ ಮಾಹಿತಿ ನೀಡುತ್ತದೆ. ಪಿರ್ದೌಸಿಯನ್ನು ಪರ್ಷಿಯನ್ ಹೂಮರ್ ಎಂದು ಕರೆಯಲಾಗಿದೆ.


10) "ತಹ್ಕೀಕ್ ಇ ಹಿಂದ್" ಇದು ಯಾರ ಪ್ರಸಿದ್ಧ ಕೃತಿಯಾಗಿದೆ?
A). ಅಲ್ಬೆರೋನಿ
B). ಬಲ್ಬನ್
C). ಘಜ್ನಿ ಮಹ್ಮದ್
D). ಘೋರಿ ಮಹ್ಮದ್


Correct Ans: (A)


ಮಹ್ಮದ್ ಘಜ್ನಿಯು ಸೌರಾಷ್ಟ್ರ (ಗುಜರಾತ್)ದ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿ ಅದನ್ನು ಸಂಪೂರ್ಣ ನಾಶಮಾಡಿ ಅಪಾರ ಸಂಪತ್ತು ದೋಚಿ ಅಪಘಾನಿಸ್ತಾನದ ತನ್ನ ರಾಜ್ಯಕ್ಕೆ ಅಂದರೇ ಘಜ್ನಿಗೆ ಹೋದನು. ಇದರ ಬಗ್ಗೆ ಇತಿಹಾಸಕಾರ ಅಲ್ಬೆರೋನಿಯು ತನ್ನ ಗ್ರಂಥದಲ್ಲಿ ಉಲ್ಲೇಖಿಸಿದ್ದಾನೆ. ಅಲ್ಬೆರೋನಿಯ ಪ್ರಸಿದ್ಧ ಕೃತಿ "ತಹ್ಕೀಕ್ ಇ ಹಿಂದ್" ಇದು ಘಜ್ನಿಯ ದಾಳಿಯ ಬಗ್ಗೆ ನಮಗೆ ತಿಳಿಸಿಕೊಡುತ್ತದೆ.


11) ಮಹ್ಮದ್ ಘೋರಿಯು ಯಾವ ಯುದ್ಧದಲ್ಲಿ ಸೋತನು?
A). ಮೊದಲನೇ ತರೈನ್ ಯುದ್ಧ
B). ಎರಡನೇ ತರೈನ್ ಯುದ್ಧ
C). ಮೂರನೇ ತರೈನ್ ಯುದ್ಧ
D). ಸೋತೇ ಇಲ್ಲ

Correct Ans: (A)

ಮೊದಲನೇ ತರೈನ್ ಯುದ್ಧದಲ್ಲಿ ಮಹ್ಮದ್ ಘೋರಿಯು ಕ್ರಿ.ಶ 1191 ರಲ್ಲಿ ಪೃಥ್ವಿರಾಜನಿಂದ ಸೋತನು. ನಂತರ ಕ್ರಿ.ಶ 1192 ರಲ್ಲಿ ಎರಡನೇ ತರೈನ್ ಯುದ್ಧದಲ್ಲಿ ಮಹ್ಮದ್ ಘೋರಿಯು ಪೃಥ್ವಿರಾಜನನ್ನು ಕೊಲೆ ಮಾಡಿದನು.


12) ಭಾರತದ ಮೇಲೆ ಹದಿನೇಳು ಬಾರಿ ಆಕ್ರಮಣ ಮಾಡಿದ ವಿದೇಶಿಗ ಯಾರು?
A). ಮಹ್ಮದ್ ಘೋರಿ
B). ಮಹ್ಮದ್ ಘಜ್ನಿ
C). ಅಲ್ಬುಕರ್ಕ್
D). ಅಮೀರ್ ಹಸನ್

Correct Ans: (B)

ಮಹ್ಮದ್ ಘಜ್ನಿ ಅಫಘಾನಿಸ್ತಾನದ ನಾಯಕ. ಇವನು ಕ್ರಿ.ಶ 1000 ದಿಂದ 1026 ರವರೆಗೆ ಭಾರತದ ಮೇಲೆ ಹದಿನೇಳು ಬಾರಿ ಆಕ್ರಮಣ ಮಾಡಿದನು. ಇವನು 1025 ರಲ್ಲಿ ಭಾರತದ ಮೇಲೆ ಹದಿನಾರನೆಯ ದಾಳಿ ನಡೆಸಿದ್ದು ಗುಜರಾತಿನ ಸೋಮನಾಥ ದೇವಾಲಯದ ಮೇಲೆ.
Share:

🔘ಭಾರತದ ಮೇಲೆ ವಿದೇಶಿಯರ ದಾಳಿ

🔘ಭಾರತದ ಮೇಲೆ ವಿದೇಶಿಯರ ದಾಳಿ

ಭಾರತದ ಮೇಲೆ ಮುಸ್ಲಿಂ ರು ದಾಳಿ ಮಾಡಿದರು. ಇವರಲ್ಲಿ ಮೊದಲಿಗೆ ಅರಬ್ಬರು. ಎರಡನೆಯದಾಗಿ ತುರ್ಕರು, ಮತ್ತು ಮೂರನೆಯದಾಗಿ ಅಪ್ಘನ್ನರು ದಾಳಿ ಮಾಡಿದರು.



ಅರಬ್ಬರು:-


# ಭಾರತದ ಮೇಲೆ ಮೊಟ್ಟಮೊದಲು ದಾಳಿ ಮಾಡಿದ ಮುಸ್ಲಿಂ ದಾಳಿಗಾರ ಎಂದರೇ ಅದು ’ಮಹ್ಮದ್ ಬಿನ್ ಖಾಸಿಂ’ ಆಗಿದ್ದಾನೆ.


# ಮಹ್ಮದ್ ಬಿನ್ ಖಾಸಿಂನು ಕ್ರಿ.ಶ 712 ರಲ್ಲಿ ಭಾರತದ ಸಿಂಧ್ ಪ್ರಾಂತ್ಯ (ಈಗಿನ ಪಾಕಿಸ್ತಾನ)ದ ಮೇಲೆ ದಾಳಿ ಮಾಡಿದನು. ಆಗ ಅಲ್ಲಿದ್ದ ಹಿಂದೂ ದೊರೆ ’ದಾಹಿರ್’ ಆಗಿದ್ದನು. ಖಾಸಿಂ ನು ’ದಾಹಿರ್’ ನನ್ನು ಯುದ್ಧದಲ್ಲಿ ಸೋಲಿಸುತ್ತಾನೆ. ಸೋತ ದಾಹಿರ್ ಮುಲ್ತಾನ್ ಗೆ ಓಡಿ ಹೋಗುತ್ತಾನೆ. ಮಹ್ಮದ್ ಬಿನ್ ಖಾಸಿಂ ಸಿಂಧ್ ಪ್ರಾಂತ್ಯವನ್ನು ವಶಪಡಿಸಿಕೊಳ್ಳುತ್ತಾನೆ.


# ಕ್ರಿ.ಶ 713 ರಲ್ಲಿ ಮಹ್ಮದ್ ಬಿನ್ ಖಾಸಿಂ ಮುಲ್ತಾನ್ ಮೇಲೆ ದಾಳಿ ಮಾಡಿ ಮತ್ತೆ ದಾಹಿರ್ ನನ್ನು ಕೊಂದು ಮುಲ್ತಾನ್ ನನ್ನು ಗೆಲ್ಲುತ್ತಾನೆ. ಅರಬ್ಬರ ನಂತರ ತುರ್ಕರು ಭಾರತಕ್ಕೆ ಭೇಟಿ ನೀಡುತ್ತಾರೆ.


ತುರ್ಕರು:-


# ತುರ್ಕರ ದಾಳಿಗಾರ ಮಹ್ಮದ್ ಘಜ್ನಿಯು ಭಾರತದ ಅಪಾರ ಸಂಪತ್ತನ್ನು ದೋಚಲು ಭಾರತದ ಮೇಲೆ ದಾಳಿ ಮಾಡಿದನು.


# ಇವನು ಕ್ರಿ.ಶ 1000 ದಿಂದ 1027 ರಲ್ಲಿ ಭಾರತದ ಮೇಲೆ 17 ಬಾರಿ ದಾಳಿ ಮಾಡಿದನು.


# ಮಹ್ಮದ್ ಘಜ್ನಿಯ 17 ದಾಳಿಗಳಲ್ಲಿ ಇತಿಹಾಸ ಪ್ರಸಿದ್ಧ ದಾಳಿ ಎಂದರೇ ಅದು 16 ನೇ ದಾಳಿಯಾಗಿದೆ. ಇದು ಕ್ರಿ.ಪೂ 1025-26 ರ ಮಧ್ಯದಲ್ಲಿ ನಡೆಯಿತು.


# ಸೌರಾಷ್ಟ್ರ (ಗುಜರಾತ್)ದ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿ ಅದನ್ನು ಸಂಪೂರ್ಣ ನಾಶಮಾಡಿ ಅಪಾರ ಸಂಪತ್ತು ದೋಚಿ ಅಪಘಾನಿಸ್ತಾನದ ತನ್ನ ರಾಜ್ಯಕ್ಕೆ ಅಂದರೇ ಘಜ್ನಿಗೆ ಹೋದನು.


# ಇದರ ಬಗ್ಗೆ ಇತಿಹಾಸಕಾರ ಅಲ್ಬೆರೋನಿಯು ತನ್ನ ಗ್ರಂಥದಲ್ಲಿ ಉಲ್ಲೇಖಿಸಿದ್ದಾನೆ. ಅಲ್ಬೆರೋನಿಯ ಪ್ರಸಿದ್ಧ ಕೃತಿ "ತಹ್ಕೀಕ್ ಇ ಹಿಂದ್" ಇದು ಘಜ್ನಿಯ ದಾಳಿಯ ಬಗ್ಗೆ ನಮಗೆ ತಿಳಿಸಿಕೊಡುತ್ತದೆ.


# ಅಲ್ಲದೇ ಪಿರ್ದೌಸಿಯ ಕೃತಿ "ಷಹನಾಮ" ಕೂಡ ಇವನ ಬಗ್ಗೆ ಮಾಹಿತಿ ನೀಡುತ್ತದೆ. ಪಿರ್ದೌಸಿಯನ್ನು ಪರ್ಷಿಯನ್ ಹೂಮರ್ ಎಂದು ಕರೆಯಲಾಗಿದೆ.


ಮಹ್ಮದ್ ಘೋರಿ:-


# ಇವನು ಒಬ್ಬ ಮುಸ್ಲಿಂ ದಾಳಿಗಾರನಾಗಿದ್ದು, ಭಾರತದಲ್ಲಿ ಮುಸ್ಲಿಂ ಆಳ್ವಿಕೆಯನ್ನು ಸ್ಥಾಪಿಸಬೇಕೆಂಬ ಆಶಯವನ್ನು ಹೊಂದಿದ್ದನು. ಅದಕ್ಕಾಗಿ ಭಾರತದ ಮೇಲೆ ದಾಳಿ ಮಾಡಿದನು.


ಒಂದನೇ ತರೈನ್ ಯುದ್ಧ:-

ಇದು ಕ್ರಿ.ಶ 1191 ರಲ್ಲಿ 3 ನೇ ಪೃಥ್ವಿರಾಜ್ ಚೌಹಾಣ್ ಮತ್ತು ಮಹ್ಮದ್ ಘೋರಿಯ ನಡುವೆ ನಡೆಯಿತು. ಈ ಯುದ್ಧದಲ್ಲಿ ದೆಹಲಿ ಮತ್ತು ಅಜ್ಮಿರ್ ರಾಜ್ಯಗಳ ದೊರೆಯಾಗಿದ್ದ ಪೃಥ್ವಿರಾಜ್ ಚೌಹಾಣ್ ನು ಘೋರಿಯನ್ನು ಸೋಲಿಸಿದನು.


ಎರಡನೇ ತರೈನ್ ಯುದ್ಧ:-


# ಕ್ರಿ.ಶ 1192 ರಲ್ಲಿ ಪೃಥ್ವಿರಾಜ್ ಚೌಹಾಣ್ ಮತ್ತು ಘೋರಿಯ ನಡುವೆ ಈ ಯುದ್ಧವು ನಡೆಯಿತು. ಇಲ್ಲಿ ಈ ಯುದ್ಧದಲ್ಲಿ ಚೌಹಾಣನು ಸೋತು ಕೊಲ್ಲಲ್ಪಟ್ಟನು. ಹೀಗಾಗಿ ಮಹ್ಮದ್ ಘೋರಿಯು ಜಯಶಾಲಿಯಾದನು.


# ಇತಿಹಾಸ ಪ್ರಸಿದ್ಧ ಕಾಳಗ ಇದಾಗಿದ್ದು ಇದರಲ್ಲಿ ಪೃಥ್ವಿರಾಜನ ಮರಣದೊಂದಿಗೆ ರಜಪೂತರ ಆಳ್ವಿಕೆ ಮುಕ್ತಾಯವಾಯಿತು.


# ರಜಪೂತರ ಕೊನೆಯ ದೊರೆ 3 ನೆ ಪೃಥ್ವಿರಾಜ್ ಚೌಹಾಣನಾಗಿದ್ದಾನೆ.


# 1196 ರಲ್ಲಿ ಮಹ್ಮದ್ ಘೋರಿಯು ಚಾಂದವಾರ್ ಕದನದಲ್ಲಿ ರಾಜಾ ಜಯಚಂದ್ರನನ್ನು ಎದುರಿಸಿದನು. ಇವನು ಪೃಥ್ವಿರಾಜ್ ನ ಮಾವನಾಗಿದ್ದನು. ರಜಪೂತ ವಂಶದ ಈ ದೊರೆಯು ಯುದ್ಧದಲ್ಲಿ ಸಾವನ್ನಪ್ಪಿದನು.


# ನಂತರ ದೆಹಲಿ, ಅಜ್ಮೀರ, ಕನೌಜ್ ರಾಜ್ಯಗಳನ್ನು ಗೆದ್ದುಕೊಂಡನು. ಘೋರಿಯು ಕುತುಬುದ್ದೀನ್ ಐಬಕ್ ನನ್ನು ನೇಮಕ ಮಾಡಿ ತನ್ನ ಘೋರ್ ರಾಜ್ಯಕ್ಕೆ ಹಿಂದಿರುಗಿ 1206 ರಲ್ಲಿ ಸಾವನ್ನಪ್ಪಿದನು.


# ಭಾರತದಲ್ಲಿ ಮುಸ್ಲಿಂ ರ ಆಳ್ವಿಕೆಯನ್ನು ಪ್ರಾರಂಭಿಸಿದವನು

"ಕುತುಬುದ್ದೀನ್ ಐಬಕ್" . ಇವನು ದೆಹಲಿ ಸುಲ್ತಾನ್ ರಾಜ್ಯವನ್ನು ಸ್ಥಾಪಿಸಿದನು.


ಪ್ರಶ್ನೆಗಳು👇👇👇


1) ಘೋರಿಯು ಭಾರತದಲ್ಲಿ ಯಾರನ್ನು ತನ್ನ ರಾಜ ಪ್ರತಿನಿಧಿಗಳನ್ನಾಗಿ ನೇಮಿಸಿದನು?
A). ಬಾಬರ್
B). ಜಹಾಂಗೀರ್
C). ಕುತುಬುದ್ದೀನ್ ಐಬಕ್
D). ಸೆಲ್ಯುಕಸ್


Correct Ans: (C)


ಮಹ್ಮದ್ ಘೋರಿಯು ಭಾರತದಲ್ಲಿ ನೇಮಿಸಿದ ರಾಜ್ಯ ಪ್ರತಿನಿಧಿಗಳೆಂದರೇ ಕುತುಬುದ್ದೀನ್ ಐಬಕ್ ಮತ್ತು ಭಕ್ತಿಯಾರ್ ಖಿಲ್ಜಿಯಾಗಿದ್ದಾರೆ.


2) ಮಹ್ಮದ್ ಘೋರಿಯು ಯಾವಾಗ ಸಾವನ್ನಪ್ಪಿದನು?
A). ಕ್ರಿ.ಶ 1205
B). ಕ್ರಿ.ಶ 1206
C). ಕ್ರಿ.ಶ 1204
D). ಕ್ರಿ.ಶ 1203


Correct Ans: (B)


1196 ರಲ್ಲಿ ಮಹ್ಮದ್ ಘೋರಿಯು ಚಾಂದವಾರ್ ಕದನದಲ್ಲಿ ರಾಜಾ ಜಯಚಂದ್ರನನ್ನು ಎದುರಿಸಿದನು. ಇವನು ಪೃಥ್ವಿರಾಜ್ ನ ಮಾವನಾಗಿದ್ದನು. ರಜಪೂತ ವಂಶದ ಈ ದೊರೆಯು ಯುದ್ಧದಲ್ಲಿ ಸಾವನ್ನಪ್ಪಿದನು. ನಂತರ ದೆಹಲಿ, ಅಜ್ಮೀರ, ಕನೌಜ್ ರಾಜ್ಯಗಳನ್ನು ಗೆದ್ದುಕೊಂಡನು. ಘೋರಿಯು ಕುತುಬುದ್ದೀನ್ ಐಬಕ್ ನನ್ನು ನೇಮಕ ಮಾಡಿ ತನ್ನ ಘೋರ್ ರಾಜ್ಯಕ್ಕೆ ಹಿಂದಿರುಗಿ 1206 ರಲ್ಲಿ ಸಾವನ್ನಪ್ಪಿದನು.


3) ದೆಹಲಿ ಸುಲ್ತಾನ್ ರಾಜ್ಯವನ್ನು ಸ್ಥಾಪಿಸಿದವನು ಯಾರು?
A). ಬಾಬರ್
B). ಹುಮಾಯೂನ್
C). ಕುತುಬುದ್ದೀನ್ ಐಬಕ್
D). ಮಹ್ಮದ್ ಘೋರಿ


Correct Ans: (C)


ಭಾರತದಲ್ಲಿ ಮುಸ್ಲಿಂ ರ ಆಳ್ವಿಕೆಯನ್ನು ಪ್ರಾರಂಭಿಸಿದವನು "ಕುತುಬುದ್ದೀನ್ ಐಬಕ್" . ಇವನು ದೆಹಲಿ ಸುಲ್ತಾನ್ ರಾಜ್ಯವನ್ನು ಸ್ಥಾಪಿಸಿದನು.


4) ಯಾವ ರಾಜ್ಯವನ್ನು ಹಿಂದೆ ಗೂರ್ಜ ರಾಷ್ಟ್ರ ಎಂದು ಕರೆಯಲಾಗುತ್ತಿತ್ತು?
A). ರಾಜಸ್ಥಾನ
B). ಪಂಜಾಬ್
C). ಗುಜರಾತ್
D). ಅರುಣಾಚಲಪ್ರದೇಶ


Correct Ans: (A)

ಈಗಿನ ರಾಜಸ್ಥಾನವನ್ನು ರಜಪೂತರ ಕಾಲದಲ್ಲಿ ಗೂರ್ಜ ರಾಷ್ಟ್ರ ಎಂದು ಕರೆಯಲಾಗುತ್ತಿತ್ತು.


5) ಮಹ್ಮದ್ ಘೋರಿಯ ನಿಜವಾದ ಹೆಸರೇನು?
A). ಮೈನುದ್ದೀನ್ ಮಹ್ಮದ್
B). ಮೈನುದ್ದೀನ್ ಪಾಷಾ
C). ಅಕ್ಬರ್ ಅನ್ವರುದ್ದೀನ್
D). ಅಹ್ಮದ್ ಬರ್ಕದಾರ್ ಮಹ್ಮದ್


Correct Ans: (A)


ಮಹ್ಮದ್ ಘೋರಿಯ ನಿಜವಾದ ಹೆಸರು ಮೈನುದ್ದೀನ್ ಮಹ್ಮದ್ ಆಗಿದೆ. ಇವನ ಕೊನೆಯ ದಂಡೆಯಾತ್ರೆ ಪಂಜಾಬಿನ ಜಾಟರ ಮೇಲೆ ಆಯಿತು. ಇವನನ್ನು ಷಹಾಬುದ್ದೀನ್ ಎಂತಲೂ ಕರೆಯಲಾಗುತ್ತಿತ್ತು.
Share:

GK

1.ಪೇಂಟಿಂಗ್ ಕಲೆಗೆ ಆಶ್ರಯ ನೀಡಿದ ಮೊಘಲ್ ದೊರೆ....
1.ಜಹಂಗೀರ್
2.ಬಾಬರ್
3.ಅಕ್ಬರ್
4. ಷಹಜಹಾನ್
1 ✅
2. ಈಶಾನ್ಯ ರೇಲ್ವೆ ಕೇಂದ್ರ ಕಛೇರಿ ಎಲ್ಲಿದೆ?
1.ಗೋರಕ್ ಪುರ
2.ಜಯಪುರ್
3.ನಾಗಪುರ
4.ಬೆಂಗಳೂರು
1.✅
3. The Great Derangement ಯಾರ ಕೃತಿ
1.A.P.ಕಲಾಂ
2.ಅಮಿತಾವ್ ಘೋಷ್
3.ಜವಾಹರಲಾಲ್ ನೆಹರು
4.ಅಟಲ್ ಬಿಹಾರಿ ವಾಜಪೇಯಿ
2.✅
4.ನೀಳ ಮರಳು ದಿಣ್ಣೆಗಳ ನಡುವೆ ತಗ್ಗಿನಲ್ಲಿ ಕಂಡುಬರುವ
ಉಪ್ಪು ನೀರಿನ ಸರೋವರಗಳನ್ನು ಏನೆಂದು ಕರೆಯುತ್ತಾರೆ ?
1. ದಾಂಡ್
2. ದೋ-ಅಬ್
3. ದ್ರಿಯನ್
4. ತೆರಾಯಿ
1✅
5.ದಕ್ಷಿಣ ಧ್ರುವವನ್ನು ತಲುಪಿದ ಮೊದಲ ಭಾರತೀಯ ಯಾರು ?
1. ಜೆ,ಕೆ,ಬಜಾವ್
2. ರಾಕೇಶ್ ಶರ್ಮ
3. ಕಲ್ಪನಾ ಚಾವ್ಲಾ
4. ಮೇಲಿನ ಯಾರು ಅಲ್ಲ
B✅
6.ಸುಲ್ತಾನ ರಜಿಯಾ ಯಾವ ರಾಜವಂಶಕ್ಕೆ ಸೇರಿದವಳು?
1.ತುಘಲಕ್
2. ಗುಲಾಮಿ (ಸ್ಲೇವ್)
3. ಖಿಲ್ಜಿ
4.ಲೋದಿ
B✅
7. ಮನ್ಸಬ್ದಾರಿ ಪದ್ಧತಿ ಜಾರಿಗೆ ತಂದವರು. ....
1. ಅಕ್ಬರ್
2.ಬಾಬರ್
3.ಔರಂಗಜೇಬ
4.ಷಹಜಹಾನ್
1. ✅
9. ಮನ್ಸಬ್ದಾರಿ ಪದ್ಧತಿ ಯಾವ ದೇಶದಿಂದ ಆಯ್ದುಕೊಳ್ಳಲಾಯಿತು.
1.ಇಟಲಿ
2.ಮಂಗೋಲಿಯ
3.ಟರ್ಕಿ
4.ಅಫ್ಘಾನಿಸ್ಥಾನ
3.✅
10.ದೀನ್ ಇ ಇಲಾಹಿ ಧರ್ಮ ಘೋಷಿಸಿದ ನಿಖರವಾದ ಸ್ಥಳ?
1.ಆಗ್ರಾಕೋಟೆ
2. ಇಬಾದತ್ ಖಾನಾ
3.ದೆಹಲಿ ಕೋಟೆ
4. ಫತೇಪುರ್ ಸಿಕ್ರಿ
B✅
11."ರಾಜತ್ವ ದೈವ ದತ್ತ" ವಾದುದು ಎಂಬ ಸಿದ್ದಾಂತವನ್ನು ಪ್ರತಿಪಾದಿಸಿದ ದೆಹಲಿ ಸುಲ್ತಾನ ಯಾರು?
1. ಕುತ್ಬುದ್ದಿನ-ಐಬಕ
2. ಅಲ್ತಮಷ್
3. ಬಲ್ಬನ್
4. ಫಿರೋಜ್ ಷಾ
3.✅
12. ಅರಬ್ ನಾಣ್ಯಗಳಿಂದ; ಠಂಕ ಮತ್ತು ಜಿತಲ್;ಗಳನ್ನು ಚಲಾವಣೆಗೆ ತಂದವನು ಯಾರು ?
1. ಕುತ್ಬುದ್ದೀನ್ ಐಬಕ್
2. ಅಲ್ತಮಷ್
3. ಸುಲ್ತಾನ ರಜಿಯಾ ಬೇಗಂ
4. ಬಲ್ಬನ್
2.✅
13.ಈ ಕೆಳಕಂಡ ಯಾವ ದೆಹಲಿ ಸುಲ್ತಾನ ಬ್ರಾಹ್ಮಣರಿಂದಲೂ ;ಜೆಸಿಯಾ; ತಲೆಗಂದಾಯವನ್ನು ವಸೂಲಿ ಮಾಡಿದನು ?
1. ಅಲ್ಲಾ ಉದ್ದೀನ ಖಿಲ್ಜಿ
2. ಮಹಮ್ಮದ್ ಬಿನ್ ತೊಘಲಕ್
3. ಫಿರೋಜ್ ಷಾ ತೊಘಲಕ
4. ಇಬ್ರಾಹಿಂ ಲೂದಿ
3. ✅
14.ಖಾನ್ ದೇಶವನ್ನು ಆಕ್ರಮಿಸಿದ ಮೊಗಲ್ ಸಾಮ್ರಾಟನಾರು ?
1. ಬಾಬರ್
2. ಹುಮಾಯೂನ್
3. ಅಕ್ಬರ್
4.ಷಹಜಹಾನ್
3.✅
15.ಟಿಪ್ಪು ಸುಲ್ತಾನ ಫ್ರೆಂಚ್ ಜಾಕೋಬಿನ್ ಕ್ಲಬ್ ಗೆ ಸದಸ್ಯನಾಗಿದ್ದುದರಿಂದ ಅವನು ಸ್ವಯಂ ಘೋಷಿತವಾಗಿ ಹೀಗೆ ಕರೆದುಕೊಳ್ಳುತ್ತಿದ್ದನು...
a) ಸಿಟಿಜನ್ ಟಿಪ್ಪು
b) ಮಾರ್ಕ್ವೆಸ್
c) ಮೈಸೂರಿನ ಹುಲಿ
d) ಬೆಸ್ಟ್ ಸಿಟಿಜನ್
A✅
16. ಸ್ವಾಮಿ ವಿವೇಕಾನಂದರು ಮೈಸೂರಿಗೆ ಯಾವಗ ಭೇಟಿ ನೀಡಿದರು?
1.೧೮೮೨
2.೧೮೮೭
3. ೧೮೯೨
4. ೧೮೯೭
3. ✅
17.ದುಳಹಸ್ತಿ ಆಣೆಕಟ್ಟನ್ನು ಯಾವ ರಾಜ್ಯದಲ್ಲಿ ಕಟ್ಟಲಾಗಿದೆ?
1. ಪಂಜಾಬ್
2. ಜಮ್ಮು ಮತ್ತು ಕಾಶ್ಮೀರ
3. ರಾಜಸ್ತಾನ್
4.ಆಂಧ್ರಪ್ರದೇಶ
B✅
18.ಉದಾರತೆಯ ಯುಗ ಎಂದು ಯಾವ ವೈಸರಾಯನ
ಕಾಲವನ್ನು ಕರೆಯುತ್ತಿದ್ದರು?
1.ಲಾರ್ಡ್ ಕ್ಯಾನಿಂಗ್
2. ಲಾರ್ಡ್ ಢಫರಿನ್
3.ಲಾರ್ಡ್ ಲಿಟ್ಟನ್
4. ಲಾರ್ಡ್ ರಿಪ್ಪನ್
D✅
19.ಚಂಪಯ್ಯ ಗಿರಿಧಾಮವು ಈ ಕೆಳಗಿನ ಯಾವ
ರಾಜ್ಯದಲ್ಲಿ ಕಂಡು ಬರುತ್ತದೆ?
1. ಮಿಜೋರಾಂ
2. ಹಿಮಾಚಲ ಪ್ರದೇಶ
3. ಉತ್ತರಾಖಂಡ
4. ಸಿಕ್ಕಿಂ
1. ✅
20. ಮರಂಜಮ್ ಮರಭೂಮಿಯು ಯಾವ ದೇಶದಲ್ಲಿ ಕಂಡು
ಬರುತ್ತದೆ?
1. ಇರಾನ್
2. ಇಟಲಿ
3. ಇರಾಕ್
4. ಆಸ್ಟ್ರೇಲಿಯಾ
1. ✅
21. ಡಂಕನ್ ಪ್ಯಾಸೇಜ್ ಗಡಿರೇಖೆಯು ಈ ಕೆಳಗಿನವುಗಳಲ್ಲಿ
ಯಾವದಕ್ಕೆ ಸಂಬಂಧಪಟ್ಟಿದೇ?
1. ಮಿನಿಕಾಯ್ ಮತ್ತು ಕವರತ್ತಿ
2. ಮಿನಿಕಾಯ್ ಮತ್ತು ಮಾಲ್ಡೀವ್ಸ್
3. ದಕ್ಷಿಣ ಅಂಡಮಾನ್ ಮತ್ತು ಮದ್ಯ ಅಂಡಮಾನ್
4. ಲಕ್ಷದ್ವೀಪ್ ಮತ್ತು ಕವರತ್ತಿ
C✅
22.ಈ ಕೆಳಗಿನವುಗಳಲ್ಲಿ ಎಕ್ಸ್ - ಲಾ - ಚಾಪೆಲ್ ನಿವೇಶನ
ಕಂಡು ಬರುವದು ಎಲ್ಲಿ?
1. ಪ್ರಾನ್ಸ್
2. ಕಾಂಬೋಡಿಯಾ
3. ಬೆಲ್ಜಿಯಂ
4. ಬರ್ಲಿನ್
A✅
23. ಬರಹೇಪಾಣಿ ಜಲಪಾತವು ಯಾವ ರಾಜ್ಯದಲ್ಲಿ ಕಂಡು
ಬರುತ್ತದೆ?
1. ತಮಿಳುನಾಡು
2. ಒರಿಸ್ಸಾ
3. ಗೋವಾ
4. ಮೇಘಾಲಯ
2✅
24. ಗ್ವಾಲ್ಲಟರಿ ಎಂಬ ಜ್ವಾಲಾಮುಖಿಯು ಯಾವ ದೇಶದಲ್ಲಿ
ಕಂಡು ಬರುತ್ತದೆ?
1. ಚಿಲಿ
2. ಪೆರು
3. ಈಕ್ವೇಡಾರ್
4. ರಷ್ಯಾ
1✅
25.ಲೆನಿನ್ ತೀರಿಕೊಂಡಾಗ ರಷ್ಯಾದಲ್ಲಿ
ಸರ್ವಾಧಿಕಾರಿ ಆದರು?
1.ಮುಸಲೋನಿ
2. ಝಾರ್
3.ಕಮ್ಯೂನಿಸ್ಟ್ ರು
4. ಸ್ಟ್ಯಾಲಿನ್
D✅
26. 19 ನೇ ಶತಮಾನದಲ್ಲಿ ರಷ್ಯಾವನ್ನು ಅಳುತ್ತಿದ್ದವರು .....
1.ಮುಂಚೂರಾಜರು
2.ಝಾರ್
3. ಐರೋಪ್ಯರು
4. ಅಮೆರಿಕಾನ್ನರು
2✅
27. ಪ್ರಾಚೀನ ಸಂಸ್ಕೃತಿಯನ್ನು ಹೊಂದಿದ್ದ ದೇಶ.....
1.ಜಪಾನ್
2.ಇಂಗ್ಲೆಂಡ್
3.ರಷ್ಯಾ
4.ಚೀನಾ
D✅
28. ಚೀನಾದಲ್ಲಿ ಗಣರಾಜ್ಯ ಸ್ಥಾಪಿಸಿದವರು .....
1. ಸನ್ ಯೂತ್ ಸೇನ್
2.ಮಾವೊ
3.ಮ್ಯಾಂಚು
4. ಚಿಯಾಂಗ್ ಕೈಶಕ್
A .✅
29. ಟೂಕುಗಾವಾ ಎಂದರೆ ....
1. ಸಂಸತ್ತು
2. ಮನೆತನ
3. ಸಂವಿಧಾನ
4. ಚಕ್ರವರ್ತಿಯ ಪ್ರತಿನಿಧಿಯಾಗಿದ್ದ ಮನೆತನ
D✅
30. ಜಪಾನ್ ಅಮೆರಿಕಾ "parlharbar " ಮೇಲೆ ದಾಳಿ ಮಾಡಿದ್ದು.....
1. 1914
2.1940
3. 1937
4.1941
D✅
31. ಚೀನಾ ಭಾರತದ ಗಡಿಯನ್ನು ಉಲ್ಲಂಘಿಸಿದ್ದು......
1. 1962
2. 1926
3.1949
4.1965
A✅
32. ಆಸ್ಟ್ರೀಯಾದ ರಾಜಕುಮಾರ ಕೊಲೆಯಾದದ್ದು ಯಾವಾಗ. ..
1.1915
2. 1918
3.1916
4.1914
D✅
33. ರಷ್ಯಾದಲ್ಲಿ ಕ್ರಾಂತಿಯಾದ ಯಾವಾಗ. ...
1. 1914
2.1917
3. 1918
4.1920
B✅
34.1944 , ಜೂನ್ 'ರಲ್ಲಿ ಫ್ರಾನ್ಸ್ ಗೆ ಬಂದು ಇಂಗ್ಲೆಂಡ್ ಗೆ ನೆರವಾದ ಸೇನಾನಿ. .
1. ಐಸೇನ್ ಹೊವರ್
2. ಐಸಾಕ್ ಹೋಮ್
3. ಟ್ರೂಮನ್
4. ಡಿಗಾಲ್
A✅
35. ಅಮೆರಿಕಾ ಜಪಾನ್ ಮೇಲೆ ಅಣುಬಾಂಬ್ ದಾಳಿ ಮಾಡಿದ್ದು?
1. Agu 1945
2.May 1945
3.Dec 1944
4.June 1943
A✅
36.ಮುಸಲೋನಿ ಕಟ್ಟಿದ ಸೇನಾಪಡೆ ?
1. ಪ್ಯೂರರ್
2. ಕಂದು ಅಂಗಿ
3. ಕಪ್ಪಂಗಿ
4. ಪ್ಯಾಸಿಸ್ಟ್
C✅
37.ದ್ವಿತೀಯ ಮಹಾಯುಧ್ಧದಲ್ಲಿ ಸತ್ತವರ ಸಂಖ್ಯೆ ಸುಮಾರು. ....
1. ಐವತ್ತು ಲಕ್ಷ
2. ಹತ್ತು ಕೋಟಿ
3. ಐದು ಕೋಟಿ
4. ಐವತ್ತು ಸಾವಿರ
C✅
38. ಉತ್ತರ ಅಟ್ಲಾಂಟಿಕ್ ರಕ್ಷಣಾ ಕೂಟ ರೂಪ ತಾಳಿದ್ದು ....... ರಲ್ಲಿ
1. 1954
2.1945
3. 1949
4. 1994
C✅
Share:

GK

1.ಪೇಂಟಿಂಗ್ ಕಲೆಗೆ ಆಶ್ರಯ ನೀಡಿದ ಮೊಘಲ್ ದೊರೆ....
1.ಜಹಂಗೀರ್
2.ಬಾಬರ್
3.ಅಕ್ಬರ್
4. ಷಹಜಹಾನ್
1 ✅
2. ಈಶಾನ್ಯ ರೇಲ್ವೆ ಕೇಂದ್ರ ಕಛೇರಿ ಎಲ್ಲಿದೆ?
1.ಗೋರಕ್ ಪುರ
2.ಜಯಪುರ್
3.ನಾಗಪುರ
4.ಬೆಂಗಳೂರು
1.✅
3. The Great Derangement ಯಾರ ಕೃತಿ
1.A.P.ಕಲಾಂ
2.ಅಮಿತಾವ್ ಘೋಷ್
3.ಜವಾಹರಲಾಲ್ ನೆಹರು
4.ಅಟಲ್ ಬಿಹಾರಿ ವಾಜಪೇಯಿ
2.✅
4.ನೀಳ ಮರಳು ದಿಣ್ಣೆಗಳ ನಡುವೆ ತಗ್ಗಿನಲ್ಲಿ ಕಂಡುಬರುವ
ಉಪ್ಪು ನೀರಿನ ಸರೋವರಗಳನ್ನು ಏನೆಂದು ಕರೆಯುತ್ತಾರೆ ?
1. ದಾಂಡ್
2. ದೋ-ಅಬ್
3. ದ್ರಿಯನ್
4. ತೆರಾಯಿ
1✅
5.ದಕ್ಷಿಣ ಧ್ರುವವನ್ನು ತಲುಪಿದ ಮೊದಲ ಭಾರತೀಯ ಯಾರು ?
1. ಜೆ,ಕೆ,ಬಜಾವ್
2. ರಾಕೇಶ್ ಶರ್ಮ
3. ಕಲ್ಪನಾ ಚಾವ್ಲಾ
4. ಮೇಲಿನ ಯಾರು ಅಲ್ಲ
B✅
6.ಸುಲ್ತಾನ ರಜಿಯಾ ಯಾವ ರಾಜವಂಶಕ್ಕೆ ಸೇರಿದವಳು?
1.ತುಘಲಕ್
2. ಗುಲಾಮಿ (ಸ್ಲೇವ್)
3. ಖಿಲ್ಜಿ
4.ಲೋದಿ
B✅
7. ಮನ್ಸಬ್ದಾರಿ ಪದ್ಧತಿ ಜಾರಿಗೆ ತಂದವರು. ....
1. ಅಕ್ಬರ್
2.ಬಾಬರ್
3.ಔರಂಗಜೇಬ
4.ಷಹಜಹಾನ್
1. ✅
9. ಮನ್ಸಬ್ದಾರಿ ಪದ್ಧತಿ ಯಾವ ದೇಶದಿಂದ ಆಯ್ದುಕೊಳ್ಳಲಾಯಿತು.
1.ಇಟಲಿ
2.ಮಂಗೋಲಿಯ
3.ಟರ್ಕಿ
4.ಅಫ್ಘಾನಿಸ್ಥಾನ
3.✅
10.ದೀನ್ ಇ ಇಲಾಹಿ ಧರ್ಮ ಘೋಷಿಸಿದ ನಿಖರವಾದ ಸ್ಥಳ?
1.ಆಗ್ರಾಕೋಟೆ
2. ಇಬಾದತ್ ಖಾನಾ
3.ದೆಹಲಿ ಕೋಟೆ
4. ಫತೇಪುರ್ ಸಿಕ್ರಿ
B✅
11."ರಾಜತ್ವ ದೈವ ದತ್ತ" ವಾದುದು ಎಂಬ ಸಿದ್ದಾಂತವನ್ನು ಪ್ರತಿಪಾದಿಸಿದ ದೆಹಲಿ ಸುಲ್ತಾನ ಯಾರು?
1. ಕುತ್ಬುದ್ದಿನ-ಐಬಕ
2. ಅಲ್ತಮಷ್
3. ಬಲ್ಬನ್
4. ಫಿರೋಜ್ ಷಾ
3.✅
12. ಅರಬ್ ನಾಣ್ಯಗಳಿಂದ; ಠಂಕ ಮತ್ತು ಜಿತಲ್;ಗಳನ್ನು ಚಲಾವಣೆಗೆ ತಂದವನು ಯಾರು ?
1. ಕುತ್ಬುದ್ದೀನ್ ಐಬಕ್
2. ಅಲ್ತಮಷ್
3. ಸುಲ್ತಾನ ರಜಿಯಾ ಬೇಗಂ
4. ಬಲ್ಬನ್
2.✅
13.ಈ ಕೆಳಕಂಡ ಯಾವ ದೆಹಲಿ ಸುಲ್ತಾನ ಬ್ರಾಹ್ಮಣರಿಂದಲೂ ;ಜೆಸಿಯಾ; ತಲೆಗಂದಾಯವನ್ನು ವಸೂಲಿ ಮಾಡಿದನು ?
1. ಅಲ್ಲಾ ಉದ್ದೀನ ಖಿಲ್ಜಿ
2. ಮಹಮ್ಮದ್ ಬಿನ್ ತೊಘಲಕ್
3. ಫಿರೋಜ್ ಷಾ ತೊಘಲಕ
4. ಇಬ್ರಾಹಿಂ ಲೂದಿ
3. ✅
14.ಖಾನ್ ದೇಶವನ್ನು ಆಕ್ರಮಿಸಿದ ಮೊಗಲ್ ಸಾಮ್ರಾಟನಾರು ?
1. ಬಾಬರ್
2. ಹುಮಾಯೂನ್
3. ಅಕ್ಬರ್
4.ಷಹಜಹಾನ್
3.✅
15.ಟಿಪ್ಪು ಸುಲ್ತಾನ ಫ್ರೆಂಚ್ ಜಾಕೋಬಿನ್ ಕ್ಲಬ್ ಗೆ ಸದಸ್ಯನಾಗಿದ್ದುದರಿಂದ ಅವನು ಸ್ವಯಂ ಘೋಷಿತವಾಗಿ ಹೀಗೆ ಕರೆದುಕೊಳ್ಳುತ್ತಿದ್ದನು...
a) ಸಿಟಿಜನ್ ಟಿಪ್ಪು
b) ಮಾರ್ಕ್ವೆಸ್
c) ಮೈಸೂರಿನ ಹುಲಿ
d) ಬೆಸ್ಟ್ ಸಿಟಿಜನ್
A✅
16. ಸ್ವಾಮಿ ವಿವೇಕಾನಂದರು ಮೈಸೂರಿಗೆ ಯಾವಗ ಭೇಟಿ ನೀಡಿದರು?
1.೧೮೮೨
2.೧೮೮೭
3. ೧೮೯೨
4. ೧೮೯೭
3. ✅
17.ದುಳಹಸ್ತಿ ಆಣೆಕಟ್ಟನ್ನು ಯಾವ ರಾಜ್ಯದಲ್ಲಿ ಕಟ್ಟಲಾಗಿದೆ?
1. ಪಂಜಾಬ್
2. ಜಮ್ಮು ಮತ್ತು ಕಾಶ್ಮೀರ
3. ರಾಜಸ್ತಾನ್
4.ಆಂಧ್ರಪ್ರದೇಶ
B✅
18.ಉದಾರತೆಯ ಯುಗ ಎಂದು ಯಾವ ವೈಸರಾಯನ
ಕಾಲವನ್ನು ಕರೆಯುತ್ತಿದ್ದರು?
1.ಲಾರ್ಡ್ ಕ್ಯಾನಿಂಗ್
2. ಲಾರ್ಡ್ ಢಫರಿನ್
3.ಲಾರ್ಡ್ ಲಿಟ್ಟನ್
4. ಲಾರ್ಡ್ ರಿಪ್ಪನ್
D✅
19.ಚಂಪಯ್ಯ ಗಿರಿಧಾಮವು ಈ ಕೆಳಗಿನ ಯಾವ
ರಾಜ್ಯದಲ್ಲಿ ಕಂಡು ಬರುತ್ತದೆ?
1. ಮಿಜೋರಾಂ
2. ಹಿಮಾಚಲ ಪ್ರದೇಶ
3. ಉತ್ತರಾಖಂಡ
4. ಸಿಕ್ಕಿಂ
1. ✅
20. ಮರಂಜಮ್ ಮರಭೂಮಿಯು ಯಾವ ದೇಶದಲ್ಲಿ ಕಂಡು
ಬರುತ್ತದೆ?
1. ಇರಾನ್
2. ಇಟಲಿ
3. ಇರಾಕ್
4. ಆಸ್ಟ್ರೇಲಿಯಾ
1. ✅
21. ಡಂಕನ್ ಪ್ಯಾಸೇಜ್ ಗಡಿರೇಖೆಯು ಈ ಕೆಳಗಿನವುಗಳಲ್ಲಿ
ಯಾವದಕ್ಕೆ ಸಂಬಂಧಪಟ್ಟಿದೇ?
1. ಮಿನಿಕಾಯ್ ಮತ್ತು ಕವರತ್ತಿ
2. ಮಿನಿಕಾಯ್ ಮತ್ತು ಮಾಲ್ಡೀವ್ಸ್
3. ದಕ್ಷಿಣ ಅಂಡಮಾನ್ ಮತ್ತು ಮದ್ಯ ಅಂಡಮಾನ್
4. ಲಕ್ಷದ್ವೀಪ್ ಮತ್ತು ಕವರತ್ತಿ
C✅
22.ಈ ಕೆಳಗಿನವುಗಳಲ್ಲಿ ಎಕ್ಸ್ - ಲಾ - ಚಾಪೆಲ್ ನಿವೇಶನ
ಕಂಡು ಬರುವದು ಎಲ್ಲಿ?
1. ಪ್ರಾನ್ಸ್
2. ಕಾಂಬೋಡಿಯಾ
3. ಬೆಲ್ಜಿಯಂ
4. ಬರ್ಲಿನ್
A✅
23. ಬರಹೇಪಾಣಿ ಜಲಪಾತವು ಯಾವ ರಾಜ್ಯದಲ್ಲಿ ಕಂಡು
ಬರುತ್ತದೆ?
1. ತಮಿಳುನಾಡು
2. ಒರಿಸ್ಸಾ
3. ಗೋವಾ
4. ಮೇಘಾಲಯ
2✅
24. ಗ್ವಾಲ್ಲಟರಿ ಎಂಬ ಜ್ವಾಲಾಮುಖಿಯು ಯಾವ ದೇಶದಲ್ಲಿ
ಕಂಡು ಬರುತ್ತದೆ?
1. ಚಿಲಿ
2. ಪೆರು
3. ಈಕ್ವೇಡಾರ್
4. ರಷ್ಯಾ
1✅
25.ಲೆನಿನ್ ತೀರಿಕೊಂಡಾಗ ರಷ್ಯಾದಲ್ಲಿ
ಸರ್ವಾಧಿಕಾರಿ ಆದರು?
1.ಮುಸಲೋನಿ
2. ಝಾರ್
3.ಕಮ್ಯೂನಿಸ್ಟ್ ರು
4. ಸ್ಟ್ಯಾಲಿನ್
D✅
26. 19 ನೇ ಶತಮಾನದಲ್ಲಿ ರಷ್ಯಾವನ್ನು ಅಳುತ್ತಿದ್ದವರು .....
1.ಮುಂಚೂರಾಜರು
2.ಝಾರ್
3. ಐರೋಪ್ಯರು
4. ಅಮೆರಿಕಾನ್ನರು
2✅
27. ಪ್ರಾಚೀನ ಸಂಸ್ಕೃತಿಯನ್ನು ಹೊಂದಿದ್ದ ದೇಶ.....
1.ಜಪಾನ್
2.ಇಂಗ್ಲೆಂಡ್
3.ರಷ್ಯಾ
4.ಚೀನಾ
D✅
28. ಚೀನಾದಲ್ಲಿ ಗಣರಾಜ್ಯ ಸ್ಥಾಪಿಸಿದವರು .....
1. ಸನ್ ಯೂತ್ ಸೇನ್
2.ಮಾವೊ
3.ಮ್ಯಾಂಚು
4. ಚಿಯಾಂಗ್ ಕೈಶಕ್
A .✅
29. ಟೂಕುಗಾವಾ ಎಂದರೆ ....
1. ಸಂಸತ್ತು
2. ಮನೆತನ
3. ಸಂವಿಧಾನ
4. ಚಕ್ರವರ್ತಿಯ ಪ್ರತಿನಿಧಿಯಾಗಿದ್ದ ಮನೆತನ
D✅
30. ಜಪಾನ್ ಅಮೆರಿಕಾ "parlharbar " ಮೇಲೆ ದಾಳಿ ಮಾಡಿದ್ದು.....
1. 1914
2.1940
3. 1937
4.1941
D✅
31. ಚೀನಾ ಭಾರತದ ಗಡಿಯನ್ನು ಉಲ್ಲಂಘಿಸಿದ್ದು......
1. 1962
2. 1926
3.1949
4.1965
A✅
32. ಆಸ್ಟ್ರೀಯಾದ ರಾಜಕುಮಾರ ಕೊಲೆಯಾದದ್ದು ಯಾವಾಗ. ..
1.1915
2. 1918
3.1916
4.1914
D✅
33. ರಷ್ಯಾದಲ್ಲಿ ಕ್ರಾಂತಿಯಾದ ಯಾವಾಗ. ...
1. 1914
2.1917
3. 1918
4.1920
B✅
34.1944 , ಜೂನ್ 'ರಲ್ಲಿ ಫ್ರಾನ್ಸ್ ಗೆ ಬಂದು ಇಂಗ್ಲೆಂಡ್ ಗೆ ನೆರವಾದ ಸೇನಾನಿ. .
1. ಐಸೇನ್ ಹೊವರ್
2. ಐಸಾಕ್ ಹೋಮ್
3. ಟ್ರೂಮನ್
4. ಡಿಗಾಲ್
A✅
35. ಅಮೆರಿಕಾ ಜಪಾನ್ ಮೇಲೆ ಅಣುಬಾಂಬ್ ದಾಳಿ ಮಾಡಿದ್ದು?
1. Agu 1945
2.May 1945
3.Dec 1944
4.June 1943
A✅
36.ಮುಸಲೋನಿ ಕಟ್ಟಿದ ಸೇನಾಪಡೆ ?
1. ಪ್ಯೂರರ್
2. ಕಂದು ಅಂಗಿ
3. ಕಪ್ಪಂಗಿ
4. ಪ್ಯಾಸಿಸ್ಟ್
C✅
37.ದ್ವಿತೀಯ ಮಹಾಯುಧ್ಧದಲ್ಲಿ ಸತ್ತವರ ಸಂಖ್ಯೆ ಸುಮಾರು. ....
1. ಐವತ್ತು ಲಕ್ಷ
2. ಹತ್ತು ಕೋಟಿ
3. ಐದು ಕೋಟಿ
4. ಐವತ್ತು ಸಾವಿರ
C✅
38. ಉತ್ತರ ಅಟ್ಲಾಂಟಿಕ್ ರಕ್ಷಣಾ ಕೂಟ ರೂಪ ತಾಳಿದ್ದು ....... ರಲ್ಲಿ
1. 1954
2.1945
3. 1949
4. 1994
C✅
Share:

ಕಾಲಾನುಕ್ರಮಣಿಕೆ

🌏ಕಾಲಾನುಕ್ರಮಣಿಕೆ🌏
          🌹🌹🌹🌹

ಕ್ರಿ.ಪೂ.2005-1500. ಹರಪ್ಪ ನಾಗರಿಕತೆ.
 ಕ್ರಿ.ಪೂ.1500 ಭಾರತದ ಮೇಲೆ ಆಯ್ರರ ದಾಳಿ.
 ಕ್ರಿ.ಪೂ.1000 ಕಬ್ಬಿಣದ ಬಳಕೆ.
 ಕ್ರಿ.ಪೂ.1000-500 ವೇದಗಳ ಕಾಲ
ಕ್ರಿ.ಪೂ.563-483 ಗೌತಮ ಬುದ್ಧನ ಕಾಲ
ಕ್ರಿ.ಪೂ.540-468 ಮಹಾವೀರನ ಕಾಲ
ಕ್ರಿ.ಪೂ.542-490 ಹರ್ಯಂಕ ಸಂತತಿ
ಕ್ರಿ.ಪೂ.413-362 ಶಿಶುನಾಗ ಸಂತತಿ.
ಕ್ರಿ.ಪೂ.362-324 ನಂದ ಸಂತತಿ.
ಕ್ರಿ.ಪೂ.327-325 ಭಾರತದ ಮೇಲೆ ಅಲೆಗ್ಜಾಂಡರನ ಧಾಳಿ
ಕ್ರಿ.ಪೂ.324-183 ಮೌರ್ಯ ಸಂತತಿ.
ಕ್ರಿ.ಪೂ.324-298 ಚಂದ್ರಗುಪ್ತ ಮೌರ್ಯನ ಕಾಲ
ಕ್ರಿ.ಪೂ.298-273 ಬಿಂದುಸಾರನ ಕಾಲ.
ಕ್ರಿ.ಪೂ.273-232 ಅಶೋಕ ಸಾಮ್ರಾಟನ ಕಾಲ.
ಕ್ರಿ.ಪೂ.185-147 ಶುಂಗ ಸಂತತಿ.
ಕ್ರಿ.ಪೂ.73-28 ಕಣ್ವರ ಆಳ್ವಿಕೆ.
ಕ್ರಿ.ಪೂ.235-ಕ್ರಿ.ಶ.225 ಶಾತವಾಹನರವ ಆಳ್ವಿಕೆಯ ಕಾಲ.
ಕ್ರಿ.ಪೂ.155. ಗ್ರೀಕ್ ಮಿನಾಂಡರ್ ನ ಭಾರತದ ಮೇಲಿನ ಧಾಳಿ.
ಕ್ರಿ.ಪೂ.58-57 ವಿಕ್ರಮ ಸಂವತ್ಸರ( ವಿಕ್ರಮಾದಿತ್ಯ ನಿಂದ)
ಕ್ರಿ.ಶ.78-101 ಕಾನಿಷ್ಕನ ಕಾಲ.
ಕ್ರಿ.ಶ.78 ಶಕ ಸಂವತ್ಸರ
: ಕ್ರಿ.ಶ.320-540 ಗುಪ್ತ ಸಾಮ್ರಜ್ಯ.
 ಕ್ರಿ.ಶ.335-375 ಸಮುದ್ರಗುಪ್ತನ ಆಳ್ವಿಕೆ.
ಕ್ರಿ.ಶ.405-411 ಭಾರತದಲ್ಲಿ ಫಾಹಿಯಾನ.
ಕ್ರಿ.ಶ.535-757 ಬದಾಮಿಯ ಚಾಲುಕ್ಯರು.
 ಕ್ರಿ.ಶ.300-888 ಕಂಚಿಯ ಪಲ್ಲವರು.
 ಕ್ರಿ.ಶ.606-647 ಕನೌಜಿನ ಹರ್ಷವರ್ಧನನ ಆಳ್ವಿಕೆ.
ಕ್ರಿ.ಶ.630-644 ಭಾರತದಲ್ಲಿ ಹೂಯೆನ್ ತ್ಸಾಂಗ್.
 ಕ್ರಿ.ಶ.757-968 ರಾಷ್ಟ್ರಕೂಟರ ಆಳ್ವಿಕೆ.
 ಕ್ರಿ.ಶ.814-878 ಅಮೋಘವರ್ಷ ನೃಪತುಂಗ. ಕ್ರಿ.ಶ.712 ಅರಬರು ಸಿಂದ್ ಪ್ರದೇಶವನ್ನು ಆಕ್ರಮಿಸಿದ್ದು.
 ಕ್ರಿ.ಶ.760-1142 ಬಂಗಾಳದ ಪಾಲರು.
ಕ್ರಿ.ಶ.800-1036 ಕನೌಜಿನ ಪ್ರತಿಹಾರರು
ಕ್ರಿ.ಶ.916-1203 ಬುಂದೇಲಖಂಡದ ಚಂದೇಲರು.
 ಕ್ರಿ.ಶ.907-1256 ಚೋಳ ಸಾಮ್ರಾಜ್ಯ.
ಕ್ರಿ.ಶ.974-1238 ಗುಜರಾತಿನ ಸೋಲಂಕಿಗಳು.
 ಕ್ರಿ.ಶ.974-1233 ಮಾಳ್ವದ ಪಾರಮಾರರು.
ಕ್ರಿ.ಶ. 1118-1190 ಬಂಗಾಳದ ಸೇನರು.
ಕ್ರಿ.ಶ.1000-1027 ಭಾರತದ ಮೇಲೆ ಮೊಹಮದ್ ಘಜ್ನಿಯ ಧಾಳಿಗಳು.
 ಕ್ರಿ.ಶ.1206-1526 ದೆಹಲಿ ಸುಲ್ತಾನರ ಕಾಲ.
 ಕ್ರಿ.ಶ.1206-1290 ಗುಲಾಮಿ ಸಂತತಿಯ ಕಾಲ.
 ಕ್ರಿ.ಶ.1290-1320  ಖಿಲ್ಜಿ ಸಂತತಿ.
ಕ್ರಿ.ಶ.1320-1414 ತುಘಲಕ್ ಸಂತತಿ.
 ಕ್ರಿ.ಶ.1414-1451 ಸೈಯದ್ ಸಂತತಿ.
ಕ್ರಿ.ಶ. 1451-1525 ಲೂಧಿ ಸಂತತಿ.
ಕ್ರಿ.ಶ.1336-1649 ವಿಜಯನಗರದ ಆಳ್ವಕೆ.
 ಕ್ರಿ.ಶ.1346-1518 ಬಹುಮನಿ ಸುಲ್ತಾನರ ಕಾಲ.
 ಕ್ರಿ.ಶ.1510-1530 ಶ್ರೀಕೃಷ್ಣದೇವರಾಯನ ಕಾಲ. ಕ್ರಿ.ಶ.1498 ಭಾರತಕ್ಕೆ ಪೋರ್ಚುಗೀಸರ ವಾಸ್ಕೋಡಿಗಾಮನ ಆಗಮನ.
ಕ್ರಿ.ಶ.1526-1857 ಮೊಘಲರ ಆಳ್ವಿಕೆಯ ಕಾಲ.
 ಕ್ರಿ.ಶ.1627-1680 ಶಿವಾಜಿಯ ಕಾಲ.
 ಕ್ರಿ.ಶ.1757 ಪ್ಲಾಸಿ ಕದನ.
 ಕ್ರಿ.ಶ.1764 ಬಕ್ಸಾರ ಕದನ.
 ಕ್ರಿ.ಶ.1767-1769 ಮೊದಲ ಆಂಗ್ಲೋ-ಮೈಸೂರ ಯುದ್ದ.
ಕ್ರಿ.ಶ.1773 ರೆಗ್ಯುಲೇಟಿಂಗ್ ಕಾಯ್ದೆ.
 ಕ್ರಿ.ಶ.1784 ಪಿಟ್ಸ್ ಇಂಡಿಯಾ ಕಾಯ್ದೆ.
 ಕ್ರಿ.ಶ.1824-ಕಿತ್ತೂರು ದಂಗೆ.
 ಕ್ರಿ.ಶ.1857 ಸಿಪಾಯಿ ದಂಗೆ.
 ಕ್ರಿ.ಶ.1861 ಭಾರತೀಯ ಕೌನ್ಸಿಲ್ ಕಾಯ್ದೆ.
 ಕ್ರಿ.ಶ.1885 ಭಾರತದ ರಾಷ್ಟ್ರೀಯ ಕಾಂಗ್ರೇಸ್ಸಿನ ಉದಯ.
🔶1905- ಬಂಗಾಳ ವಿಭಜನೆ.
🔶1906-ಮುಸ್ಲಿಂ ಲೀಗ್ ಸ್ಥಾಪನೆ.
🔶1907- ಸೂರತ್ ಅಧಿವೇಶನ/ಸೂರತ್ ಒಡಕು
🔶1909- ಮಿಂಟೋ ಮಾಲ್ರೇ ಸುಧಾರಣೆ.
🔶1911- ಕಲ್ಕತ್ತಾ ಅಧಿವೇಶನ.
🔶1913 -ಗದ್ದಾರ್ ಪಕ್ಷ ಸ್ಥಾಪನೆ.
🔶1915-[ಜನೆವರಿ-9].ಗಾಂಧೀಜಿ ಭಾರತಕ್ಕೆ ಆಗಮನ.
🔶1916 -ಲಕ್ನೋ ಅಧಿವೇಶನ.
🔶1917 -ಚಂಪಾರಣ್ಯ ಸತ್ಯಾಗ್ರಹ
🔶1918 -ಹತ್ತಿ ಗಿರಣಿ ಸತ್ಯಾಗ್ರಹ'
🔶1919 -ರೌಲತ್ ಕಾಯಿದೆ.
🔶1919-[ಏಪ್ರಿಲ್13] ಜಲಿಯನ್ ವಾಲಾಬಾಗ್ ದುರಂತ.
🔶1920 -ಖಿಲಾಪತ್ ಚಳುವಳಿ.
🔶1922 -ಚೌರಾಚೌರಿ ಘಟನೆ.
🔶1923 -ಸ್ವರಾಜ್ ಪಕ್ಷ ಸ್ಥಾಪನೆ.
🔶1927-ಸೈಮನ್ ಆಯೋಗ.
🔶1928- ನೆಹರು ವರದಿ.
🔶1929- ಬಾ‌ಡ್ರೋಲೀ ಸತ್ಯಾಗ್ರಹ.
🔶1930 -ಕಾನೂನ ಭಂಗ ಚಳುವಳಿ.
🔶1930 -1931-1932- ಮೂರು ದುಂಡು ಮೇಜಿನ ಸಮ್ಮೇಳನಗಳು.
🔶1937 -ಪ್ರಾಂತೀಯ ಚುಣಾವಣೆ
🔶1939 -ತ್ರೀಪುರಾ ಬಿಕ್ಕಟ್ಟು.
🔶1940 -ಅಗಷ್ಟ ಕೊಡುಗೆ.
🔶1942 -ಕ್ರಿಪ್ಸ ಆಯೋಗ
🔶1945 -ಸಿಮ್ಲಾ ಸಮ್ಮೇಳನ
🔶1946- ಕ್ಯಾಬಿನೆಟ್ ಆಯೋಗ
🔶1947- ಭಾರತೀಯ ಸ್ವಾತಂತ್ರ್ಯ ಕಾಯಿದೆ.
⭐1956-ಮೈಸೂರು ರಾಜ್ಯ ಅಸ್ತಿತ್ವಕ್ಕೆ...
⭐1973-ಕರ್ನಾಟಕ ಮರುನಾಮಕರಣ.

#ಪ್ರಮುಖ_ಹುದ್ದೆಗಳ_ಅವದಿ 🍡

⚫ ರಾಷ್ಟ್ರಪತಿ=5ವರ್ಷ
⚫ ಉಪರಾಷ್ಟ್ರಪತಿ=5ವರ್ಷ
⚫ ರಾಜ್ಯ ಸಭಾ ಸದಸ್ಯ=6ವರ್ಷ
⚫ ಲೋಕ ಸಭಾ ಸದಸ್ಯ=5ವರ್ಷ
⚫ ರಾಜ್ಯಪಾಲರು= 5ವರ್ಷ
⚫ ವಿಧಾನ ಸಭಾ ಸದಸ್ಯ=5ವರ್ಷ
⚫ ವಿಧಾನ ಪರಿಷತ್ ಸದಸ್ಯ=6ವರ್ಷ
📌📌📌📌📌📌📌
🍡 ಚುನಾವಣೆ ಸ್ಪರ್ಧಿಸುವ ವಯಸ್ಸು 🍡
⚫ ರಾಷ್ಟ್ರಪತಿ=35ವರ್ಷ
⚫ ಉಪರಾಷ್ಟ್ರಪತಿ=35ವರ್ಷ
⚫ ರಾಜ್ಯ ಸಭಾ ಸದಸ್ಯ=30ವರ್ಷ
⚫ ಲೋಕ ಸಭಾ ಸದಸ್ಯ=25ವರ್ಷ
⚫ ರಾಜ್ಯಪಾಲರು= 35ವರ್ಷ
⚫ ವಿಧಾನ ಸಭಾ ಸದಸ್ಯ=25ವರ್ಷ
⚫ ವಿಧಾನ ಪರಿಷತ್ ಸದಸ್ಯ=30ವರ್ಷ
⚫ ಗ್ರಮ ಪಂಜಾಯತ್ ಸದಸ್ಯ=21ವರ್ಷ
⚫ ಮತದಾನ ವಯಸ್ಸು=18ವರ್ಷ
📌📌📌📌📌📌📌
🍡 ಭಾರತದ ನೌಕಾಪಡೆ ಕಛೇರಿ🍡
⚫ ಪಶ್ಚಿಮ ನೌಕಾಪಡೆ=ಮುಂಬಯಿ
⚫ ಪೂರ್ವ ನೌಕಾಪಡೆ=ವಿಶಾಖಪಟ್ಟಣಂ
⚫ ದಕ್ಷಿಣ ನೌಕಾಪಡೆ=ಕೊಚ್ಚಿ
⚫ ಆಗ್ನೇಯ ನೌಕಾಪಡೆ=ಅಂಡಮಾನ್ ನಿಕೋಬಾರ್
📌📌📌📌📌📌📌
🍡ಪ್ರಾಣಿಗಳ ಉಸಿರಾಟದ ಅಂಗಗಳು🍡
⚫ಮೀನು=ಕಿವಿರು
⚫ಕಪ್ಪೆ=ತೇವಭರಿತ ಚರ್ಮ ಹಾಗೂ ಶ್ವಾಸಕೋಶ
⚫ಸಸ್ತನಿ= ಶ್ವಾಸಕೋಶ
⚫ಎರೆಹುಳು ಜಿಗಣಿ= ಚರ್ಮ
⚫ಕೀಟಗಳು=ಟಕ್ರಯಾ(ಶ್ವಾಸನಾಳ)
📌📌📌📌📌📌📌
🍡ಪ್ರಪಂಚದ ಪ್ರಮುಖ ಸಸ್ಯವರ್ಗಗಳು🍡
⚫ಅಮೆರಿಕಾ=ಪ್ರೈರಿ ಹುಲ್ಲುಗಾವಲು
⚫ದಕ್ಷಿಣ ಅಮೆರಿಕಾ=ಪಂಪಸ್ ಹುಲ್ಲುಗಾವಲು
⚫ಆಫ್ರಿಕಾ=ಸವನ್ನಾ ಹುಲ್ಲುಗಾವಲು
⚫ದಕ್ಷಿಣ ಆಫ್ರಿಕಾ=ವೈಲ್ಡಿ ಹುಲ್ಲುಗಾವಲು
⚫ಆಸ್ಟ್ರೇಲಿಯಾ=ಡೌನ್ಸ್ ಹುಲ್ಲುಗಾವಲು
⚫ಏಷ್ಯಾ=ಸ್ಟೆಪಿಸ್ ಹುಲ್ಲುಗಾವಲು
⚫ಯುರೋಪ್=ಸ್ಟೆಪಿಸ್ ಹುಲ್ಲುಗಾವಲು
⚫ಗಯಾನಾ=ಲಾನಸ್ ಹುಲ್ಲುಗಾವಲು
⚫ಹಂಗೇರಿ=ಪುಷ್ಟಿಸ್ ಹುಲ್ಲುಗಾವಲು
🍡ಕಣಿವೆ ಮಾರ್ಗ🍡
⚫ಶಿವಮೊಗ್ಗದಿಂದ ಉಡುಪಿ=ಆಗುಂಬೆ ಘಾಟ
⚫ಚಿಕ್ಕಮಂಗಳೂರುದಿಂದ ಮಂಗಳೂರು=ಚಾರ್ಮಡಿ ಘಾಟ
⚫ಶಿರೂರುದಿಂದ ಬೈಂದೂರು=ಕೊಲ್ಲೂರು ಘಾಟ
* ಭಾರತದ ನಗರಗಳು ಮತ್ತು ಅವುಗಳ ಅಡ್ಡಹೆಸರುಗಳು
1.ವಿಶಾಖಪಟ್ಟಣ     --  ಭಾಗ್ಯನಗರ,(city of destiny)
2.ವಿಜಯವಾಡ      --  ಗೆಲುವಿನ ಸ್ಥಾನ (place of victory)
3.ಗುಂಟುರು         --  ಮೆಣಸಿನಕಾಯಿಗಳ ನಗರ, ಮಸಾಲೆ ನಗರ


 ಉತ್ತರಪ್ರದೇಶ
1.ಆಗ್ರಾ           --  ತಾಜನಗರಿ
2.ಕಾನ್ಪುರ         --  ವಿಶ್ವದ ಚರ್ಮದ ನಗರ, ಉತ್ತರ ಭಾರತದ ಮಾಂಚೆಸ್ಟರ್
3.ಲಕ್ನೋ          --  ನವಾಬರ ನಗರ (city of nawab's)
4.ಪ್ರಯಾಗ        --  ದೇವರ ಮನೆ
5.ವಾರಾಣಾಸಿ     --  ಭಾರತದ ಧಾರ್ಮಿಕ & ಆಧ್ಯಾತ್ಮಿಕ ನಗರ, ದೀಪಗಳ ನಗರ, ಭೂಮಿಯ ಮೇಲಿರುವ ಜೀವಂತ ಹಳೆಯ ನಗರ, ಪವಿತ್ರ ನಗರ.

ಗುಜರಾತ
1. ಅಹಮದಾಬಾದ   --  ಭಾರತದ ಬೋಸ್ಟಾನ್, ಭಾರತದ ಮಾಂಚೆಸ್ಟರ್,
2.ಸೂರತ್           --   ಭಾರತದ ವಜ್ರಗಳ ನಗರ, ಭಾರತದ ಬಟ್ಟೆಯ ನಗರ.
ಕರ್ನಾಟಕ
1.ಬೆಂಗಳೂರು    --  ಭಾರತದ ಎಲೆಕ್ಟ್ರಾನಿಕ ನಗರ, ಉದ್ಯಾನ ನಗರ, ಭಾರತದ ಸಿಲಿಕಾನ ಕಣಿವೆ, ವೇತನದಾರರ ಸ್ವರ್ಗ, ಬಾಹ್ಯಾಕಾಶ ನಗರ, ಭಾರತದ ವಿಜ್ಞಾನ ನಗರ.
2.ಕೂರ್ಗ್ಸ           --   ಭಾರತದ ಸ್ಕಾಟ್ಲೆಂಡ್.
3.ಮೈಸೂರ         --   ಸಾಂಸ್ಕ್ರತಿಕ ನಗರಿ.
ಓಡಿಸ್ಸಾ
1.ಭುವನೇಶ್ವರ    --  ಭಾರತದ ದೇವಾಲಯ ನಗರ
ತಮಿಳುನಾಡು
1.ಕೊಯಮತ್ತೂರು   --    ಭಾರತದ ಬಟ್ಟೆ ನಗರ, ಭಾರತದ ಎಂಜಿನಿಯರರ ನಗರ, ದಕ್ಷಿಣ ಭಾರತದ ಮಾಂಚೆಸ್ಟರ್
2.ಮಧುರೈ           --    ಪೂರ್ವದ ಅಥೆನ್ಸ್. ಹಬ್ಬಗಳ ನಗರ, ನಿದ್ರಾರಹಿತ ನಗರ(sleepless city)
3.ಸಲೇಂ             --    ಮಾವಿನ ಹಣ್ಣಿನ ನಗರ.
4.ಚೆನ್ನೈ              --    ಭಾರತದ ಬ್ಯಾಂಕಿಂಗ್ ರಾಜಧಾನಿ, ದಕ್ಷಿಣ ಭಾರತದ ಹೆಬ್ಬಾಗಿಲು, ಭಾರತದ ಆರೋಗ್ಯ ರಾಜಧಾನಿ, auto hub of india
ಪಶ್ಚಿಮ ಬಂಗಾಳ
1.ಡಾರ್ಜಿಲಿಂಗ್    --   ಬೆಟ್ಟಗಳ ರಾಣಿ,
2.ದುರ್ಗಾಪೂರ    --   ಭಾರತದ ರೋರ್
3.ಮಾಲ್ಡಾ         --   ಮಾವಿನ ಹಣ್ಣಿನ ನಗರ.
4.ಕಲ್ಕತ್ತ          --    ಅರಮನೆಗಳ ನಗರ.
ಜಾರ್ಖಂಡ್
1.ಧನಬಾದ್         --   ಭಾರತದ ಕಲ್ಲಿದ್ದಲು ರಾಜಧಾನಿ.
2.ಜಮಶೇಡಪುರ     --   ಭಾರತದ ಸ್ಟೀಲ್ ನಗರ
ತೆಲಂಗಾಣ
1.ಹೈದ್ರಾಬಾದ್      --  ಮುತ್ತುಗಳ ನಗರ, ಹೈಟೆಕ್ ಸಿಟಿ.
ರಾಜಸ್ತಾನ  
1.ಜೈಪುರ           --  ಗುಲಾಬಿ ನಗರ, ಭಾರತದ ಪ್ಯಾರಿಸ್
2.ಜೈಸಲ್ಮೇರ್       --  ಭಾರತದ ಸ್ವರ್ಣ ನಗರ
3.ಉದಯಪುರ      --  ಬಿಳಿನಗರ
4.ಜೋಧಪುರ       --  ನೀಲಿನಗರ, ಸೂರ್ಯನಗರ.
ಜಮ್ಮು ಕಾಶ್ಮೀರ
1.ಕಾಶ್ಮೀರ         --     ಭಾರತದ ಸ್ವಿಜರ್ಲೇಂಡ್
2.ಶ್ರೀನಗರ        --     ಸರೋವರಗಳ ನಗರ
ಕೇರಳ
1.ಕೊಚ್ಚಿ           --     ಅರಬ್ಬೀ ಸಮುದ್ರದ ರಾಣಿ, ಕೇರಳದ ಹೆಬ್ಬಾಗಿಲು
2.ಕೊಲ್ಲಂ          --     ಅರಬ್ಬೀ ಸಮುದ್ರದ ರಾಜ.
ಮಹಾರಾಷ್ಟ್ರ
1.ಕೊಲ್ಲಾಪುರ      --     ಕುಸ್ತಿಪಟುಗಳ ನಗರ
2.ಮುಂಬೈ         --     ಏಳು ದ್ವೀಪಗಳ ನಗರ, ಕನಸುಗಳ ನಗರ, ಭಾರತದ ಹೆಬ್ಬಾಗಿಲು, ಭಾರತದ ಹಾಲಿವುಡ್.
3.ನಾಗ್ಪುರ್         --    ಕಿತ್ತಳೆ ನಗರ
4.ಪುಣೆ             --     ದಕ್ಷಿಣದ ರಾಣಿ(deccan queen)
5.ನಾಸಿಕ್         --      ಭಾರತದ ಮದ್ಯದ(wine) ರಾಜಧಾನಿ, ದ್ರಾಕ್ಷಿ ಹಣ್ಣುಗಳ ನಗರ, ಭಾರತದ ಕ್ಯಾಲಿಫೋರ್ನಿಯಾ.
ಉತ್ತರಖಂಡ
1.ಋಷಿಕೇಶ       --    ಋಷಿಗಳ ನಗರ, ಯೋಗ ನಗರ.
ದೆಹಲಿ
1.ದೆಹಲಿ          --     ಚಳುವಳಿಗಳ ನಗರ.
ಪಯಣ
1.ಪಟಿಯಾಲಾ    --    royal city of india,
2.ಅಮೃತಸರ್    --    ಸ್ವರ್ಣಮಂದಿರದ ನಗರ.
ಹರಿಯಾಣ
1.ಪಾಣಿಪತ್ತ      --    ನೇಕಾರರ ನಗರ, ಕೈಮಗ್ಗದ ನಗರ.

: ★★★ ಕರ್ನಾಟಕ ನಮ್ಮ ರಾಜ್ಯ★★★

 1.ಕರ್ನಾಟಕ ಎಂಬ ಹೆಸರಿನ ಪದದ ಬಳಕೆ ಪ್ರಪ್ರಥಮವಾಗಿ ಮಹಾಭಾರತದಲ್ಲಿ ಕಂಡು ಬಂದಿದೆ.
 2.ಪ್ರಾಚೀನ ಕಾಲದಲ್ಲಿ ಕರ್ನಾಟಕವನ್ನು ಕರುನಾಡು(ಕಪ್ಪು ಮಣ್ಣಿನ ನಾಡು) ಎಂದು ಕರೆಯುತ್ತಿದ್ದರು.
 3.ತಮಿಳು ಭಾಷೆಯ ಶಿಲಪ್ಪದಿಕಾರಂ ಕೃತಿಯಲ್ಲಿ ಕರುನಾಟ್ ಎಂಬ ಶಬ್ದದಿಂದ ಕರೆಯಲಾಗಿದೆ.
 4.ಕರುನಾಟ್ ಎಂಬ ಔಚಿತ್ಯವಾದ ಪದವನ್ನು ತಮಿಳರು ನೀಡಿರುತ್ತಾರೆ.
5.ಬಾದಾಮಿಯ ಚಾಲುಕ್ಯರ ಸೈನ್ಯಕ್ಕೆ ಹಿಂದೆಯೇ ಹೇಳಿರುವಂತೆ ಕರ್ಣಾಣಬಲ ಎಂಬ ಹೆಸರಿತ್ತು.
 6.ಇಂಡೋನೇಷಿಯಾದ ಜಾವಾ ದ್ವೀಪದಲ್ಲಿನ 12 ನೇಯ ಶತಮಾನದ ಒಂದು ಶಾಸನದಲ್ಲಿ ಕರ್ಣಾಟಕವನ್ನು ಉಲ್ಲೇಖಿಸಲಾಗಿದೆ.
7.ರಾಷ್ಟ್ರಕೂಟರ ಅಮೋಘವರ್ಷ ನೃಪತುಂಗನ ಕವಿ ಶ್ರೀ ವಿಜಯನ ಕವಿರಾಜಮಾರ್ಗದಲ್ಲಿ ಕರ್ನಾಟಕವು ಕಾವೇರಿ ನದಿಯಿಂದ ಗೋದಾವರಿ ನದಿಯವರೆಗೂ ವಿಸ್ತರಿಸಿತು ಎಂದು ಬರೆಯಲಾಗಿದೆ
8.ಭಾರತ ಸ್ವಾತಂತ್ರ್ಯ ಪಡೆದ ಸಂಸ್ಥಾನಗಳಲ್ಲಿ ಮೈಸೂರು ಎರಡನೇಯ ದೊಡ್ಡದಾದ ಸಾಮ್ರಾಜ್ಯವಾಗಿತ್ತು.
9.1953 ರಲ್ಲಿ ಮೈಸೂರು ಅರಸರ ಒಡೆತನದಲ್ಲಿದ್ದ 9 ಜಿಲ್ಲೆಗಳನ್ನು ಒಳಗೊಂಡ ಮೈಸೂರ ರಾಜ್ಯ ಉದಯವಾಯಿತು.

10.ನವೆಂಬರ್ 1956 ರಲ್ಲಿ ಭಾಷಾವಾರು ಪ್ರಾಂತ್ಯಗಳು ಕರ್ನಾಟಕದಲ್ಲಿ ವಿಲಿನಗೊಂಡು ವಿಶಾಲ ಮೈಸೂರು ರಾಜ್ಯ ಉದಯವಾಯಿತು.
11.ಪ್ರತಿವರ್ಷ ನವೆಂಬರ್ 01, ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಗುವುದು.
12.1973 ನವೆಂಬರ್ 1 ರಂದು ಕರ್ನಾಟಕ ಎಂದು ನಾಮಕರಣ ಮಾಡಲಾಯಿತು, ಆಗ ಮುಖ್ಯಮಂತ್ರಿಯಾಗಿದ್ದವರು ದೇವರಾಜ್ ಅರಸ್.
13.ಕರ್ನಾಟಕ ಎಂಬ ಪದವನ್ನು ನೀಡಿದವರು ಆಲೂರು ವೆಂಕಟರಾಯರು.

★★★ ಕರ್ನಾಟಕದ ಪ್ರಥಮಗಳು ★★★

1.ಮೊದಲ ಪತ್ರಿಕೆ : ಮಂಗಳೂರು ಸಮಾಚಾರ್.
2.ಮೊದಲ ವರ್ಣಚಲನಚಿತ್ರ : ಸತಿಸುಲೋಚನಾ.
3.ಕನ್ನಡ ಭಾಷೆಯ ಮೊದಲ ಪದ : ಇಸಿಲ.
4.ಮೊದಲ ಜ್ಞಾನಪೀಠ ವಿಜೇತ : ಕುವೆಂಪು.
5.ಕನ್ನಡ ಭಾಷೆಯ ಮೊದಲ ಶಾಸನ : ಹಲ್ಮಿಡಿ ಶಾಸನ.
6.ಕನ್ನಡದ ಮೊದಲ ನಾಟಕ : ಮಿತ್ರಾವಿಂದ ಗೋವಿಂದ
7.ಕನ್ನಡದ ಮೊದಲ ವಂಶ : ಕದಂಬ
8.ಉತ್ತರ ಭಾರತಕ್ಕೆ ದಂಡಯಾತ್ರೆ ಕೈಗೊಂಡ ಮೊದಲ ಅರಸ : 1 ನೇ ಧ್ರುವ
9.ಕನ್ನಡದ ಮೊದಲ ಕಾದಂಬರಿ : ಇಂದಿರಾಬಾಯಿ.

10.ಜೈವಿಕ ತಂತ್ರಜ್ಞಾನ ನೀತಿಯನ್ನು ರೂಪಿಸಿದ ಮೊದಲ ರಾಜ್ಯ

★★★ ಕರ್ನಾಟಕದ ಭೌಗೋಳಿಕ ಸ್ಥಾನ★★★

1.ಕರ್ನಾಟಕವು ಭಾರತದ ದಕ್ಷಿಣ ದಿಕ್ಕಿಗಿದೆ.
2.ಕರ್ನಾಟಕ ಭಾರತದ ಪರ್ಯಾಯ ದ್ವೀಪದ ಪಶ್ಚಿಮ ಮಧ್ಯಭಾಗದಲ್ಲಿದೆ
3.ಅಕ್ಷಾಂಶ – 11 – 31′ ರಿಂದ 18 – 45′ ಉತ್ತರ ಅಕ್ಷಾಂಶದಲ್ಲಿದೆ.
4.ರೇಖಾಂಶ – 74 – 12′ ರಿಂದ 78 – 40′ ಪೂರ್ವ ರೇಖಾಂಶದಲ್ಲಿದೆ.
5.ಉತ್ತರದ ತುದಿ – ಬೀದರ ಜಿಲ್ಲೆಯ ಔರಾದ ತಾಲ್ಲೂಕ.
6.ದಕ್ಷಿಣದ ತುದಿ – ಚಾಮರಾಜನಗರ ಜಿಲ್ಲೆ.
7.ಪಶ್ಚಿಮದ ತುದಿ – ಉತ್ತರ ಕನ್ನಡ ಜಿಲ್ಲೆಯ ಕಾರವಾರ.
8.ಪೂರ್ವದ ತುದಿ – ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕ,
9.ದಕ್ಷಿಣೋತ್ತರವಾಗಿ ಕರ್ನಾಟಕದ ಉದ್ದ – 750
10.ಪೂರ್ವ ಪಶ್ಚಿಮವಾಗಿ ಕರ್ನಾಟಕದ ಉದ್ದ – 400
11.ಕರ್ನಾಟಕದೊಂದಿಗೆ ಭೂಗಡಿ ಹೊಂದಿರುವ ರಾಜ್ಯಗಳು – ಮಹಾರಾಷ್ಟ್ರ,ಗೋವಾ,ಕೇರಳ,ತಮಿಳುನಾಡು,ಆಂದ್ರಪ್ರದೇಶ
12.ಕರ್ನಾಟಕವು ಗೋಡಂಬಿಯ ಆಕಾರವನ್ನು ಹೋಲುತ್ತದೆ.

★★★ ಕರ್ನಾಟಕದ ವಿಸ್ತೀರ್ಣ ★★★

1.ಒಟ್ಟು ವಿಸ್ತೀರ್ಣ – 191791 ಚಕಿಮೀಗಳು.
2.ದೇಶದ ಒಟ್ಟು ವಿಸ್ತೀರ್ಣದಲ್ಲಿ ಕರ್ನಾಟಕದ ವಿಸ್ತೀರ್ಣ – 5.83
3.ವಿಸ್ತೀರ್ಣದಲ್ಲಿ 7 ನೇ ದೊಡ್ಡ ರಾಜ್ಯ.
4.ಜನಸಂಖ್ಯೆ – 61130704 (2011 ಜನಗಣತಿಯಂತೆ)
5.ಜನಸಂಖ್ಯೆಯಲ್ಲಿ ಭಾರತದ 10 ನೇ ಸ್ಥಾನ ಹೊಂದಿದೆ.
6.ಕಂದಾಯ ವಿಭಾಗಗಳು – 04
7.ಮಹಾನಗರಗಳು – 10
8.ಜಿಲ್ಲೆಗಳು – 30
9.ತಾಲ್ಲೂಕಗಳು – 177
10.ಹೋಬಳಿಗಳು – 347
11.ಮುನಸಿಪಲ್ ಕಾರ್ಪೋರೇಷನಗಳು – 219
12.ಮಹಾನಗರಗಳು – ಬೆಂಗಳೂರು,ಹುಬ್ಬಳಿ-ಧಾರವಾಡ,ಮೈಸೂರು,ಕಲಬುರಗಿ,ಬೆಳಗಾವಿ,ಮಂಗಳೂರು,ಬಿಜಾಪೂರ,ದಾವಣಗೆರೆ,ಬಳ್ಳಾರಿ ಮತ್ತು ತುಮಕೂರು.
13.ವಿಸ್ತೀರ್ಣದಲ್ಲಿ ದೊಡ್ಡ ಜಿಲ್ಲೆ – ಬೆಳಗಾವಿ
14.ವಿಸ್ತೀರ್ಣದಲ್ಲಿ ಚಿಕ್ಕದಾದ ಜಿಲ್ಲೆ – ಬೆಂಗಳೂರು ನಗರ
15.ನಾಲ್ಕು ಕಂದಾಯ ವಿಭಾಗಗಳು – ಬೆಂಗಳುರು, ಮೈಸೂರು,ಬೆಳಗಾವಿ,ಕಲಬುರಗಿ

★★★ ಕರ್ನಾಟಕದ ಒಂದು ಪಕ್ಷಿನೋಟ ★★★

1.ರಾಜ್ಯಪಕ್ಷಿ – ನೀಲಕಂಠ(ಇಂಡಿಯನ್ ರೋಲರ್)
2.ರಾಜ್ಯ ಪ್ರಾಣಿ – ಆನೆ.
3.ರಾಜ್ಯ ವೃಕ್ಷ – ಶ್ರೀಗಂಧ.
4.ರಾಜ್ಯಪುಷ್ಪ – ಕಮಲ
5.ನಾಡಗೀತೆ – ಜಯಭಾರತ ಜನನಿಯ ತನುಜಾತೆ(ಕುವೆಂಪು ರಚಿತ)
6.ಕರ್ನಾಟಕ ಸರ್ಕಾರದ ಚಿನ್ಹೆ – ಗಂಡಭೇರುಂಡ
7.ಗಂಡಭೇರುಂಡ ಎರಡು ತಲೆಗಳನ್ನು ಹೊಂದಿರುವ ಕಾಲ್ಪನಿಕ ಪಕ್ಷಿಯಾಗಿದೆ.
8.ಭಾರತದಲ್ಲಿ ಅತಿ ಹೆಚ್ಚು ಶ್ರೀಗಂಧದ ಮರಗಳನ್ನು ಬೆಳೆಯುವ ರಾಜ್ಯ – ಕರ್ನಾಟಕ
9.ಕರ್ನಾಟಕದ ಮೊದಲ ನಾಡಗೀತೆ – ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು(ಹುಯಿಲಗೋಳ್ ನಾರಾಯಣರಾವ)
10.ಕರ್ನಾಟಕ ಚಲನಚಿತ್ರ ಮಂಡಳಿಯ ಹೆಸರು – ಸ್ಯಾಂಡಲವುಡ್.
11.ಕರ್ನಾಟಕ ದ್ವಿಸದನ ವ್ಯವಸ್ಥೆ ಹೊಂದಿದೆ.
12.ವಿಧಾನಸಭೆಯ ಸದಸ್ಯರ ಸಂಖ್ಯೆ – 225.
13.ವಿಧಾನ ಪರಿಷತ್ತ ಸದಸ್ಯರ ಸಂಖ್ಯೆ – 75
14.ಕರ್ನಾಟಕದಿಂದ ಲೋಕಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 28
15.ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಂಸದರ ಸಂಖ್ಯೆ – 12
16.ಭಾರತದಲ್ಲಿಯೇ ಪ್ರಥಮಬಾರಿಗೆ ಹಿಂದುಳಿದ ವರ್ಗಗಳ ಆಯೋಗವೊಂದನ್ನು ನೇಮಿಸಿದ್ದು ಮೈಸೂರು ರಾಜ್ಯ – 1918 ರಲ್ಲಿ ಮಿಲ್ಲರ ಆಯೋಗ.
17.ಮೊದಲ ರಾಜ್ಯಪಾಲ – ಜಯಚಾಮರಾಜೇಂದ್ರ ಒಡೆಯರ್
18.ಮೊದಲ ಮುಖ್ಯಮಂತ್ರಿ – ಕೆ.ಚಂಗಲರಾಯರೆಡ್ಡಿ.
19.ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿ – ಎಸ್,ನಿಜಲಿಂಗಪ್ಪ
20.ವಿಧಾನಸಭೆಯ ಮೊದಲ ಸಭಾಪತಿ – ವಿ,ವೆಂಕಟಪ್ಪ
21.ವಿಧಾನಸಭೆಯ ಏಕೈಕ ಮಹಿಳಾ ಸಭಾಪತಿ – ಕೆ.ಎಸ್.ನಾಗರತ್ನಮ್ಮ
22.ಕರ್ನಾಟಕ ಹೈಕೋರ್ಟಿನ ಮೊದಲ ಮುಖ್ಯ ನ್ಯಾಯಧೀಶ – ಆರ್ , ವೆಂಕಟರಾಮಯ್ಯ.
23.ಭಾರತದ ಉಪಗ್ರಹ ನಿಯಂತ್ರಣ ಕೇಂದ್ರವಿರಿವುದು – ಹಾಸನದಲ್ಲಿ
24.ಕಾಫಿ ಹಾಗೂ ಮೆಣಸು ಉತ್ಪಾದನೆಯಲ್ಲಿ ಕರ್ನಾಟಕವು – ಪ್ರಥಮ ಸ್ಥಾನದಲ್ಲಿದೆ.

ಅಂತೆಯೇ ,

ಕನ್ನಡದಮೊದಲುಗಳು

1

ಅಚ್ಚಕನ್ನಡದಮೊದಲದೊರೆ

ಮಯೂರವರ್ಮ

2

ಕನ್ನಡದಮೊದಲಕವಿ

ಪಂಪ

3

ಕನ್ನಡದಮೊದಲಶಾಸನ

ಹಲ್ಮಿಡಿಶಾಸನ

4

ತ್ರಿಪದಿಛಂದಸ್ಸಿನಮೊದಲಬಳಕೆ

ಬಾದಾಮಿಯಕಪ್ಪೆಅರಭಟ್ಟನಶಾಸನ

5

ಕನ್ನಡದಮೊದಲಲಕ್ಷಣಗ್ರಂಥ

ಕವಿರಾಜಮಾರ್ಗ

6

ಕನ್ನಡದಮೊದಲನಾಟಕ

ಮಿತ್ರವಿಂದಗೋವಿಂದ

7

ಕನ್ನಡದಮೊದಲಮಹಮದೀಯಕವಿ

ಶಿಶುನಾಳಷರೀಪ

8

ಕನ್ನಡದಮೊದಲಕವಯಿತ್ರಿ

ಅಕ್ಕಮಹಾದೇವಿ

9

ಕನ್ನಡದಮೊದಲಸ್ವತಂತ್ರಸಾಮಾಜಿಕಕಾದಂಬರಿ

ಇಂದಿರಾಬಾಯಿ

10

ಕನ್ನಡದಮೊದಲಪತ್ತೆದಾರಿಕಾದಂಬರಿ

ಚೊರಗ್ರಹಣತಂತ್ರ

11

ಕನ್ನಡದಮೊದಲಛಂದೋಗ್ರಂಥ

ಛಂದೋಂಬುಧಿ (ನಾಗವರ್ಮ)

12

ಕನ್ನಡದಮೊದಲಸಾಮಾಜಿಕನಾಟಕ

ಇಗ್ಗಪ್ಪಹೆಗ್ಗಡೆಯವಿವಾಹಪ್ರಹಸನ

13

ಕನ್ನಡದಮೊದಲಜ್ಯೋತಿಷ್ಯಗ್ರಂಥ

ಜಾತಕತಿಲಕ

14

ಕನ್ನಡದಮೊದಲಗಣಿತಶಾಸ್ತ್ರಗ್ರಂಥ

ವ್ಯವಹಾರಗಣಿತ

15

ಕನ್ನಡದಮೊದಲಕಾವ್ಯ

ಆದಿಪುರಾಣ

16

ಕನ್ನಡದಮೊದಲಗದ್ಯಕೃತಿ

ವಡ್ಡಾರಾಧನೆ

17

ಕನ್ನಡದಲ್ಲಿಮೊದಲುಅಚ್ಚಾದಕೃತಿ

ಎಗ್ರಾಮರ್ಆಫ್ದಿಕನ್ನಡಲಾಂಗ್ವೇಜ್

18

ಕನ್ನಡದಮೊದಲಪತ್ರಿಕೆ

ಮಂಗಳೂರುಸಮಾಚಾರ

19

ಹೊಸಗನ್ನಡದಶಬ್ದವನ್ನುಮೊದಲುಬಳಸಿದವರು

ಚಂದ್ರರಾಜ

20

ಕನ್ನಡದಲ್ಲಿಮೊದಲುಕಥೆಬರೆದವರು

ಪಂಜೆಮಂಗೇಶರಾಯರು

21

ಕನ್ನಡದಮೊದಲಪ್ರೇಮಗೀತೆಗಳಸಂಕಲನ

ಒಲುಮೆ

22

ಕನ್ನಡಸಾಹಿತ್ಯಪರಿಷತ್ತಿನಮೊದಲಅಧ್ಯಕ್ಷರು

ಹೆಚ್.ವಿ.ನಂಜುಂಡಯ್ಯ

23

ಕನ್ನಡದಮೊದಲಸ್ನಾತಕೋತ್ತರಪದವೀಧರ

ಆರ್.ನರಸಿಂಹಾಚಾರ್

24

ಕನ್ನಡದಮೊದಲವಚಚನಕಾರ

ದೇವರದಾಸಿಮಯ್ಯ

25

ಹೊಸಗನ್ನಡದಮೊದಲಮಹಾಕಾವ್ಯ

ಶ್ರೀರಾಮಾಯಣದರ್ಶನಂ

26

ಪಂಪಪ್ರಶಸ್ತಿಪಡೆದಮೊದಲಕನ್ನಡಿಗ

ಕುವೆಂಪು

27

ಕನ್ನಡದಮೊದಲಕನ್ನಡ-ಇಂಗ್ಲೀಷ್ನಿಘಂಟುರಚಿಸಿದವರು

ಆರ್.ಎಫ್.ಕಿಟೆಲ್

28

ಕನ್ನಡದಮೊಟ್ಟಮೊದಲಸಮಕಲನಗ್ರಂಥ

ಸೂಕ್ತಿಸುಧಾರ್ಣವ

29

ಮೊದಲಅಖಿಲಭಾರತಕನ್ನಡಸಾಹಿತ್ಯಸಮ್ಮೇಳನನಡೆದಸ್ಥಳ

ಬೆಂಗಳೂರು (1915)

30

ಕರ್ನಾಟಕರತ್ನಪ್ರಶಸ್ತಿಪಡೆದಮೊದಲಕವಿ

ಕುವೆಂಪು

31

ಕನ್ನಡದಮೊದಲವಿಶ್ವಕೋಶ

ವಿವೇಕಚಿಂತಾಮಣಿ

32

ಕನ್ನಡದಮೊದಲವೈದ್ಯಗ್ರಂಥ

ಗೋವೈದ್ಯ

33

ಕನ್ನಡದಮೊದಲಪ್ರಾಧ್ಯಾಪಕರು

ಟಿ.ಎಸ್.ವೆಂಕಣ್ಣಯ್ಯ

34

ಕನ್ನಡದಲ್ಲಿರಚಿತಗೊಂಡಮೊದಲರಗಳೆ

ಮಂದಾನಿಲರಗಳೆ

35

ಕನ್ನಡದಮೊದಲಹಾಸ್ಯಪತ್ರಿಕೆ

ವಿಕಟಪ್ರತಾಪ

ಹಾಗೆಯೇ,

ನಿಮಗೆಷ್ಟು ಗೊತ್ತು!?

1) ದೇವನಹಳ್ಳಿ ಕೋಟೆಯನ್ನು ಕಟ್ಟಿಸಿದವರು ಯಾರು?

– ಮಲ್ಲಬೈರೆಗೌಡ.

2) ಭಾರತದಲ್ಲಿ ಮೊದಲಬಾರಿಗೆ ಕ್ಷಿಪಣಿಯ ಪ್ರಯೋಗ ಯಾರು ಮಾಡಿದರು?

– ಟಿಪ್ಪು ಸುಲ್ತಾನ್.

3) ಭಾರತದ ಇತಿಹಾಸದಲ್ಲಿ ಅಬೇದ್ಯ ಎಂದು ಕರೆಯಲ್ಪಡುವ ಕೋಟೆ ಯಾವುದು?

– ಚಿತ್ರದುರ್ಗ.

4) “ಕರ್ನಾಟಕ ರತ್ನ ರಮಾರಮಣ” ಎಂಬ ಬಿರುದು ಯಾರಿಗೆ ದೊರಕಿತ್ತು?

– ಕೃಷ್ಣದೇವರಾಯ.

5) ತುಂಗಾ ನದಿಗೆ ಇದ್ದ ಇನ್ನೊಂದು ಹೆಸರೇನು?

– ಪಂಪಾನದಿ.

6) “ಸ್ಟೇಟ್ ಬ್ಯಾಂಕ್ ಆಫ್ ಮೈಸೂರು” ಇದರ ಸಂಸ್ಥಾಪಕರು ಯಾರು?

– ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ.

7) ಕೈಗಾರಿಕಾ ಕ್ರಾಂತಿಗೆ ಒತ್ತು ಕೊಟ್ಟ ಮೊದಲ ರಾಜ ಯಾರು?

– ಹೈದರಾಲಿ.

8) ಕರ್ನಾಟಕದ ಮೊದಲ ಸಕ್ಕರೆ ಕಾರ್ಖಾನೆಯನ್ನು ಎಲ್ಲಿ ಸ್ಥಾಪಿಸಲಾಯಿತು?

– ಶ್ರೀರಂಗ ಪಟ್ಟಣದ ಪಾಲಹಳ್ಳಿ.

9) ಕೆಂಪೇಗೌಡರು ಕಟ್ಟಿಸಿದ ಬೆಂಗಳೂರುಕೋಟೆ ಯಾವ ಊರಿನಲ್ಲಿದೆ?

– ಕಲಾಸಿಪಾಳ್ಯ.

10) ವಿಧಾನ ಸೌದ”ವನ್ನು ಕಟ್ಟಿಸಿದವರು ಯಾರು?

– ಕೆಂಗಲ್ ಹನುಮಂತಯ್ಯ.

11) ಕನ್ನಡಕ್ಕೆ ಒಟ್ಟು ಎಷ್ಟು “ಜ್ಞಾನಪೀಠ” ಪ್ರಶಸ್ತಿ ದೊರೆತಿದೆ?

– 8

12) ಮೈಸೂರಿನಲ್ಲಿರುವ “ಬೃಂದಾವನ”ದ ವಿನ್ಯಾಸಗಾರ ಯಾರು?

– “ಸರ್. ಮಿರ್ಜಾ ಇಸ್ಮಾಯಿಲ್”

13) ಕರ್ನಾಟಕದಲ್ಲಿ ಸತತವಾಗಿ ಮೂರು ಸಾರಿ ಮುಖ್ಯಮಂತ್ರಿಯಾಗಿ ಯಾರು ಆಯ್ಕೆಯಾಗಿದ್ದರು?

– ರಾಮಕೃಷ್ಣ ಹೆಗ್ಗಡೆ.

14) “ಯುಸುಫಾಬಾದ್” ಎಂದು ಈಗಿನ ಯಾವ ಪ್ರದೇಶವನ್ನು ಕರೆಯುತಿದ್ದರು?

– ದೇವನಹಳ್ಳಿ (ದೇವನದೊಡ್ಡಿ)

15) ಕರ್ನಾಟಕದ ಯಾವ ಸಾಮ್ರಾಜ್ಯ ವೈಭವಕ್ಕೆ ಹೆಸರುವಾಸಿಯಾಗಿತ್ತು?

– ವಿಜಯನಗರ ಸಾಮ್ರಾಜ್ಯ.

16) ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿಯ ಮೂಲ ದೇಗುಲವನ್ನು ಯಾರು ಕಟ್ಟಿಸಿದರು?

ತಿರುಮಲಯ್ಯ.

17″ಯದುರಾಯ ರಾಜ ನರಸ ಒಡೆಯರ್” ಕಟ್ಟಿಸಿದ ಕೋಟೆ ಯಾವುದು?

– ಶ್ರೀರಂಗ ಪಟ್ಟಣದ ಕೋಟೆ.

18) ಕರ್ನಾಟಕದಲ್ಲಿ ಸಂಪೂರ್ಣವಾಗಿ ಸಂಸ್ಕೃತ ಭಾಷೆಯನ್ನು ಮಾತನಾಡುವ ಹಳ್ಳಿ ಯಾವುದು?

– ಶಿವಮೊಗ್ಗ ಜಿಲ್ಲೆಯ ಮತ್ತೂರ್.

19) ಕರ್ನಾಟಕದ ಅತಿ ದೊಡ್ಡ ಜಾತ್ರೆ ಯಾವುದು?

– ಶಿರಸಿಯ ಮಾರಿಕಾಂಬ ಜಾತ್ರೆ.

20) ಅಂಗ್ಲ ಭಾಷೆಯ ಸಾಫ್ಟ್ ವೇರ್ ಮತ್ತು ಹಾರ್ಡ್ ವೇರ್ ಪದಗಳಿಗೆ ಕನ್ನಡದ ತಂತ್ರಂಶ ಮತ್ತು ಯಂತ್ರಾಂಶ ಎನ್ನುವ ಪದಗಳನ್ನು ಕೊಟ್ಟವರು ಯಾರು?

– ಹೆಚ್.ಎಸ್.ಕೃಷ್ಣ ಸ್ವಾಮಿ ಅಯ್ಯಂಗಾರ್. (ಹೆಚ್.ಎಸ್.ಕೆ)

21) ರಾಯಚೂರಿನ ಮೊದಲ ಹೆಸರೇನು?

– ಮಾನ್ಯಖೇಟ.

22) ಕನ್ನಡದ ಮೊದಲ ಕೃತಿ ಯಾವುದು?

– ಕವಿರಾಜ ಮಾರ್ಗ

23) ಪಂಪಾಪುರ ಎಂದು ಯಾವ ಪ್ರದೇಶವನ್ನು ಕರೆಯುತ್ತಿದ್ದರು.

ಹಂಪೆ.

24) ಜಗತ್ತಿನ ಎತ್ತರವಾದ ಏಕ ಶಿಲಾ ವಿಗ್ರಹ ಯಾವುದು?

– ಶ್ರಾವಣಬೆಳಗೊಳದ ಗೊಮ್ಮಟೇಶ್ವರ.

25) ಕರ್ನಾಟಕಕ್ಕೆ “ಪರಮವೀರ ಚಕ್ರ” ತಂದುಕೊಟ್ಟ ವೀರ ಕನ್ನಡಿಗ ಯಾರು?

– ಕರ್ನಲ್ ವಸಂತ್.
26) ಕರ್ನಾಟಕದ ಅತಿದೊಡ್ಡ ದೇವಾಲಯ ಯಾವುದು?

– ನಂಜನಗೂಡಿನ ಶ್ರೀ ಕಂಠೇಶ್ವರ ದೇವಾಲಯ.

27) ಕರ್ನಾಟಕದ ಅತಿ ಎತ್ತರವಾದ ಶಿಖರ ಯಾವುದು?

– ಮುಳ್ಳಯ್ಯನ ಗಿರಿ.

28) ಮೈಸೂರು ಅರಮನೆಯ ಹೆಸರೇನು?

– ಅಂಬಾವಿಲಾಸ ಅರಮನೆ.

29) ಕರ್ನಾಟಕಕ್ಕೇ ಮೊದಲು ಕಾಫಿ ಬೀಜವನ್ನು ತಂದವರು ಯಾರು?

– ಬಾಬಾ ಬುಡನ್ ಸಾಹೇಬ.

30) “ಕರ್ಣಾಟಕದ ಮ್ಯಾಂಚೆಸ್ಟಾರ್ ” ಎಂದು ಯಾವ ಜಿಲ್ಲೆಯನ್ನು ಕರೆಯಲಾಗುತ್ತದೆ?

– ದಾವಣಗೆರೆ.

31) ಕರ್ನಾಟಕದಲ್ಲಿ ಅತಿಹೆಚ್ಚು ಮಳೆ ಬೀಳುವ ಪ್ರದೇಶ ಯಾವುದು?

– ಆಗುಂಬೆ.

32) ಕರ್ನಾಟಕದ ಅತಿ ಚಿಕ್ಕ ಜಿಲ್ಲೆ ಯಾವುದು?

ಬೆಂಗಳೂರು ನಗರ ಜಿಲ್ಲೆ.

33) ಕರ್ನಾಟಕದ ಮೊದಲ ಉಪಲಬ್ದ ಶಾಸನ ಯಾವುದು?

– ಹಲ್ಮಿಡಿ ಶಾಸನ.

34) ಕರ್ನಾಟಕದ ರಾಜ್ಯ ಪಕ್ಷಿ ಯಾವುದು?

– ನೀಲಕಂಠ ಪಕ್ಷಿ.

35) ಕರ್ನಾಟಕದ ಮೊದಲ ಮುಖ್ಯಮಂತ್ರಿ ಯಾರು?

– ಕೆ.ಸಿ.ರೆಡ್ಡಿ.

36) ಕರ್ನಾಟಕದ ಮೊದಲ ರಾಜ ಪ್ರಮುಖರು (ರಾಜ್ಯಪಾಲರು) ಯಾರು?

– ಶ್ರೀ ಜಯಚಾಮರಾಜ ಒಡೆಯರು.

37) ಕರ್ನಾಟಕದ ಮೊದಲ ಕವಯತ್ರಿ ಯಾರು?

– ಅಕ್ಕಮಹಾದೇವಿ.

38) ಕನ್ನಡದ ಮೊದಲ ಉಪಲಬ್ದ ಗದ್ಯಕೃತಿ ಯಾವುದು?

– ವಡ್ಡರಾದನೆ.

39) ಕರ್ನಾಟಕದ ಮೊದಲ ವಿಶ್ವವಿದ್ಯಾನಿಲಯ ಯಾವುದು?

– ಮೈಸೂರು ವಿಶ್ವವಿಧ್ಯಾನಿಲಯ.

40) ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು? ಬರೆದವರು ಯಾರು?

– “ಕೇಶಿರಾಜ ವಿರಚಿತ” “ಶಬ್ದಮಣಿ ದರ್ಪಣಂ”

41) “ಕರ್ನಾಟಕ ಶಾಸ್ತ್ರೀಯಾ ಸಂಗೀತ”ದ ಪಿತಾಮಹ ಯಾರು?

– ಪುರಂದರ ದಾಸರು.

42) ಕರ್ನಾಟಕದ ಯಾವ ಜಿಲ್ಲೆಯಲ್ಲಿ ಉಷ್ಣ ವಿದ್ಯುತ್ ಸ್ಥಾವರವಿದೆ?

– ರಾಯಚೂರು ಜಿಲ್ಲೆ.

43) ಕರ್ನಾಟಕದ ರೇಷ್ಮೆ ಜಿಲ್ಲೆ ಯಾವುದು?

– ರಾಮನಗರ.

44) ಕರ್ನಾಟಕದ ಸಕ್ಕರೆ ಜಿಲ್ಲೆ ಯಾವುದು?

– ಮಂಡ್ಯ ಜಿಲ್ಲೆ.

45) ಕಾವೇರಿ ನದಿಯು ತನ್ನ ಪಾತ್ರದಲ್ಲಿ ಎಷ್ಟು ಜಲಪಾತಗಳನ್ನು ಸೃಷ್ಟಿಸುತ್ತದೆ? ಅವು ಯಾವುದು?

– ಮೂರು ಜಲಪಾತಗಳು. (೧) ಚುಂಚನ ಕಟ್ಟೆ ಜಲಪಾತ, (೨) ಶಿವನ ಸಮುದ್ರ (೩) ಹೋಗನೆಕಲ್ ಜಲಪಾತ.
46) ಕರ್ನಾಟಕ ರಾಜ್ಯದ ಧ್ವಜದಲ್ಲಿರುವ ಬಣ್ಣಗಳ ಸಂಕೇತ ಏನು?-

ಹಳದಿ: ಶಾಂತಿಯ ಸಂಕೇತ.ಕೆಂಪು: ಕ್ರಾಂತಿಯ ಸಂಕೇತ

47) ರಾಷ್ಟ್ರ ಧ್ವಜವನ್ನು ನೇಯುವ ಏಕಮಾತ್ರ ಸ್ಥಳ ಕರ್ನಾಟಕದಲ್ಲಿದೆ. ಇದು ಯಾವ ಊರು?

– ಗರಗ,

48) ಕರ್ನಾಟಕದ ಯಾವ ಜಿಲ್ಲೆಗೆ ರೈಲ್ವೆ ಮಾರ್ಗವಿಲ್ಲ?

– ಕೊಡಗು.

49) ಕರ್ನಾಟಕದ ಅತಿದೊಡ್ಡ ಅಣೆಕಟ್ಟು ಯಾವುದು?

– ಲಿಂಗನಮಕ್ಕಿ ಅಣೆಕಟ್ಟು.

50) ಕನ್ನಡಕ್ಕೆ ಮೊದಲ ಜ್ಞಾನಪೀಠಪ್ರಶಸ್ತಿ ತಂದುಕೊಟ್ಟವರು ಯಾರು?

    – ಕುವೆಂಪು

2017ರ ಗಣತಿಯ ಪ್ರಕಾರ ಭಾರತದ ಧರ್ಮಾಧಾರಿತ ಜನಸಂಖ್ಯೆ*
         *ಭಾರತಾದ್ಯಂತ ಜನಸಂಖ್ಯೆ*
      ಹಿಂದೂ ಜನಸಂಖ್ಯೆ - 74.33%
      ಮುಸ್ಲಿಂ ಜನಸಂಖ್ಯೆ - 14.20%
             ಕ್ರಿಶ್ಚಿಯನ್ - 5.84%
                  ಸಿಖ್ಖ್ - 1.86%
     ಜನಾಂಗೀಯ ಧರ್ಮಗಳು - 1.35%
               ಬೌದ್ಧ - 0.82%
        ಧರ್ಮವಿಲ್ಲದವರು - 0.48%
             ಇತರ - 0.47%
             
               *ಆಂಧ್ರಪ್ರದೇಶ*
ಹಿಂದೂ - 89.0%
ಮುಸ್ಲಿಂ - 9.2%
ಕ್ರಿಶ್ಚಿಯನ್ - 1.6%(3.0%)
ಇತರ - 0.2%
           
            *ಅರುಣಾಚಲ ಪ್ರದೇಶ*
ಹಿಂದೂ - 34.6%
ಜನಾಂಗೀಯ ಧರ್ಮಗಳು - 30.7%
ಬೌದ್ಧ - 13.0%
ಕ್ರಿಶ್ಚಿಯನ್ - 18.7%(25%)
ಮುಸ್ಲಿಂ - 1.9%

                   *ಅಸ್ಸಾಂ*
ಹಿಂದೂ - 65%
ಮುಸ್ಲಿಂ - 30.9%
ಕ್ರಿಶ್ಚಿಯನ್ - 3.7%(7.0%)
ಬೌದ್ಧ - 0.2%
ಇತರ - 0.2%

                 *ಬಿಹಾರ*
ಹಿಂದೂ - 83.2%
ಮುಸ್ಲಿಂ - 16.5%
ಕ್ರಿಶ್ಚಿಯನ್ - 0.1%(0.3%)

                 *ಛತ್ತೀಸಘಡ್*
 ಹಿಂದೂ - 94.7%
ಮುಸ್ಲಿಂ - 2.0%
ಕ್ರಿಶ್ಚಿಯನ್ - 1.9%(2.5%)
ಇತರ - 1.5%

                   *ದೆಹಲಿ*
ಹಿಂದೂ - 82%
ಮುಸ್ಲಿಂ - 11.7%
ಸಿಖ್ - 4.0%
ಜೈನ್ - 1.1%
ಕ್ರಿಶ್ಚಿಯನ್ - 0.9%(1.86%)

                 *ಗೋವಾ*
ಹಿಂದೂ - 65.8%
ಕ್ರಿಶ್ಚಿಯನ್ - 26.7%
ಮುಸ್ಲಿಂ - 6.8%
ಇತರ - 0.2%

                  *ಗುಜರಾತ್*
ಹಿಂದೂ - 89.1%
ಮುಸ್ಲಿಂ - 9.1%
ಜೈನ್ - 1.0%
ಕ್ರಿಶ್ಚಿಯನ್ - 0.6%(1.2%)

                *ಹರ್ಯಾಣ*
ಹಿಂದೂ - 88.2%
ಮುಸ್ಲಿಂ - 5.8%
ಸಿಖ್ - 5.5%
ಜೈನ್ - 0.3%
ಕ್ರಿಶ್ಚಿಯನ್ - 0.1%(0.3%)

           *ಹಿಮಾಚಲ ಪ್ರದೇಶ*
ಹಿಂದೂ - 95.4%
ಮುಸ್ಲಿಂ - 2.0%
ಬೌದ್ಧ - 1.3%
ಸಿಖ್ - 1.2%
ಕ್ರಿಶ್ಚಿಯನ್ - 0.1%(0.2%)

             *ಜಮ್ಮು ಕಾಶ್ಮೀರ*
ಮುಸ್ಲಿಂ - 67.0%
ಹಿಂದೂ - 29.6%
ಸಿಖ್ - 2.0%
ಬೌದ್ಧ - 1.1%
ಕ್ರಿಶ್ಚಿಯನ್ - 0.2%(0.3%)

                *ಜಾರ್ಖಂಡ್*
ಹಿಂದೂ - 68.6%
ಮುಸ್ಲಿಂ - 13.8%
ಬುಡಕಟ್ಟು ಧರ್ಮ - 13.0%
ಕ್ರಿಶ್ಚಿಯನ್ - 4.1%(6.0%)

                *ಕರ್ನಾಟಕ*
ಹಿಂದೂ - 83.9%
ಮುಸ್ಲಿಂ - 12.2%
ಕ್ರಿಶ್ಚಿಯನ್ - 1.9%(4.0%)
ಜೈನ್ - 0.8%
ಬೌದ್ಧ - 0.7%

                   *ಕೇರಳ*
ಹಿಂದೂ - 56.2%
ಮುಸ್ಲಿಂ - 24.7%
ಕ್ರಿಶ್ಚಿಯನ್ - 19.0%(35.5%)

               *ಮಧ್ಯ ಪ್ರದೇಶ*
ಹಿಂದೂ - 91.1%
ಮುಸ್ಲಿಂ - 6.4%
ಜೈನ್ - 0.9%
ಕ್ರಿಶ್ಚಿಯನ್ - 0.3%(2.2%)
ಇತರ - 1.2%

                 *ಮಹಾರಾಷ್ಟ್ರ*
ಹಿಂದೂ - 80.4%
ಮುಸ್ಲಿಂ - 10.6%
ಬೌದ್ಧ - 6.0%
ಜೈನ್ - 1.3%
ಕ್ರಿಶ್ಚಿಯನ್ - 1.1%(2%)
ಇತರ - 0.4%

                   *ಮಣಿಪುರ*
ಹಿಂದೂ - 46%
ಕ್ರಿಶ್ಚಿಯನ್ - 34%(41.8%)
ಮುಸ್ಲಿಂ - 8.8%
ಇತರ - 11.2%

                 *ಮೇಘಾಲಯ*
ಕ್ರಿಶ್ಚಿಯನ್ - 70.3%(76%)
ಹಿಂದೂ - 13.3%
ಮುಸ್ಲಿಂ - 4.3%
ಇತರ - 11.8%

              *ಮಿಜೋರಾಮ್*
ಕ್ರಿಶ್ಚಿಯನ್ - 87%(89.6%)
ಬೌದ್ಧ - 7.9%
ಹಿಂದೂ - 3.6%
ಮುಸ್ಲಿಂ - 1.1%

               *ನಾಗಾಲ್ಯಾಂಡ್*
ಕ್ರಿಶ್ಚಿಯನ್ - 90%(93.1%)
ಹಿಂದೂ - 7.7%
ಮುಸ್ಲಿಂ - 1.8%

                  *ಒರಿಸ್ಸಾ*
ಹಿಂದೂ - 94.4%
ಕ್ರಿಶ್ಚಿಯನ್ - 2.4%(2.0%)
ಮುಸ್ಲಿಂ - 2.1%
ಇತರ - 1.1%

                  *ಪಂಜಾಬ್*
ಸಿಖ್ - 59.9%
ಹಿಂದೂ - 36.9%
ಕ್ರಿಶ್ಚಿಯನ್ - 1.2%(2.2%)
ಮುಸ್ಲಿಂ - 1.6%
ಇತರ - 0.4%

                  *ರಾಜಸ್ಥಾನ*
ಹಿಂದೂ - 88.8%
ಮುಸ್ಲಿಂ - 8.5%
ಸಿಖ್ - 1.4%
ಜೈನ್ - 1.2%
ಕ್ರಿಶ್ಚಿಯನ್ - 0.1%(0.4%)

                    *ಸಿಕ್ಕಿಂ*
ಹಿಂದೂ - 60.9%
ಬೌದ್ಧ - 28.1%
ಕ್ರಿಶ್ಚಿಯನ್ - 6.7%(7.5%)
ಮುಸ್ಲಿಂ - 1.4%
ಇತರ - 2.6%

               *ತಮಿಳುನಾಡು*
ಹಿಂದೂ - 88.1%
ಕ್ರಿಶ್ಚಿಯನ್ - 6.1%(19.0%)
ಮುಸ್ಲಿಂ - 5.6%
ಇತರ - 0.2%

                   *ತ್ರಿಪುರ*
ಹಿಂದೂ - 85.6%
ಮುಸ್ಲಿಂ - 8.0%
ಬೌದ್ಧ - 3.1%
ಕ್ರಿಶ್ಚಿಯನ್ - 3.2%(5.5%)

            *ಉತ್ತರ ಪ್ರದೇಶ*
ಹಿಂದೂ -  80.6%
ಮುಸ್ಲಿಂ - 18.5%
ಸಿಖ್ - 0.4%
ಬೌದ್ಧ - 0.2%
ಕ್ರಿಶ್ಚಿಯನ್ - 0.1%(0.3%)
ಜೈನ್ - 0.1%

               *ಉತ್ತರಕಾಂಡ್*
ಹಿಂದೂ - 85%
ಮುಸ್ಲಿಂ - 11.9%
ಸಿಖ್ - 2.5%
ಕ್ರಿಶ್ಚಿಯನ್ - 0.3%(0.6%)
ಬೌದ್ಧ - 0.1%
ಜೈನ್ - 0.1%

             *ಪಶ್ಚಿಮ ಬಂಗಾಳ*
ಹಿಂದೂ - 72.5%
ಮುಸ್ಲಿಂ - 25.2%
ಕ್ರಿಶ್ಚಿಯನ್ - 0.6%(1.2%)
ಬೌದ್ಧ - 0.3%
ಇತರ - 1.3%

2017ನೇ ಸಾಲಿನ ರಾಜೀವ್ ಗಾಂಧಿ ಖೇಲ್ ರತ್ನ, ದ್ರೋಣಾಚಾರ್ಯ, ಅರ್ಜನ ಹಾಗೂ ಧ್ಯಾನ್ ಚಂದ್ ಪ್ರಶಸ್ತಿಗಳನ್ನೊಂಡ ಸಂಪೂರ್ಣ ಕ್ರೀಡಾ ಪ್ರಶಸ್ತಿಗಳ ಪಟ್ಟಿಯನ್ನು ಕ್ರೀಡಾ ಸಚಿವಾಲಯ ಘೋಷಿಸಿದೆ... ✍

2017 ಆಗಸ್ಟ್ 29ರಂದು ರಾಷ್ಟ್ರಪತಿ ಭವನದಲ್ಲಿ ಜರಗಲಿರುವ ವಿಶೇಷ ಸಮಾರಂಭದಲ್ಲಿ ಗೌರವಾನ್ವಿತ ರಾಷ್ಟ್ರಪತಿ ಅವರಿಂದ ಪ್ರಶಸ್ತಿಗೆ ಭಾಜನವಾಗಲಿದ್ದಾರೆ.
ಸಂಪೂರ್ಣ ಪಟ್ಟಿ ಇಲ್ಲಿದೆ:

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ 2017:

1. ಶ್ರೀ ದೇವೇಂದ್ರ, ವಿಭಾಗ- ಪ್ಯಾರಾ ಅಥ್ಲೀಟ್
2. ಶ್ರೀ ಸರ್ದಾರ್ ಸಿಂಗ್, ವಿಭಾಗ- ಹಾಕಿ

ದ್ರೋಣಾಚಾರ್ಯ ಪ್ರಶಸ್ತಿ 2017:

1. ದಿವಂಗತ ಡಾ.ಆರ್. ಗಾಂಧಿ, ವಿಭಾಗ- ಅಥ್ಲೀಟಿಕ್ಸ್
2. ಹೀರಾ ನಂದ್ ಕಟರಿಯಾ, ವಿಭಾಗ - ಕಬಡ್ಡಿ
3. ಜಿ.ಎಸ್.ಎಸ್.ವಿ ಪ್ರಸಾದ್, ವಿಭಾಗ - ಬ್ಯಾಡ್ಮಿಂಟನ್ (ಜೀವಮಾನ)
4. ಬ್ರಿಜ್ ಭುಷನ್ ಮೊಹಂತಿ, ವಿಭಾಗ - ಬಾಕ್ಸಿಂಗ್ (ಜೀವಮಾನ)
5. ಪಿ.ಎ. ರಾಫೇಲ್, ವಿಭಾಗ- ಹಾಕಿ (ಜೀವಮಾನ),
6. ಸಂಜಯ್ ಚಕ್ರವರ್ತಿ, ವಿಭಾಗ - ಶೂಟಿಂಗ್ (ಜೀವಮಾನ)
7. ರೋಶನ್ ಲಾಲ್, ವಿಭಾಗ- ಕುಸ್ತಿ (ಜೀವಮಾನ)

ಅರ್ಜುನ ಪ್ರಶಸ್ತಿ 2017

1. ವಿ.ಜೆ, ಸುರೇಖಾ, ವಿಭಾಗ- ಆರ್ಚರಿ
2. ಖುಷ್ಬಿರ್ ಕೌರ್, ವಿಭಾಗ - ಅಥ್ಲೇಟಿಕ್ಸ್
3. ಅರೋಕಿಯಾ ರಾಜೀವ್, ವಿಭಾಗ - ಅಥ್ಲೇಟಿಕ್ಸ್
4. ಪ್ರಶಾಂತಿ ಸಿಂಗ್, ವಿಭಾಗ - ಬಾಸ್ಕೆಟ್ಬಾಲ್
5. ಸಬ್. ಲೈಶ್ರಾಂ ದೆಬೆಂದ್ರೊ ಸಿಂಗ್, ವಿಭಾಗ- ಬಾಕ್ಸಿಂಗ್
6. ಚೇತೇಶ್ವರ ಪೂಜಾರ, ವಿಭಾಗ- ಕ್ರಿಕೆಟ್
7. ಹರ್ಮನ್ಪ್ರೀತ್ ಕೌರ್, ವಿಭಾಗ - ಕ್ರಿಕೆಟ್
8. ಬೆಂಬೆಮ್ ದೇವಿ, ವಿಭಾಗ - ಫುಟ್ಬಾಲ್
9. ಎಸ್.ಎಸ್.ಪಿ ಚೌರಾಸಿಯಾ, ವಿಭಾಗ - ಗಾಲ್ಫ್
10. ಎಸ್. ವಿ, ಸುನಿಲ್, ವಿಭಾಗ- ಹಾಕಿ
11. ಜಸ್ವೀರ್ ಸಿಂಗ್, ವಿಭಾಗ - ಕಬಡ್ಡಿ
12. ಪಿ.ಎಲ್. ಪ್ರಕಾಶ್, ವಿಭಾಗ - ಶೂಟಿಂಗ್
13. ಅಮಲ್ರಾಜ್, ವಿಭಾಗ - ಟೇಬಲ್ ಟೆನಿಸ್
14. ಸಾಕೇತ್ ಮೈನೇನಿ, ವಿಭಾಗ - ಟೆನಿಸ್
15. ಸತ್ಯವರ್ತ್ ಕಡಿಯನ್, ವಿಭಾಗ - ಕುಸ್ತಿ
16. ಮರಿಯಪ್ಪನ್ ತಂಗವೇಲು, ವಿಭಾಗ - ಪ್ಯಾರಾ ಅಥ್ಲೀಟ್
17. ವರುಣ್ ಸಿಂಗ್ ಭಾಟಿ,ವಿಭಾಗ - ಪ್ಯಾರಾ ಅಥ್ಲೀಟ್

ಧ್ಯಾನ್ ಚಂದ್ ಪ್ರಶಸ್ತಿ 2017

1. ಭುಪೇಂದ್ರ ಸಿಂಗ್, ವಿಭಾಗ - ಅಥ್ಲೇಟಿಕ್ಸ್
2. ಸೈಯದ್ ಶಾಹೀದ್ ಹಕೀಂ, ವಿಭಾಗ - ಫುಟ್ಬಾಲ್
3. ಸುಮರೈ ಟೆಟೆ, ವಿಭಾಗ - ಹಾಕಿ.

ಭಾರತ–ನೇಪಾಳ ಸಂಬಂಧ ಸುಧಾರಿಸಲಿದೆ ಹೊಸ ಸೇತುವೆ

ಭಾರತ ಮತ್ತು ನೇಪಾಳ ಗಡಿಯಲ್ಲಿರುವ ಮೇಚಿ ನದಿಯ ಮೇಲೆ ₹ 158.65 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಿಸುವ ಒಪ್ಪಂದಕ್ಕೆ ಸಹಿ ಹಾಕಲು ಕೇಂದ್ರ ಸಚಿವ ಸಂಪುಟ ಬುಧವಾರ ಒಪ್ಪಿಗೆ ಸೂಚಿಸಿದೆ. ಭಾರತ–ನೇಪಾಳ ನಡುವಣ ಸಂಬಂಧ ವೃದ್ಧಿಯಾಗುವಲ್ಲಿ ಈ ಸೇತುವೆ ಮಹತ್ವದ ಪಾತ್ರ ವಹಿಸಲಿದೆ ಎಂದು ಮೂಲಗಳು ಹೇಳಿವೆ

* ಮೇಚಿ ನದಿಯ ಮೇಲೆ ಈಗಾಗಲೇ ಇರುವ ಎರಡು ಪಥಗಳ ಸೇತುವೆಯ ಮೇಲಿನ ಸಂಚಾರ ಒತ್ತಡವನ್ನು ತಗ್ಗಿಸಲು ಹೊಸ ಸೇತುವೆ ನಿರ್ಮಿಸಲಾಗುತ್ತದೆ

* ಹಳೆಯ ಸೇತುವೆಯಿಂದ ಉತ್ತರದಲ್ಲಿ 165 ಮೀಟರ್‌ ದೂರದಲ್ಲಿ ಹೊಸ ಸೇತುವೆ ನಿರ್ಮಿಸಲಾಗುತ್ತದೆ

* ಏಷ್ಯಾ ಅಭಿವೃದ್ಧಿ ಬ್ಯಾಂಕ್‌ನ ಸಾಲದ ಮೂಲಕ ಭಾರತವೇ ಯೋಜನೆಯ ವೆಚ್ಚ ಭರಿಸಲಿದೆ

* ಭಾರತದ ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಸೇತುವೆಯನ್ನು ನಿರ್ಮಿಸಲಿದೆ

* ಭಾರತ–ನೇಪಾಳದ ಮಧ್ಯೆ ಸರಕು ಸಾಗಣೆ ಮತ್ತಷ್ಟು ಸರಾಗವಾಗಲಿದೆ

* ಸರಕು ಸಾಗಣೆ ಸಾಮರ್ಥ್ಯ ಹೆಚ್ಚಳ

* ನೇಪಾಳಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿನ ವಿಳಂಬ ತಪ್ಪಿಸಲಿದೆ

* ನೇಪಾಳಕ್ಕೆ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುವ ಚೀನಾದ ಯತ್ನಕ್ಕೆ ಹಿನ್ನಡೆಯಾಗಲಿದೆ

* ಎರಡೂ ದೇಶಗಳ ಮಧ್ಯೆ ವಾಣಿಜ್ಯ ಮತ್ತು ಕೈಗಾರಿಕಾ ಸಂಬಂಧ ಸುಧಾರಿಸಲಿದೆ. ಸಾಮಾಜಿಕ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಸಹಕಾರಿಯಾಗಲಿದೆ

******************************************

24.7 ಮೀಟರ್‌/ ಸೇತುವೆಯ ಅಗಲ

11 ಮೀಟರ್/ ಒಂದು ಕಡೆಯ ರಸ್ತೆಯ ಅಗಲ

0.5 ಮೀಟರ್‌/ ತಡೆಗೋಡೆಯ ಅಗಲ

1.2 ಮೀಟರ್/ ರಸ್ತೆ ವಿಭಜಕದ ಅಗಲ

ಪಾದಚಾರಿ ಮಾರ್ಗ

ಸರ್ವಿಸ್ ರಸ್ತೆ

ಮುಖ್ಯ ಪಥಗಳು

*****************

675 ಮೀಟರ್‌

ಸೇತುವೆಯ ಉದ್ದ

545 ಮೀಟರ್

ನೇಪಾಳದ ಕಡೆಯ ರಸ್ತೆಯ ಉದ್ದ

280 ಮೀಟರ್

ಭಾರತದ ಕಡೆಯ ರಸ್ತೆಯ ಉದ್ದ

ಏಷಿಯನ್ ಹೆದ್ದಾರಿ

ಭಾರತ

ನೇಪಾಳ

ಹಳೆಯ ಸೇತುವೆ

ಪ್ರಸ್ತಾವಿತ ಹೊಸ ಸೇತುವೆ

ಬಾಂಗ್ಲಾದೇಶ

***************

₹ 158.65 ಕೋಟಿ ಯೋಜನೆಯ ಮೊತ್ತ

ಮಾಹಿತಿ: ಪಿಟಿಐ ಮತ್ತು ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವಿಸ್ತೃತ ಯೋಜನಾ ವರದಿ

🔴 ಪ್ರಪಂಚದ ಸರೋವರಗಳು ಮತ್ತು ದೇಶಗಳು

*.ಕ್ಯಾಸ್ಪೀಯನ ಸರೋವರ-  ಇರಾನ್

*.ಸುಪೇರೀಯರ ಸರೋವರ-  ಅಮೆರಿಕ

*.ವಿಕ್ಟೋರಿಯಾ ಸರೋವರ-   ತಂಜೇನಿಯ

*.ಯೂರಲ್ ಸರೋವರ-  ರಷ್ಯ

*.ಮಿಚಿಗನ್ ಸರೋವರ-  ಅಮೆರಿಕ

*.ಬೈಕಲ್ ಸರೋವರ-  ರಷ್ಯ

*.ಗ್ರೇಟಬೀಯರ ಸರೋವರ-  ಕೆನಡಾ

*.ಲದೂಗ ಸರೋವರ-  ರಷ್ಯ

*.ಮಾನಸ ಸರೋವರ-  ಟಿಬೆಟ್

*.ಸೋಸೇಕುರ ಸರೋವರ-  ಟಿಬೆಟ್

*.ಟಿಟಿಕಾಕ ಸರೋವರ-  ಪೆರು

*.ರುಡಾಲ್ಫ್ ಸರೋವರ-  ಕೀನ್ಯಾ

*.ನ್ಯಾಸ ಸರೋವರ-  ತಾಂಜೇನಿಯ

*.ವಾನೇರ್ಸ ಸರೋವರ-  ಸ್ವಿಡನ

🔴ಪ್ರಪಂಚದ ಪ್ರಮುಖ ಮರುಭೂಮಿಗಳು :-
(Great Deserts of the World)

ಭೂಮಿಯ ಯಾವ ಪ್ರದೇಶದಲ್ಲಿ ನೀರಿನ ಪ್ರಮಾಣವು ಕಡಿಮೆ ಇರುತ್ತದೋ ಅಥವಾ ವಾರ್ಷಿಕವಾಗಿ 250 ಮಿ.ಮೀಗಿಂತ ಕಡಿಮೆ ಇರುತ್ತದೋ ಅಂತಹ ಪ್ರದೇಶವನ್ನು # ಮರುಭೂಮಿ ಎಂದು ಕರೆಯುತ್ತಾರೆ.

1.ಅಂಟಾರ್ಟಿಕ ಮರುಭೂಮಿ

2.ಸಹಾರ ಮರುಭೂಮಿ

3.ಆರ್ಟಿಕ್ ಮರುಭೂಮಿ

4.ಅರೇಬಿಯನ್ ಮರುಭೂಮಿ

5.ಕಲಹರಿ ಮರುಭೂಮಿ

6.ಪೆಟಗೋನಿಯನ್ ಮರುಭೂಮಿ

7.ಗ್ರೇಟ್ ವಿಕ್ಟೋರಿಯಾ ಮರುಭೂಮಿ

8.ಗ್ರೇಟ್ ಬಸಿನ್ ಮರುಭೂಮಿ

9.ಸೈರಿಯನ್ ಮರುಭೂಮಿ

1⃣ ಅಂಟಾರ್ಟಿಕ ಮರುಭೂಮಿ

💢 ಅಂಟಾರ್ಟಿಕ ಮರುಭೂಮಿಯು ದಕ್ಷಿಣ ಧ್ರುವದಲ್ಲಿ ಕಂಡು ಬರುವ ಮರುಭೂಮಿಯಾಗಿದೆ.

💢 ಈ ಮರುಭೂಮಿಯು ಜಗತ್ತಿನ ವಿಸ್ತೀರ್ಣದಲ್ಲಿ ಅತಿ ದೊಡ್ಡ ಮರುಭೂಮಿಯಾಗಿದ್ದು ಶೀತಮರುಭೂಮಿಯಾಗಿದ. ಈ ಮರುಭೂಮಿಯು ಹಿಮದಿಂದ ಕೂಡಿದ್ದು, ಸರಾಸರಿ 1.6 ಕಿ.ಮೀ ದಪ್ಪದ ಹಿಮವನ್ನು ಒಳಗೊಂಡಿದೆ. ಇಲ್ಲಿ ಪೆಂಗ್ವಿನ್, ನೀಲಿ ತಿಮಿಂಗಿಲ, ಸೀಲ್ ಪ್ರಮುಖ ಪ್ರಾಣಿಗಳಿವೆ.

2⃣ ಸಹಾರ ಮರುಭೂಮಿ

💢 ಸಹರಾ ಮರುಭೂಮಿಯು ಉತ್ತರ ಆಫ್ರಿಕಾ ಖಂಡದಲ್ಲಿದೆ. ಈ ಮರುಭೂಮಿಯನ್ನು "ಗ್ರೇಟ್ ಡೆಸರ್ಟ್" ಎಂದು ಕರೆಯುವರು,

💢 ಇದು ಅಲ್ಜೀರಿಯಾ, ಚಾದ್, ಈಜಿಪ್ಪ್, ಲಿಬಿಯಾ ಎರಿಟ್ರಿಯಾ, ಮಾಲಿ, ಮಾಯುರಟಾನಿಯ, ಮಾರಕೋ, ನೈಜಿರ್, ಸುಡಾನ್ ಟುನೇಶಿಯಾ ವೆಸ್ಟರ್ ಸಹಾರ್ ದೇಶಗಳಲ್ಲಿ ಹರಡಿಕೊಂಡಿದೆ.

💢ಇದರ ವಿಸ್ತೀರ್ಣ 9,100,000 ಚ.ಕಿ.ಮೀ ಆಗಿದ್ದು ಜಗತ್ತಿನ 2 ನೇ ಅತಿದೊಡ್ಡ ಮರುಭೂಮಿ, ಜಗತ್ತಿನ ಅತಿ ದೊಡ್ಡ "ಉಷ್ಣ ಮರುಭೂಮಿ" ಆಗಿದೆ.

💢ಇಲ್ಲಿ ಕಂಡು ಬರುವ ಪ್ರಾಣಿಗಳೆಂದರೆ ಒಂಟೆ, ಚಿರತೆ, ನರಿ, ಹಲ್ಲಿ, ಆಫ್ರಿಕನ್ ಕಾಡು ನಾಯಿ, ಉಷ್ಟ್ರಪಕ್ಷಿ, ಮರುಭೂಮಿ ಮೊಸಳೆ.

3⃣ ಆರ್ಟಿಕ್ ಮರುಭೂಮಿ

💢 ಆರ್ಟಿಕ್ ಮರುಭೂಮಿ ಭೂಮಿಯ ಉತ್ತರ ದ್ರುವದಲ್ಲಿ ಕಂಡು ಬರುತ್ತದೆ. ಈ ಮರುಭೂಮಿ ಜಗತ್ತಿನ 3ನೇ ದೊಡ್ಡ ಮರುಭೂಮಿಯಾಗಿದ್ದು ಹಾಗೂ 2ನೇ ಅತಿ ದೊಡ್ಡ ಶೀತ ಮರುಭೂಮಿಯಾಗಿದೆ.

💢 ಇದರ ವಿಸ್ತೀರ್ಣವು 2,600,000 ಚ.ಕಿ.ಮೀಗಳಾಗಿವೆ. ಈ ಮರುಭೂಮಿ ಹಿಮದಿಂದ ಕೂಡಿದೆ.

💢 ಈ ಮರುಭೂಮಿಯು ಅರ್ಟಿಕ್ ಸಾಗರ, ಕೆನಡಾ, ರಷ್ಯಾ, ಗ್ರೀನಲ್ಯಾಂಡ್, ಯುನೈಟೆಡ್ ಸ್ಪೇಟ್ಸ್, ನಾರ್ವೆ, ಸ್ಪೀಡನ್, ಪಿನಲ್ಯಾಂಡನ್ ಸ್ಪಲ್ಪ ಭಾಗವನ್ನು ಒಳಗೊಂಡಿದೆ.

💢 ಇಲ್ಲಿನ ಪ್ರಮುಖ ಪ್ರಾಣಿಗಳೆಂದರೆ ಆರ್ಟಿಕ್ ಮೊಲಸಾರಂಗ, ಅರ್ಟಿಕ್ ನರಿ ಮತ್ತು ತೋಳ, ಧ್ರುವ ಕರಡಿ, ಸೀಲ್, ಮುಂತಾದವುಗಳು.

💢ಈ ಮರುಭೂಮಿಯು ಇತ್ತೀಚಿಗೆ ಜಾಗತಿಕ ತಾಪಮಾನ ಫಲವಾಗಿ ಇಲ್ಲಿನ ನೀರ್ಲಗಲ್ಲುಗಳು ಕರಗುತ್ತಿದೆ.

4⃣ ಅರೇಬಿಯನ್ ಮರುಭೂಮಿ

💢 ಈ ಮರುಭೂಮಿಯು ಮಧ್ಯ ಪೂರ್ವ ಪ್ರಾಂತ್ಯದಲ್ಲಿದ್ದು, ಇದು ಯಮನ್ ದೇಶದಿಂದ ಪರ್ಷಿಯನ್ ಗಲ್ಪ್ ವರೆಗೂ ಮತ್ತು ಒಮಾನ್ ನಿಂದ ಜೋರ್ಡಾನ ಮತ್ತು ಇರಾಕ್ ವರೆಗೂ ವಿಸ್ತರಿಸಿದೆ.

💢 ಇದು ಅರೆಬಿಯನ್ ಉಪಖಂಡದಲ್ಲಿ ವ್ಯಾಪಿಸಿದೆ. ಇದು ಜೋರ್ಡಾನ್, ಕುವೈತ್, ಇರಾಕ್, ಕತಾರ್, ಉಮ್ಮಾನ್, ಸೌದಿ ಅರೇಬಿಯಾ, ಯುನೈಟೆಡ್ ಎಮರೈಟಿಸ್, ಎಮನ್ ದೇಶದಲ್ಲಿ ವ್ಯಾಪಿಸಿದೆ.

💢 ಇದರ ವಿಸ್ತೀರ್ಣವು 2,330,000 ಚ.ಕಿ.ಮೀ, ಇಲ್ಲಿ ತೈಲ ಸ್ವಾಭಾವಿಕ ಅನಿಲ, ಪಾಸ್ಪೇಟ್, ಮತ್ತು ಗಂಧಕದ ಸಂಪನ್ಮೂಲವಿದೆ. ಈ ಮರುಭೂಮಿ ಬಹುತೇಕ ಸೌದಿ ಅರೇಬಿಯಾದಲ್ಲಿ ವಿಸ್ತರಿಸಿಕೊಂಡಿದೆ.

5⃣ ಕಲಹರಿ ಮರುಭೂಮಿ

💢 ಈ ಮರುಭೂಮಿಯು ದಕ್ಷಿಣ ಆಫ್ರಿಕಾದಲ್ಲಿ ಕಂಡು ಬರುವ ಉಷ್ಣ ಮರುಭೂಮಿಯಾಗಿದೆ. ಈ ಮರುಭೂಮಿಯಲ್ಲಿ ಬಾಡ್ಸಾನಾ, ನಮೀಬಿಯಾ, ದಕ್ಷಿಣ ಆಪ್ರ್ಹಿಕಾ ದೇಶಗಳಲ್ಲಿ ವ್ಯಾಪಿಸಿದೆ.

💢 ಈ ಮರುಭೂಮಿಯಲ್ಲಿ ಚೋಬೆ ನ್ಯಾಷನಲ್ ಪಾರ್ಕ, ಸೆಂಟ್ರಲ್ ಕಲಹರಿ ಗೇಮ್ ರಿಸರ್ವ, ಕಲಹರಿ ಬೇಸಿನ್ಸ್, ಕಲಹರಿ ಜೇಮ್ಸ್ ಬಾಕ್ ನ್ಯಾಷನಲ್ ಪಾರ್ಕ, ಮಾಕಗಾಡಿ ಪಾನ್ಸ್ ಸ್ಥಳಗಳು ಕಂಡು ಬರುತ್ತವೆ.

💢 ಕಲಹರಿ ಮರುಭೂಮಿಯ ವಿಸ್ತೀರ್ಣ 900,000 ಚ.ಕಿ.ಮೀ ಈ ಮರುಭೂಮಿ ಪಕ್ಕದಲ್ಲಿ ಅರೆಂಜ್ ನದಿಯು ಹರಿಯುತ್ತದೆ. ಬ್ರಾಂಡ್ ಬರ್ಗ ಪರ್ವತವು ಅತಿ ದೊಡ್ಡ ಪರ್ವತವಾಗಿದೆ 8560 ಅಡಿ.

6⃣ ಪೆಟಗೋನಿಯನ್ ಮರುಭೂಮಿ

💢 ಈ ಮರುಭೂಮಿಯು ವಿಸ್ತೀರ್ಣದಲ್ಲಿ ಜಗತ್ತಿನ 7ನೇ ದೊಡ್ಡ ಮರುಭೂಮಿ. ಈ ಮರುಭೂಮಿಯ ವಿಸ್ತೀರ್ಣ 670,000 ಚ.ಕಿ.ಮೀಗಳು.

💢 ಈ ಮರುಭೂಮಿಯು ದಕ್ಷಿಣ ಅಮೇರಿಕಾದಲ್ಲಿ ಕಂಡು ಬರುವ ಉಷ್ಣ ಮರುಭೂಮಿಯಾಗಿದ್ದು, ಪ್ರಮುಖವಾಗಿ ಅರ್ಜೆಂಟೈನಾ ಮತ್ತು ಚಿಲಿ ದೇಶಗಳಲ್ಲಿ ವ್ಯಾಪಿಸಿದೆ.

💢 ಇಲ್ಲಿ ಹುಲ್ಲುಗಳಿಗೆ ಬದಲಾಗಿ ಪೊದೆಗಳು ಕಂಡು ಬರುತ್ತದೆ. ಈ ಮರುಭೂಮಿಯಲ್ಲಿ ಕಂಡು ಬರುವ ಪ್ರಾಣಿಗಳೆಂದರೆ ಗೂಬೆ, ಮರುಭೂಮಿ ಹಲ್ಲಿ, ಪಿಗ್ಮಿ ಆರಿಡಿಲೋ ಮುಂತಾದಗಳು.

7⃣ ಗ್ರೇಟ್ ವಿಕ್ಟೋರಿಯಾ ಮರುಭೂಮಿ

💢 ದಕ್ಷಿಣ ಆಸ್ಟ್ರೇಲಿಯಾದಲ್ಲಿ ಕಂಡು ಬರುವ ಮರುಭೂಮಿಯಾಗಿದೆ, ಇದು ಆಸ್ಟ್ರೇಲಿಯಾದ ಅತಿ ದೊಡ್ಡ ಮರುಭೂಮಿ ಸಣ್ಣ ಸಣ್ಣ ಮರಳಿನ ಬೆಟ್ಟೆಗಳು ಕಂಡು ಬರುತ್ತದೆ.

💢 1875ರಲ್ಲಿ ಬ್ರಿಟಿಷ್ ನಾವಿಕ ಎರನೆಸ್ಟ್ ಗೆಲಿಸ್ ಮೊಟ್ಟ ಮೊದಲ ಬಾರಿಗೆ ಈ ಮರುಭೂಮಿಯಲ್ಲಿ ಹಾದು ಹೋದ ಯುರೋಪಿಯೆನ್ ಆಗಿದ್ದಾರೆ.

💢 ಈ ಮರುಭೂಮಿಯಲ್ಲಿ ವರ್ಲ್ಡ ವೈಡ್ ಲೈಫ್ ಫಂಡ್ ನ ಎಕೋ ರಿಜನ್ ಆಗಿದೆ. ಈ ಮರುಭೂಮಿಯಲ್ಲಿ ಗ್ರೇಟ್ ಡೆಸರ್ಟ ಸ್ಕಿಂಕ್ ಮತ್ತು ಸ್ಯಾಂಡಿ ಹಿಲ್ ಡುನಾಲ್ಡ್ ಎಂಬ ಪ್ರಾಣಿ ಕಂಡು ಬರುತ್ತದೆ.

8⃣ ಗ್ರೇಟ್ ಬಸಿನ್ ಮರುಭೂಮಿ

💢 ಈ ಮರುಭೂಮಿಯು ಉತ್ತರ ಅಮೇರಿಕಾದಲ್ಲಿ ವ್ಯಾಪಿಸಿದೆ. ಈ ಮರುಭೂಮಿಯು 492,000 ಕಿ.ಮೀ ವಿಸ್ತೀರ್ಣ ಹೊಂದಿದೆ.

💢 ಈ ಮರುಭೂಮಿಯು ನವೆಡಾ, ಕ್ಯಾಲಿಪೋರ್ನಿಯಾ, ಉತ್ತಾ ದೇಶಗಳಿಂದ ಕೊಲೊಡೊ ನದಿಯವರೆಗೆ ವ್ಯಾಪಿಸಿದೆ. ಇದು ಪ್ರಮುಖವಾಗಿ ಯುನೈಟೆಡ್ ಸ್ಟೇಟ್ಸ್ ದೇಶದಲ್ಲಿ ಹರಡಿಕೊಂಡಿದೆ.

💢 ಇಲ್ಲಿ ಆಲ್ಟ್ರಿಪ್ಲೆಕ್ಸ್ ಎಂಬ ವಿಶೇಷ ಜಾತಿಯ ಸಸ್ಯವು ಕಂಡು ಬರುತ್ತದೆ. ಸೆಜೆ ಬ್ರಷ್ ಎಂಬುದು ಈ ಮರುಭೂಮಿಯಲ್ಲಿ ಕಂಡುಬರುವ ಪ್ರಮುಖವಾದಂತಹ ಸಸ್ಯವಾಗಿದೆ.

9⃣ ಸೈರಿಯನ್ ಮರುಭೂಮಿ

💢 ಈ ಮರುಭೂಮಿಯು ಮಧ್ಯಪೂರ್ವ ಪ್ರಾಂತ್ಯದಲ್ಲಿ ಕಂಡು ಬರುತ್ತದೆ. ಈ ಮರುಭೂಮಿಯು ಜಗತ್ತಿನ ಅತಿ ದೊಡ್ಡ ಮರುಭೂಮಿಯಾಗಿದೆ.

💢 ಇದರ ವಿಸ್ತೀರ್ಣ 520,000 ಆಗಿದೆ. ಈ ಮರುಭೂಮಿಯು ಸೈರಿಯಾ, ಇರಾಕ್, ಜೋಡಾರ್ನ, ಸೌದಿ ಅರೇಬಿಯಾಗಳಲ್ಲಿ ಕಂಡು ಬರುತ್ತದೆ.

*2017 ರ ಪ್ರಮುಖ ಜಾಗತಿಕ ಸೂಚ್ಯಂಕ ಗಳಲ್ಲಿ ಭಾರತದ ಸ್ಥಾನ*
--------------------
1) ಜಾಗತಿಕ ಚಿಲ್ಲರೆ ಅಭಿವೃದ್ಧಿ ಸೂಚ್ಯಂಕ- 1
2) ನವೀಕರಿಸಬಲ್ಲ ಇಂಧನ ಸೂಚ್ಯಂಕ- 2
3) ವಿಶ್ವ ಸ್ಪರ್ಧಾತ್ಮಕ ಸೂಚ್ಯಂಕ- 45
4) ಸುಸುಸ್ಥಿರ ಅಭಿವೃದ್ಧಿ ಗುರಿ ಸೂಚ್ಯಂಕ-116
5) ವಿಶ್ವ ಸಂತೋಷ ಸೂಚ
Share:

ಭಾರತದಲ್ಲಿ ಸಾಮ್ರಾಜ್ಯಗಳ ಉಗಮ





ಭಾರತದಲ್ಲಿ ಸಾಮ್ರಾಜ್ಯಗಳ ಉಗಮ

ಶುಂಗ ವಂಶ
ಶುಂಗ ವಂಶದ ಸ್ಥಾಪಕ - ಪುಷ್ಯಮಿತ್ರ ಶುಂಗ
ಶುಂಗ ವಂಶದ ಧರ್ಮ - ವೈದಿಕ ಧರ್ಮ
ಕಾಳಿದಾಸನು ಶುಂಗ ವಂಶದ ರಾಜನನ್ನು ನಾಯಕ ಪಾತ್ರಧಾರಿಯನ್ನಾಗಿ ರಚಿಸಿದ ಗ್ರಂಥದ ಹೆಸರು - ಮಾಳವಿಕಾಗ್ನಿ ಮಿತ್ರ
ಪುಷ್ಯ ಮಿತ್ರ ಶುಂಗ ಮಾಡಿದ ಅಶ್ವಮೇಧ ಯಾಗವನ್ನು ಸಮೀಕ್ಷಿಸಿದ ವ್ಯಕ್ತಿ - ಪತಂಜಲಿ
ಶುಂಗ ವಂಶದ ಗೋತ್ರ - ಭಾರಧ್ವಾಜ
ಪುಷ್ಯ ಮಿತ್ರ ಶುಂಗನ ಆಡಳಿತಾವಧಿಯಲ್ಲಿ ಬಾರತದ ಮೇಲೆ ದಂಡೆತ್ತಿ ಬಂದ ವಿದೇಶಿಯರು - ಡ್ರೆಮಟ್ರಿಯಸ್
ಶುಂಗರ ಕೊನೆಯ ಅರಸ - ದೇವಭೂತಿ
ಶುಂಗರ ಕಾಲದಲ್ಲಿ ನಿರ್ಮಾಣವಾದ ವಾಸ್ತು ಶಿಲ್ಪ ಚಿಹ್ನೆ - ಬಾಹ್ಹತ್ ಸ್ತೂಪ
ಪುಷ್ಯ ಮಿತ್ರನ ಮಗನ ಹೆಸರು - ಅಗ್ನಿಮಿತ್ರ
ಬೌದ್ಧ ಧರ್ಮ ಪೀಡನೆ ಧರ್ಮ ವಿಧಾನವನ್ನು ಅನುಸರಿಸಿದ ಶುಂಗ ದೊರೆ - ಪುಷ್ಯ ಮಿತ್ರ
ಅಂತಃ ಪುರದಲ್ಲಿ ಹತ್ಯೆಗೊಳದಗಾದ ಶುಂಗ ದೊರೆ - ವಸುಮಿತ್ರ
ಚಕ್ರವರ್ತಿ ಎಂದು ಬಿರುದಾಂಕಿತ ಶುಂಗ ದೊರೆ - ಪುಷ್ಯ ಮಿತ್ರ
ಮಾಳವಿಕಾಗ್ನಿ ಮಿತ್ರ ಕೃತಿಯ ಕರ್ತೃ - ಕಾಳಿದಾಸ
ಕಣ್ವ ವಂಶ
ಶುಂಗರ ಕೊನೆಯ ದೊರೆ ದೇವಭೂತಿಯನ್ನು ಕೊಲೆಗೈದು ಕಣ್ವ ವಂಶವನ್ನು ಸ್ಥಾಪಿಸಿದವನು - ವಾಸುದೇವ ಕಣ್ವ
ಕರ್ಮಾಚಾರಿಗಳೆಂದರೆ - ಕೂಲಿಕಾರ್ಮಿಕರ
ಪುರಾಣಗಳ ಪ್ರಕಾರ ಕಣ್ವರು - 45 ವರ್ಷ ರಾಜ್ಯವನ್ನಾಳಿದ
ವಾಸುದೇವ ಕಣ್ವ ನಂತರ ಅಧಿಕಾರಕ್ಕೆ ಬಂದವರು - ಭೂಮಿಮಿತ್ರ
ಕಣ್ವರ ಕಾಲದಲ್ಲಿ ಮಗಧವನ್ನು ಆಕ್ರಮಿಸಿದವರು - - ಶಾತವಾಹನರು
ಮೌರ್ಯಯುಗದ ನಂತರ ವಿಸ್ತೃತವಾಗಿ ಬಳಕೆಯಲ್ಲಿದ್ದ ನಾಣ್ಯ - ಫಣ
ಸುಶರ್ಮನ ಮುಂಚೆ ಕಮ್ವ ದೊರೆ - ನಾರಾಯಣ
ಕಣ್ವರ ಕೊನೆಯ ದೊರೆ - ಸುಶರ್ಮ
ಸುಶರ್ಮನನ್ನು ಕೊಂದವರು - ಶಾತವಾಹನರು
3 ನೇ ಬ್ಯಾಕ್ಟ್ರಿಯನ್ ಗ್ರೀಕರು
ಕ್ರಿ.ಪೂ.2 ನೇ ಶತಮಾನದಲ್ಲಿ ಭಾರತದ ಮೇಲೆ ದಂಡೆತ್ತಿ ಬಂದವರು - ಬ್ಯಾಕ್ಟ್ರಿಯಾನ್ ಪಾಲಕರಾದ ಗ್ರೀಕರು
ಬ್ಯಾಕ್ಟ್ರಿಯಾನ್ ಗ್ರೀಕರು ಈ ಮೂಲದವರು - ಇಂಡೋಗ್ರಾಕರು
ಕ್ರಿ.ಪೂ. 2 ನೇ ಶತಮಾನದಲ್ಲಿ ಭಾರತಕ್ಕೆ ದಂಡೆತ್ತಿ ಬಂದ ಗ್ರೀಕ್ ದೊರೆ - ಡೆಮಟ್ರಿಯನ್
ಡೆಮಟ್ರಿಯನ್ ನ ರಾಜಧಾನಿ - ಪಂಜಾಬ್ ನ ಸಕಾಲ ( ಸಿಯಲ್ ಕೋಟ್ )
ಭಾರತದ ಇತಿಹಾಸದಲ್ಲಿ ಮೊದಲ ಭಾರಿಗೆ ಚಿನ್ನದ ನಾಣ್ಯಗಳನ್ನು ಪ್ರವೇಶಗೊಳಿಸಿದವರು - ಇಂಡೋ ಗ್ರೀಕರು
ಗ್ರೀಕರ ಪ್ರಭಾವದಿಂದ ಭಾರತದಲ್ಲಿ ಆವಿಷ್ಕಾರಗೊಂಡ ಶಿಲ್ಪಕಲೆ - ಗಾಂಧಾರ
ಹಿಂದೂ - ಗ್ರೀಕರ ಶಿಲ್ಪಕಲೆಯ ಮಿಶ್ರಮ - ಗಾಂಧಾರ ಶಿಲ್ಪ
ವಾಯುವ್ಯ ಭಾರತದ ಮೇಲೆ ಪ್ರಥಮವಾಗಿ ದಂಡೆತ್ತಿ ಆಳ್ವಿಕೆ ನಡೆಸಿದ ವಿದೇಶಿಯರು - ಬ್ಯಾಕ್ಟ್ರಿಯನ್ ಗ್ರೀಕರು
ಡೆಮಿಟ್ರಿಯನ್ ನ ಸೇನಾಧಿಪತಿ - ಮಿನಾಂಧರ್
ಭಾರತದಲ್ಲಿ ಸ್ವತಂತ್ರ್ಯ ಬ್ಯಾಕ್ಟ್ರಿಯಾ ರಾಜ್ಯವನ್ನು ಸ್ಥಾಪಿಸಿದ ಗ್ರೀಕ್ ದೊರೆ - ಡಿಯೋಡೋಟಸ್
ಯೂಕ್ರೆಟೈಟ್ಸ್ ನ ರಾಜಧಾನಿ - ಸಂಗ್ಲಾ
ಗ್ರೀಕರ ಕ್ಯಾಲೆಂಡರನ್ನು ಬಾರತದಲ್ಲಿ ಪ್ರವೇಶಗೊಳಿಸಿದವನು - ಡೆಮಿಟ್ರಿಯನ್
ಯವನಿಕ ಪದದ ಅರ್ಥ - ಪರದೆ ಅಥವಾ ತೆರೆ
ಶಕರು / ಸಿಥಿಯನ್ನರು
ಶಕರನ್ನು ಪರಿಶುದ್ದ ಶೂದ್ರರೆಂದು ಬಣ್ಣಿಸಿದ ಗ್ರಂಥ - ಮಹಾಭಾಷ್ಯ
ಶಕರನ್ನು ಕ್ಷತ್ರಿಯರನ್ನಾಗಿ ವ್ಯಾಖ್ಯಾನಿಸಲಾದ ಸಾಹಿತ್ಯ - ಮನುಸಂಹಿತೆ
ಶಕರು ಪ್ರಾರಂಭದಲ್ಲಿ - ಪಾರ್ಥಿಯನ್ನರ ಆಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು
ರಾಜನಾಥ ನಂತರ ಶಕರು ಧರಿಸಿದ ಬಿರುದು - ಸತ್ರಪ
ಶಕರು ತಮ್ಮ ಪ್ರಾಬಲ್ಯ ಹೆಚ್ಚಿಸಿಕೊಂಡ ಪ್ರಾಂತ್ಯ - ಸಿಂಧೂ ಪ್ರಾಂತ್ಯ
ಶಕರ ಮತ್ತೋಂದು ಹೆಸರು - ತೋಚಾರಯನ್ಸ್
ಮಹಾರಾಜ ಮಹಾತ್ಮ ಎಂಬ ಬಿರುದು ಹೊಂದಿದ್ದ ಶಕ ದೊರೆ - ಮಾವುಸ್
ಶಕರ ಪ್ರಥಮ ವೈರಿಗಳು - ಕುಶಾನರು
ಶಕರ ಪ್ರಸಿದ್ದ ಅರಸ - ಮೊದಲನೇ ರುದ್ರಧಮನ
ರುದ್ರಧಮನ ತಂದೆಯ ಹೆಸರು - ಜಯಧಮನ
ಶಕರ ಕಾಲದ ಸಣ್ಣ ನಗರವನ್ನು ಈ ಹೆಸರಿನಿಂದ ಕರೆಯುವರು - ನಿಗಮ್
ಶಕ ವರ್ಷ ಯಾವುದು - ಕ್ರಿ.ಶ. 78
ಬಾರತದಲ್ಲಿ ಟೋಪಿ ಮತ್ತು ಪಾದರಕ್ಷೆಯನ್ನು ಪ್ರವೇಶಗೊಳಿಸಿದವರು ಮಧ್ಯ ಏಷ್ಯಾದವರು
ಮೊಟ್ಟ ಮೊದಲ ಭಾರಿಗೆ ಸಂಸ್ಕೃತದಲ್ಲಿ ಶಾಸನ ಬರೆಸಿದ ರಾಜ - ರುದ್ರಧಮನ
ಮಾಳ್ವ ರಾಜ್ಯದ ರಾಜಧಾನಿ - ಉಜ್ಜಯಿನಿ
ವಿಕ್ರಮಶಕೆ ಪ್ರಾರಂಭವಾದುದು - ಕ್ರಿ..ಪೂ.58 ರಲ್ಲಿ
ಪಾರ್ಥಿಯನ್ನರು
ಪ್ರಥಮ ಪಾರ್ಥಿಯನ್ ರಾಜ - ವನೋನ್
ಗ್ರೀಕರು ದಕ್ಷಿಣ ಅಫ್ಘಾನಿಸ್ತಾನವನ್ನು ಈ ಹೆಸರಿನಿಂದ ಕರೆದಿದ್ದಾರೆ - ಅರ್ಕೋಸಿಯಾ
ಪಾರ್ಥಿಯನ್ನರ ಕಾಲದಲ್ಲಿ ಜಿಲ್ಲಾಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ ಅಧಿಕಾರಿ - ಮೆರಿಡಾರ್ಕ್
ವಿದೇಶಿ ಭೂಭಾಗದ ಮೇಲೆ ಯುದ್ಧದಲ್ಲಿ ಪಾಲ್ಗೋಂಡ ಮೊಟ್ಟ ಮೊದಲ ಭಾರತೀಯ ಸೇನಾಪಡೆ - ಕ್ರೆರೆಕ್ಸಸ್ ನ ಸೇನಾಪಡೆ
ಶಕರ ನಂತರ ಭಾರತದ ಪ್ರಾಂತ್ಯಗಳನ್ನು ಆಕ್ರಮಿಸಿದ ವಿದೇಶಿಯರು - ಪಾರ್ಥಿಯನ್ನರು
ಪಾರ್ಥಿಯನ್ನರ ಜನ್ಮಸ್ಥಳ - ಇರಾನ್
ವಾಯುವ್ಯ ಭಾರತದಲ್ಲಿ ಪಾರ್ಥಿಯನ್ನರ ಸ್ಥಾನವನ್ನು ಆಕ್ರಮಿಸಿದವರು - ಕುಶಾನರು


ಥಾನೇಶ್ವರದ ವರ್ಧನರು

ಸ್ಥಾನೇಶ್ವರದ ವರ್ಧನರು

ಗುಪ್ತರ ಪತನಾ ನಂತರ ಉತ್ತರ ಭಾರತದಲ್ಲಿ ಅನೇಕ ಸಣ್ಣ ಪುಟ್ಟ ರಾಜ್ಯಗಳು ಹುಟ್ಟಿಕೊಂಡವು ಅವಗಳೆಂದರೇa. ವಲ್ಲಭಿಯಲ್ಲಿ - ಮೈತ್ರಕರು
b. ಕನೌಜಿನಲ್ಲಿ - ಮೌಖಾರಿಗಳು
c. ಥಾಣೇಶ್ವರದಲ್ಲಿ - ವರ್ಧನರು
d. ಮಾಳವದಲ್ಲಿ - ಮಂಡಸೋರ್ ನ ಯಶೋವರ್ಮನ್
e. ಕಾಶ್ಮೀರದಲ್ಲಿ - ಕಾರ್ಕೋಟಕರು
f. ಕಾಮರೂಪದಲ್ಲಿ - ವರ್ಮರು
g. ಬಂಗಾಳದಲ್ಲಿ - ಗೌಡಪಾದರು
Share:

ಕದಂಬರು


ಕದಂಬರು

  • ಕರ್ನಾಟಕದಲ್ಲಿ ಮೊದಲು ಹುಟ್ಟು ಹಾಕಿದ ಕನ್ನಡ ಸಾಮ್ರಾಜ್ಯ - ಕದಂಬರು .
  • ಕದಂಬರು ಆಳಿದ್ದ ಕ್ರಿ.ಶ.4 ನೇ ಶತಮಾನದಿಂದ 6 ನೇ ಶತಮಾನದವರೆಗೆ
  • ಕದಂಬರ ರಾಜಧಾನಿ - ಬನವಾಸಿ .
  • ಬನವಾಸಿ ಪ್ರಸ್ತುತ ಈ ಜಿಲ್ಲೆಯಲ್ಲಿದೆ - ಉತ್ತರ ಕನ್ನಡ .
  • ಕದಂಬರ ವಂಶದ ಸ್ಥಾಪಕ ದೊರೆ - ಮಯೂರ ವರ್ಮ .
  • ಕದಂಬರ ಲಾಂಛನ - ಸಿಂಹ .
  • ಕದಂಬರ ಧ್ವಜ - ವಾನರ .
  • ಮಹಾಭಾರತ ಕಾಲದಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆಯಲಾಗುತ್ತಿತ್ತು - ವೈಜಯಂತಿ ಅಥವಾ ವನವಾಸಿ .
  • ಟಾಲೆಮಿಯು ತನ್ನ ಕೃತಿ Geography ಯಲ್ಲಿ ಬನವಾಸಿಯನ್ನು ಈ ಹೆಸರಿನಿಂದ ಕರೆದಿದ್ದಾನೆ - ಬೈಜಾಂಟಿಯನ್ .


ಕದಂಬರ ಮೂಲ


  1. ದೈವಾಂಶ ಸಿದ್ದಾಂತ
  2. ನಾಗ ಸಿದ್ದಾಂತ
  3. ಜೈನ ಸಿದ್ದಾಂತ
  4. ನಂದಾ ಮೂಲ
  5. ತಮಿಳು ಮೂಲ
  6. ಕನ್ನಡ ಮೂಲ





  • ಕದಂಬರ ಮೂಲ ಪುರುಷ - ಮಯೂರ ವರ್ಮ .
  • ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
  • ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
  • ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
  • ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
  • ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
  • ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
  • ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
  • ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
  • ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
  • ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
  • ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
  • ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
  • ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
  • ಪ್ರಧಾನ ಮಂತ್ರಿ - ಪ್ರಧಾನ
  • ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
  • ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
  • ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
  • ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
  • ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
  • ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ .
  • ಕದಂಬರು ಹೊರೆಗಳ ಮೇಲೆ ವಿಧಿಸುತ್ತಿದ್ದ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಪೇರ್ಜುಂಕ .
  • ವ್ಯಾಪಾರ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಬಿಲ್ ಕೊಡೆ .
  • ಸಾರಿಗೆ ತೆರಿಗೆಯನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಕಿರುಕುಳ .
  • ಗೆರಿಲ್ಲಾಯುದ್ಧ ತಂತ್ರಕ್ಕೆ ಹೆಸರಾಗಿದ್ದ ದಕ್ಷಿಣ ಭಾರತದ ಮನೆತನ - ಕದಂಬರು .
  • ಕದಂಬರ ಕೂಟ ಯುದ್ದವನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಗೆರಿಲ್ಲಾ .
  • ಕದಂಬರ ಸಮಾಜದಲ್ಲಿದ್ದ ಕುಟುಂಬ ಪದ್ದತಿ - ಮಾತೃ ಪ್ರಧಾನ , ಅವಿಭಕ್ತ ಕುಟುಂಬ ಪದ್ದತಿ .
  • ಕದಂಬ ಸಾಮ್ರಾಜ್ಯವು ಈ ಲಕ್ಷಮಗಳನ್ನು ಹೊಂದಿತ್ತು - ಭಾರತೀಕರಣ .
  • ಕದಂಬರು ಈ ಧರ್ಮದ ಅವಲಂಬಿಗಳು - ವೈದಿಕ ಧರ್ಮ .
  • ಕದಂಬರ ಕುಲದೇವರು - ತಾಳಗುಂದದ ಪ್ರಾಣೇಶ್ವರ .
  • ಕದಂಬರ ಮನೆಯ ದೇವರು - ಬನವಾಸಿಯ ಮಧಕೇಶ್ವರ .
  • ಕದಂಬರ ಕಾಲದಲ್ಲಿ ಬನವಾಸಿಗೆ ಆಗಮಿಸಿದ ಚೀನೀಯಾತ್ರಿಕ - ಹ್ಯೂಯನ್ ತ್ಸಾಂಗ್ .
  • ಕದಂಬರ ಮುಖ್ಯ ವೃತ್ತಿ - ವ್ಯವಸಾಯ .
  • ಕದಂಬರ ಕಾಲದ ಭ ಕಂದಾಯ ಪದ್ದತಿ - ಸರ್ವ ನಮಸ್ಯ , ತ್ರೀಬೋಗ , ಹಾಗೂ ತಾಳವೃತ್ತಿ.
  • ಕದಂಬರ ರೇವು ಪಟ್ಟಣ್ಣಗಳು - ಗೋವಾ , ಮಂಗಳೂರು , ಹೊನ್ನವರ , ಅಂಕೋಲ ಹಾಗೂ ಭಟ್ಕಳ
  • ಕದಂಬರ ವಿಶಿಷ್ಠ ಕೊಡುಗೆಗಳು - ನಾಣ್ಯ ಪದ್ದತಿ .
  • ಕದಂಬರು ಬಿಡುಗಡೆ ಮಾಡಿದ ಬೆಳ್ಳಿ ನಾಣ್ಯದ ಹೆಸರು - ಪದ್ಮಟಂಕ .
  • ಕದಂಬರ ಪ್ರಮುಖ ನಾಣ್ಯಗಳು - ಗದ್ಯಾಣ , ದ್ರುಮ್ಮ , ಪಮ , ಸುವರ್ಣ ,
  • ಕದಂಬರ ಕಾಲದ ಶಿಕ್ಷಣ ಪದ್ದತಿ - ಗುರುಕುಲ ಶಿಕ್ಷಮ ಪದ್ದತಿ ,
  • “ ಘಟಿಕ ಸಾಹಸಿ ” ಎಂಬ ಬಿರಿದನ್ನು ಪಡೆಯುತ್ತಿದ್ದವರು - ಘಟಕದಲ್ಲಿ ಓದಿದ ವಿಧ್ಯಾರ್ಥಿಗಳಿಗೆ .
  • ಇಲ್ಲಿ ಉಚಿತ ಊಟೋಪಚಾರದ ವ್ಯವಸ್ಥೆ ಇತ್ತು - ಬಳ್ಳಿಗಾಮೆ , ತಾಳಗುಂದ , ಬನವಾಸಿ ಹಾಗೂ ಅಗ್ರಹಾರ .
  • ಕದಂಬರ ಕಾಲದ ಪ್ರಸಿದ್ದ ವಿದ್ಯಾ ಕೇಂದ್ರ - ಕಂಚಿ .
  • ಕದಂಬರ ಆರಂಭದ ಶಾಸನಗಳು ಈ ಭಾಷೆಯಲ್ಲಿದೆ - ಪ್ರಾಕೃತ .
  • ತಾಳಗುಂದ ಶಾಸನದ ಕರ್ತೃ - ಕವಿ ಕುಬ್ಜ ( ಶಾಂತಿ ವರ್ಮ ಬರೆಯಿಸಿದ )
  • “ ಮದನ ತಿಲಕ ” ಕೃತಿಯ ಕರ್ತೃ - ಚಂದ್ರರಾಜ .
  • ಚಂದ್ರ ಚೂಡಾ ಮಣಿ ಕೃತಿಯ ಕರ್ತೃ - ನಾಗವರ್ಮ .
  • “ ಸುಕುಮಾರ ಚರಿತೆ ” ಯ ಕರ್ತೃ - ಶಾಂತಿನಾಥ
  • “ ಕೌಂತಳೇಶ್ವರ ದೌತ್ಯಂ ” ಕೃತಿಯ ಕರ್ತೃ - ಎರಡನೇ ಕಾಳಿದಾಸ .
  • “ ಕದಂಬ ಶೈಲಿ ” ಎಂಬ ವಾಸ್ತುಶಿಲ್ಪ ಶೈಲಿಯನ್ನು ಸೃಷ್ಠಿಸಿದವರು - ಕದಂಬರು .
  • ಕದಂಬರ ಆರಂಭದ ರಚನೆ - ಮೃಗೇಶ ವರ್ಮನು ರಚಿಸಿದ ಜೈನ ಬಸದಿ .
  • ದಕ್ಷಿಣ ಭಾರತದಲ್ಲಿಯೆ ಮೊಟ್ಟ ಮೊದಲನೆಯ ಪ್ರಾಚೀನ ದೇವಾಲಯಗಳ ಕಲಾಕೃತಿ - ತಾಳಗುಂದದ ಪ್ರಣವೇಶ್ವರ ದೇವಾಲಯ .
  • ಹಲ್ಮಿಡಿ ಶಾಸನ ಈ ಜಿಲ್ಲೆಯಲ್ಲಿ ದೊರೆಯುತ್ತದೆ - ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮ .
  • ಮಯೂರ ವರ್ಮನನ್ನು “ ದ್ವೀಜೋತಮ ” ನೆಂದು ತಿಳಿಸಿರುವ ಶಾಸನದ ಹೆಸರು - ಮಳವಳ್ಳಿ ಶಾಸನ .
  • ಕಂಚಿಯಿಂದ ಹೊರನಡೆದ ಮಯೂರವರ್ಮನು ಮೊದಲು ಶಸ್ತ್ರಸ್ತ್ರ ಪಡೆಯನ್ನು ಕಟ್ಟಿದ ಪ್ರದೇಶ - ಶ್ರೀ ಶೈಲ
  • “ಧರ್ಮ ಮಹಾರಾಜಾಧಿರಾಜ ” ಎಂಬ ಬಿರದ್ದನ್ನು ಹೊಂದಿದ್ದ ಕದಂಬರ ಅರಸ - ಕಂಗವರ್ಮ ಅಥಾವ ಕೊಂಗುಣಿ ವರ್ಮ .
  • ತಾಳಗುಂದ ಶಾಸನ ಈ ಜಿಲ್ಲೆಯಲ್ಲಿ ದೊರಕಿದೆ - ಶಿವಮೊಗ್ಗ .
  • ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಮಾಡಿದ ಕದಂಬ ದೊರೆ - ಕಾಕುಸ್ಥವರ್ಮ .
  • ಮೃಗೇಶನ ಮತ್ತೊಂದು ರಾಜಧಾನಿ - ಹಲಸಿ .
  • ಕದಂಬರ ಪ್ರಾಂತ್ಯದ ಘಟಕಗಳು - ಕಂಪಣ .
  • ಟಂಕ ಹಾಗೂ ಗಧ್ಯಾಣ ಎಂಬ ನಾಣ್ಯಗಳನ್ನು ಚಲಾವಣಿಗೆ ತಂದ ಮೊದಲಿಗರು - ಕದಂಬರು .
  • ಚಂದ್ರವಳ್ಳಿಯ ಶಾಸನ ಈ ಜಿಲ್ಲೆಯಲ್ಲಿ ದೊರೆತಿದೆ - ಚಿತ್ರದುರ್ಗ .
  • ಬ್ರಾಹ್ಮಿಲಿಪಿಯಲ್ಲಿರುವ ಪ್ರಪ್ರಥಮ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ .
  • ಮಹಾಭಾರತದಲ್ಲಿ ಬನವಾಸಿಯನ್ನು ಈ ಹೆಸರಿನಿಂದಲೂ ಕರೆದ್ದಿದ್ದಾರೆ - ಕುಂತಲ ದೇಶ .
  • ಪ್ರಣವೇಶ್ವರನ ಹೆಸರಿನಲ್ಲಿ ಕೆರೆಯನ್ನ ಕಟ್ಟಿಸಿದ ದೊರೆ - ಕಾಕುಸ್ಥವರ್ಮ .
  • ಕದಂಬರು ಈ ನದಿಯ ದಡದಲ್ಲಿ ತಮ್ಮ ರಾಜ್ಯವನ್ನ ಸ್ಥಾಪಿಸಿದರು - ವರದಾ ನದಿ .
  • ತಾಳಗುಂದದ ಪ್ರಾಚೀನ ಹೆಸರು - ಸ್ಥಣ ಕುಂದೂರು
  • ಕರ್ನಾಟಕದ ಅತ್ಯಂತ ಪ್ರಾಚೀನ ಸಂಸ್ಕೃತ ಶಾಸನ - ಚಂದ್ರವಳ್ಳಿ ಶಾಸನ
  • ಮಯೂರವರ್ಮನು ವಿಧ್ಯಾಭ್ಯಾಸಕ್ಕಾಗಿ ಹೋದ ವಿದ್ಯಾಕೇಂದ್ರ - ಕಂಚಿ
  • ಕದಂಬರ ಈ ದೊರೆಯನ್ನು ಕುಂತಳ ರಾಜ್ಯದ ಏಕಮಾತ್ರ ದೊರೆ ಎಂದು ಹೇಳಲಾಗಿದೆ - ಭಗೀರಥ ವರ್ಮ
  • ಗುಪ್ತರೊಂದಿಗೆ ವೈವೈಹಿಕ ಸಂಬಂಧ ಹೊಂದಿದ್ದ ಕದಂಬ ದೊರೆ - ಕಾಕುಸ್ಥ ವರ್ಮ
  • ಕದಂಬರ ಕೊನೆಯ ದೊರೆ - ಹರಿವರ್ಮ -
  • ಕದಂಬರ ಆಳ್ವಿಕೆಯನ್ನು ಕೊನೆಗಾಣಿಸಿದ ಸಾಮ್ರಾಜ್ಯ - ಬಾದಾಮಿ ಚಾಲುಕ್ಯರು
  • ತಾಳಗುಂದ ಶಾಸನವು ಈ ಅರಸರನ್ನು “ ಆಬರಣ ” ಎಂದು ಬಣ್ಣಿಸಿದೆ - ಕಾಕುಸ್ಥ ವರ್ಮ
  • ಹಲ್ಮಿಡಿ ಶಾಸನದ ಕಾಲ - ಕ್ರ.ಶ.450
Share:

ಕಲಚೂರಿಗಳು



ಕಲಚೂರಿಗಳು

ಇವರ ಮೂಲ ಪುರುಷ - ಬಿಜ್ಜಳ
ಇವನ ಆಸ್ಥಾನದ ಮಂತ್ರಿ - ಬಸವಣ್ಣ
ಬಸವಣ್ಣ ನವರನ್ನ ಶಾಸನಗಳಲ್ಲಿ “ ಮಹೇಶ್ವರ ” ಎಂದು ಕರೆಯಲಾಗಿದೆ
ಇವರು ಮೂಲತಃ ಬುಂದೇಲ್ ಖಂಡದವರು
ಬಿಜ್ಜಳನ ಬಿರುದುಗಳು - ತ್ರಿಭುವನ ಮಲ್ಲ , ಭುಜ ಬಲ ಚಕ್ರವರ್ತಿ , ಕಲಚೂರಿ ಚಕ್ರವರ್ತಿ
ಸೋಮೇಶ್ವರ - ಬಿಜ್ಜಳನ ಮೊದಲ ಮಗ
ಈತನ ಇನ್ನೋಂದು ಹೆಸರು - ಸೋಮದೇವ
ಸೋಮೇಶ್ವರನ ಬಿರುದು - ರಾಯಮುರಾರಿ
ಕಲಚೂರಿ ಪದ ಮೂಲತಃ ಬುಂದೇಲ್ ಖಂಡದ “ ಕಲಿಂಜರ್ ” ದಿಂದ ಬಂದಿದೆ
ಕಲಚೂರಿಗಳ ಮೂಲ ರಾಜಧಾನಿ - ಕಲಿಂಜರಿ ಪುರ
ಕಲಚೂರಿ ಸಾಮ್ರಾಜ್ಯದ ಸ್ಥಾಪಕ - ಎರಡನೇ ಬಿಜ್ಜಳ
ಕಲಚೂರಿಗಳ ಲಾಂಛನ - ನಂದಿ ( ವೃಷಭ )
ಬಸವೇಶ್ವರರ ಜನ್ಮ ಸ್ಥಳ - ಬಾಗೇವಾಡಿ ಅಥವಾ ಬಸವನ ಬಾಗೇವಾಡಿ
ಬಸವೇಶ್ವರರು ಪುನರುತ್ಥಾನಗೊಳಿಸಿದ ಮತ - ವೀರಶೈವ ಧರ್ಮ
ಬಸವಣ್ಣನ ಅಂಕಿತ - ಕೂಡಲ ಸಂಗಮದೇವ
ಕಲ್ಯಾಣ ಇರುವ ಜಿಲ್ಲೆ - ಇಂದಿನ ಬಿಜಾಪುರ
ಬಸವೇಶ್ವರರು ಪ್ರಚುರ ಪಡಿಸಿದ ತತ್ವ - ಶಕ್ತಿ ವಿಶಿಷ್ಟಾದ್ವೈತ
ಬಸವಣ್ಣನ ತಂದೆ ತಾಯಿ - ಮಾದರಸ ಮತ್ತು ಮಾದಲಾಂಬಿಕೆ
ಅನುಭವ ಮಂಟಪದ ಸ್ಥಾಪಕರು - ಬಸವಣ್ಣ
ಕಲ್ಯಾಣಿ ಕಲಚೂರ್ಯರ ವಂಶ - ಹೈಹಯ ವಂಶ , ಇವರು ಮೂಲತಃ ಇತ್ತರ ಭಾರತದವರು
ಕಲಚೂರ್ಯರ ಆರಂಭದ ರಾಜಧಾನಿ - ಮಂಗಳವಾಡ
ಬಿಜ್ಜಳನ ಸೇನಾ ದಂಡ ನಾಯಕ - ಕಸಪಯ್ಯ
ಬಿಜ್ಜಳನನ್ನ ಕೊಂದವರು - ಜಗದೇವದಣ್ಣಾಯಕ ಬೊಮ್ಮರಸ ಮತ್ತು ಮಲ್ಲಿದೇವ
ಕಲಚೂರಿಗಳ ಕೊನೆಯ ಅರಸ - ಸಿಂಘಣ



ಚೀನಿ ಪ್ರವಾಸಿಗರ ಬರವಣಿಗೆಗಳು

ಚೀನೀ ಪ್ರವಾಸಿಗರ ಬರವಣಿಗಳು

ಬೌದ್ದ ಧರ್ಮ ಹಾಗೂ ಸಾಹಿತ್ಯವನ್ನು ಅಧ್ಯಯನ ಮಾಡಲು ಬಂದವರಲ್ಲಿ ಮೊದಲಿಗನಾದವನು- ಫಾಹಿಯಾನ್.
ಫಾಹಿಯಾನ್ ಭಾರತಕ್ಕೆ ಬಂದಾಗ ಆಳುತ್ತಿದ್ದ ರಾಜ ಮನೆತನ - ಗುಪ್ತರು
ಫಾಹಿಯಾನ್ ಕೃತಿ- ಘೋಕೋಕಿ
ಹ್ಯೂಯೆನ್ ತ್ಸಾಂಗನು ಭಾರತಕ್ಕೆ ಬಂದಿದ್ದು - ಕ್ರಿ.ಶ 7 ನೇ ಶತಮಾನದ ಪೂರ್ವದಲ್ಲಿ.
ಸಿಯುಕಿ ಗ್ರಂಥದ ಕರ್ತು - ಹ್ಯೂಯೆನ್ ತ್ಸಾಂಗ್
ಸಿ.ಯುಕಿ ಗ್ರಂಥ - ಮಹಾಯಾನ ಪಂಥದ ಬೆಳವಣಿಗೆಯ ಬಗೆಗೆ ತಿಳಿಸುತ್ತದೆ.
ಹ್ಯೂಯೆನ್ ತ್ಸಾಂಗನು ಕಲಿತ ವಿ ವಿ ನಿಲಯ - ನಲಂದಾ.
ಇತ್ಸಿಂಗ್ ನು ಭಾರತಕ್ಕೆ ಬಂದಿದ್ದು- ಏಳನೇ ಶತಮಾನದಲ್ಲಿ
ಬುದ್ದ ಚರಿತ ಕೃತಿಯ ಕರ್ತು-ಅಶ್ವಘೋಷ
ಕುಮಾರಪಾಲ ಚರಿತ ಕೃತಿಯ ಕರ್ತು-ಹೇಮಚಂದ್ರ
ಪೃಥ್ವಿರಾಜ ರಾಸೋ - ಚಾಂದ್ ಬರ್ದಾಯಿ
ರಘು ವಂಶ ನಾಟಕದ ಕರ್ತು- ಕಾಳಿದಾಸ.



ಸಾಹಿತ್ಯ ಆಧಾರಗಳು

ಆರ್ಯರ ಜೀವನ ಹಾಗೂ ಸಂಸ್ಕೃತಿಯ ಬಗೆಗೆ ಬೆಳಕು ಚೆಲ್ಲುವ ಗ್ರಂಥ- ವೇದಗಳು.
ಭಾರತದ ಎರಡು ಮಹಾಕಾವ್ಯಗಳು - ರಾಮಾಯಣ ಮತ್ತು ಮಹಾಭಾರತ
ಬೌದ್ದರ ಪ್ರಮುಖ ಕಾವ್ಯಗಳು - ದೀಪ ವಂಶ ಹಾಗೂ ಮಹಾವಂಶ.
ಆರ್ಯರ ಆಡಳಿತ ಕುರಿತು ಬೆಳಕು ಚೆಲ್ಲುವ ಕೃತಿ- ಅರ್ಥಶಾಸ್ತ್ರ.
ಅರ್ಥಶಾಸ್ತ್ರ ಕೃತಿಯ ಕರ್ತು- ಕೌಟಿಲ್ಯ
ನಂದರ ಪತನದ ಬಗೆಗೆ ತಿಳಿಸುವ ಕೃತಿ - ಮುದ್ರಾರಾಕ್ಷಸ
ಮುದ್ರಾರಾಕ್ಷಸದ ಕರ್ತು- ವಿಶಾಖದತ್ತ.
ಹರ್ಷವರ್ಧನನ ಕುರಿತು ತಿಳಿಸುವ ಕೃತಿ-ಹರ್ಷ ಚರಿತೆ
ಹರ್ಷಚರಿತೆಯ ಕರ್ತು - ಬಾಣಕವಿ
ಅಷ್ಟಾಧ್ಯಾಯಿ ಕೃತಿಯ ಕರ್ತು- - ಪಾಣಿನಿ
ಮಹಾಬಾಷ್ಯಾ ವನ್ನು ಬರೆದವರು - ಪತಂಜಲಿ
ಅಭಿಜ್ಞಾನ ಶಾಕುಂತಳದ ಕರ್ತು-ಕಾಳಿದಾಸ
ಕಾಶ್ಮೀರದ ದೊರೆಗಳ ಐಹಿತ್ಯ ತಿಳಿಸುವ ಕೃತಿ- ರಾಜತರಂಗಿಣಿ.
ರಾಜ ತರಂಗಿಣಿಯ ಕರ್ತು- ಕಲ್ಹಣ
ವಿಕ್ರಮಾಂತ ದೇವ ಚರಿತ ಕೃತಿಯ ಕರ್ತು-ಬಿಲ್ಹಣ
ಗೌಡಮಹೋ ಕೃತಿಯ ಕರ್ತು - ವಾಕ್ವತಿ
ರಾಮಪಾಲ ಚರಿತ ಕೃತಿಯ ಕರ್ತು- ಸಂಧ್ಯಾಕರನಂದಿ
ಚರತ ಸಂಹಿತೆಯ ಕರ್ತು- ಚರಕ


ವಿದೇಶಿ ಬರವಣಿಗೆಗಳು.
1. 1 ವಾಯುವ್ಯ ಭಾರತವನ್ನು ಪರ್ಶಿಯನ್ನರು ಗೆದ್ದ ಪ್ರಸಂಗವನ್ನು ತಿಳಿಸುವ ಗ್ರಂಥ - ಹೆರಡೊಟಸ್ ನ Historia.
2. ಅಲೆಗ್ಸಾಂಡರನ ದಂಡಯಾತ್ರೆಯನ್ನು ವರ್ಣಿಸಿದವರು -ಏರಿಯಾನ್ .
3. ತಾರೀಕ್-ಇ-ಹಿಂದ್ ಅಥವಾ ತೆಂತಕಿಕ್ - ಇ- ಯಾನ್- ಕೃರ್ತು-ಅಲ್ಪೆರೋನಿ.
4. ಪ್ರಾಚೀನ ಭಾರತದ ಇತಿಹಾಸಕ್ಕೆ ಒಳ್ಳೆಯ ಆಧಾರಗಳು - ಶಾಸನಗಳು.
5. ಇಂಡೋಗ್ರೀಕರ ಇತಿಹಾಸ ತಿಳಿಯಲು ಇರುವ ಏಕಮಾತ್ರ ಮೂಲ ಆಧಾರಗಳು- ನಾಣ್ಯಗಳು.
6. ನಾಣ್ಯಗಳ ಅಧ್ಯಯನವನ್ನು ಈ ಹೆಸರಿನಿಂದ ಕರೆಯವರು-ನ್ಯೂಮಿನ್ ಮ್ಯಾಟಿಕ್ಸ್.
7. ಶಿಲಪ್ಪಾವಿಗಾರಂ ಕರ್ತು- ಇಳಂಗೋ ಅಡಿಗಲ್
8. ಮಣಿ ಮೇಖಲೈ- ಸಾತ್ತನಾರ್.
9. ಯಾತ್ರಿಕ ಪ್ರಭು ಎಂದು ಕರೆಯಲ್ಪಟ್ಟವನ್ನು-ಹ್ಯೂಯೆನ್ ತ್ಸಾಂಗ್ .
10. ಶಿಲಾಶಾಸನದ ಪಿತಾಮಹಾ-ಅಶೋಕ.

ಪ್ರಕ್ತಾನ ಆಧಾರಗಳು.
1. ಪ್ರಕ್ತಾನ ಶಾಸ್ತ್ರ ಎಂದರೆ - ಶಾಸನಗಳು ಹಾಗೂ ಸ್ಮಾರಕಗಳಿಗೆ ಸಂಬಂಧಿಸಿದ ಮೂಲಾಧಾರಗಳು.
2. ಪ್ರಾಚೀನ ಭಾರತದ ಇತಿಹಾಸವನ್ನು ಅಧ್ಯಯನ ಮಾಡಲು ಇರುವ ಸೂಕ್ತ ಮೂಲಾಧಾರಗಳು-ಶಾಸನಗಳು.
3. ಹಾತಿಗುಂಪ ಶಾಸನದ ಕರ್ತು-ಖಾರವೇಲ.
4. ತಾಳಗುಂದ ಶಾಸನದ ಕರ್ತು-ಶಾಕುಸ್ಥವರ್ಮ.
5. ಶಾಸನಗಳ ಅಧ್ಯಯನವನ್ನು -ಎಫಿಗ್ರಫಿ ಎಂದು ಕರೆಯುವರು.
6. ನಾಣ್ಯಗಳ ಅಧ್ಯಯನಕ್ಕೆ ಈ ಹೆಸರಿದೆ- ನಾಣ್ಯಶಾಸ್ತ್ರ.
7. ಸಮುದ್ರ ಗುಪ್ತನ ಆಡಳಿತದ ಬಗೆಗೆ ಬೆಕು ಚೆಲುವ ಶಾಸನದ ಹೆಸರು-ಅಲಹಾಬಾದ್ ಸ್ತಂಭ ಶಾಸನ.
8. ಚೀನೀ ಪ್ರವಾಸಿಗರು ಭಾರತಕ್ಕೆ ಬಂದ ಉದ್ದೇಶ - ಬೌದ್ದ ಧರ್ಮದ ಪವಿತ್ರ ಗ್ರಂಥಗಳನ್ನು ಸಂಗ್ರಹಿಸಲು .
9. ಪುರಾಣಗಳು ಇತಿಹಾಸಕಾರನಿಗೆ ಸಹಾ.ಕವಾಗಿರುವುದು ಈ ವಿಷಯಕ್ಕೆ - ರಾಜಕೀಯ ಇತಿಹಾಸ ತಿಳಿಯಲು.
10. ಜಾತಕಗಳು ಇದಕ್ಕೆ ಸಂಬಂಧಿಸಿದೆ - ಬುದ್ದನ ಹಿಂದಿನ ಜನ್ಮ ತಿಳಿಯಲು
11. ಕುಮಾರ ಸಂಭವದ ಕವಿ-ಕಾಳಿದಾಸ.
12. ನೀತಿಸಾರದ ಲೇಖಕರು - ಕಾಮುಂದಕ
13. ಶಕಯುಗ ಪ್ರಾರಂಭಗೊಂಡ ವರ್ಷ-ಕ್ರಿ.ಶ.78.
14. ಸಂಧಿ ವಿಗ್ರಹ ಮಹಾದಂಡನಾಯಕ ಕುಮಾರಮಾತ್ಯ ಎಂಬ ಬಿರುದುಗಳ ಅರಸ- ಹರಿಷೇಣ.
15. ಆರ್ಯಭಟನಿಗೆ ಆಶ್ರಯ ನೀಡಿದವರು- ಗುಪ್ತರು.
16. ಭಾರತಕ್ಕೆ ಬಂದ ಮೊದಲ ಮುಸ್ಲಿಂ ಆಕ್ರಮಣಕಾರರು-ತುರ್ಕರು.
17. ತಾರಿಕ್ - ಇ-ಅಲಯ್ ಕೃತಿಯ ಕರ್ತು-ಅಮೀರ್ ಖುಸ್ರು.
18. ಪುರಾಣಗಳು ಎಷ್ಟಿವೆ-ಹದಿನೆಂಟು.
19. ಮೊಟ್ಟಮೊದಲು ಶಾಸನಗಳನ್ನು ಬರೆಯಿಸಿದ ಅರಸ - ಅಶೋಕ.
20. ವಿಕ್ರಮಾಂಕ ದೇವ ಚರಿತೆಯು- 6 ನೇ ವಿಕ್ರಮಾದಿತ್ಯನ ಜೀವನ ಚರಿತ್ರೆ.
21. ಮುದ್ರಾರಾಕ್ಷಸ- ಚಂದ್ರಗುಪ್ತ ಮೌರ್ಯನ ಇತಿಹಾಸಕ್ಕೆ ಸಂಬಂಧಿಸಿದೆ.
22. ಪೃಥ್ವಿರಾಜ ರಾಸೋ ಕೃತಿಯನ್ನು ಬರೆದವರು-ಝೀಯಾ ವುದ್ದೀನ್ ಬರಣಿ.
23. ಕಾಳಿದಾಸನಿಗೆ ಆಶ್ರಯ ಕೊಟ್ಟ ಮನೆತನ - ಗುಪ್ತರು.
24. ಗಾಥಶಪ್ತಪತಿ- ಪ್ರಾಕೃತ ಭಾಷೆಯಲ್ಲಿದೆ.

ಭಾರತದ ಭೌಗೋಳಿಕ ಲಕ್ಷಣಗಳು.
1. ಒಂದು ದೇಶದ ಇತಿಹಾಸ ಅಧ್ಯಯನಕ್ಕೆ ಅವಶ್ಯವಾದ ಅಂಶ- ಭೌಗೋಳಿಕ ರಚನೆ ಹಾಗೂ ಕಾಲಗಣನೆ .
2. ಕನೈರಿಯಾ ಗುಹಾಲಯದಿಂದ ಪ್ರಭಾವಿತವಾದ ಗುಹಾಲಯ -ಬಾದಾಮಿಯ ಗುಹಾಲಯ.
3. ಸಮುದ್ರ ಗುಪ್ತನ ದಂಡೆಯಾತ್ರೆಯಿಂದ ದುರ್ಬಲವಾದ ರಾಜವಂಶ-ಕಂಚಿಯ ಪಲ್ಲವರು.
4. ಗ್ರೀಕರ ಧಾಳಿಯಿಂದ ಭಾರತದಲ್ಲಿ ಬೆಳೆದ ಶಿಲ್ಪಕಲೆ -ಗಾಂಧಾರ ಶಿಲ್ಪ.
5. ಪ್ರಪಂಚದ ಏಳನೆಯ ದೊಡ್ಡ ರಾಷ್ಟ್ರ - ಭಾರತ .
6. ಭಾರತದ ಒಟ್ಟು ವಿಸ್ತೀರ್ಣ-32.87.563 ಚದರ ಕಿ.ಮೀ.ಗಳು.
7. ಉತ್ತರದಿಂದ ದಕ್ಷಿಣಕ್ಕೆ ಭಾರತದ ಉದ್ದ-3200 ಕಿ.ಮೀ.ಗಳು.
8. ಪೂರ್ವದಿಂದ ಪಶ್ಚಿಮಕ್ಕೆ ಭಾರತದ ಉದ್ದ-2980 ಕಿ.ಮೀ ಗಳು.
9. ಭಾರತದ ಸಮುದ್ರ ತೀರದ ಉದ್ದ - 7516 ಕಿ.ಮೀ.
10. ಭಾರತದ ಹಿಮಾಲಯದ ಅಂಚಿನಲ್ಲಿರುವ ಪರ್ವತ- ಹಿಮಾಲಯ ಪರ್ವತ.
11. ಅರಬ್ಬೀ ಸಮುದ್ರ ಇರುವುದು.- ಪಶ್ಚಿಮದಲ್ಲಿ.
12. ಬಂಗಾಳಕೊಲ್ಲಿ ಇರುವುದು- ಪೂರ್ವದಲ್ಲಿ.
13. ಹಿಂದೂ ಮಹಾಸಾಗರ ಇರುವುದು- ದಕ್ಷಿಣದಲ್ಲಿ.
14. ಹಿಮಾಲಯ ಪರ್ವತ ಶ್ರೇಣಿಯ ಉದ್ದ-4200 ಕಿ.ಮೀ ಗಳು.
15. ಉತ್ತರ ಭಾರತದ ಅತ್ಯಂತ ಉದ್ದವಾದ ನದಿಗಳು- ಸಿಂಧೂ,ಗಂಗಾ,ಬ್ರಹ್ಮಪುತ್ರ.
Share:

ಕಲ್ಯಾಣಿ ಚಾಲುಕ್ಯರು


ಕಲ್ಯಾಣಿ ಚಾಲುಕ್ಯರು

ಕಲ್ಯಾಣಿ ಚಾಲುಕ್ಯರು

ಇವರು ರಾಷ್ಟ್ರಕೂಟರ ಆಳ್ವಿಕೆಯನ್ನು ಕೊಣೆಗಾಣಿಸಿ ಪ್ರವರ್ಧಮಾನಕ್ಕೆ ಬಂದರು
ಇವರನ್ನು ಪಶ್ಚಿಮದ ಚಾಲುಕ್ಯರೆಂದು ಕರೆಯುವರು
ಇವರ ಪ್ರಾರಂಭದ ರಾಜಧಾನಿ - ಏತಗಿರಿ ಅಥವಾ ಪೊಟ್ಟಳಕೆರೆ ಹಾಗೂ ಮಹಾರಾಷ್ಟ್ರದ ಮಾನ್ಯಖೇಟ
ಇವರ ಲಾಂಛನ - ವರಾಹ
ರಾಷ್ಟ್ರಕೂಟರ ಸಾಮಂತರಾಗಿದ್ದ ಎರನೇ ತೈಲಪ - ಈ ಮನೆತನದ ಮೂಲ ಪುರುಷ
ತೈಲಪ ಎರಡನೇ ಕರ್ಕನನ್ನ ಸೋಲಿಸಿ ಈ ರಜ್ಯಾಕ್ಕೆ ತಳಹದಿ ಹಾಕಿದನು


ಆಧಾರಗಳು

ರನ್ನನ ಅಜಿತನಾಥಪುರಾಣ ಮತ್ತು ಗದಾಯುದ್ಧ
ಮೂರನೇ ಸೋಮೇಶ್ವರನ - ಮಾನಸೋಲ್ಲಾಸ
ಬಿಲ್ಹಣನ - ವಿಕ್ರಮಾಂಕದೇವ ಚರಿತಾ
ವಿಜ್ಞಾನೇಶ್ವರನ - ಮಿತಾಕ್ಷರ


ರಾಜಕೀಯ ಇತಿಹಾಸ

ಎರಡನೇ ತೈಲಪ
ಕಲ್ಯಾಣಿ ಚಾಲುಕ್ಯರ ಸ್ಥಾಪಕ ದೊರೆ
ಮಾನ್ಯಖೇಟ ಈತನ ರಾಜಧಾನಿ
ಕ್ರಿ.ಶ.997 ರಲ್ಲಿ ಮರಣ ಹೊಂದಿದ


ಆರನೇ ವಿಕ್ರಮಾಧಿತ್ಯ

ಕಲ್ಯಾಣಿ ಚಾಲುಕ್ಯರ ಅತ್ಯಂತ ಪ್ರಸಿದ್ದ ದೊರೆ
ಈತ 09/03/1076 ರಲ್ಲಿ “ ಚಾಲುಕ್ಯ ವಿಕ್ರಮ ಶಕೆ ” ಎಂಬ ಹೊಸ ಶಕೆಯನ್ನ ಸ್ಥಾಪಿಸಿದ
ಈತನಿಗೆ ಭವನೈಕ್ಯಮಲ್ಲ ಮತ್ತು ಪೆರ್ಮಾಚಿದೇವ ಎಂಬ ಬಿರುದಿತ್ತು
ಈತನ ದಂಡ ನಾಯಕನ ಹೆಸರು - ಅಚ್ಚುಗಿ
ಕರ್ನಾಟಕ ಸರಸ್ವತಿ ಎಂದು ಪ್ರಸಿದ್ದರಾದವರು - ಚಂದ್ರಲಾದೇವಿ
ಬಳ್ಳಿಗಾಂವೆ ಈತನ ಕಾಲದ ಪ್ರಸಿದ್ದ ವಿಧ್ಯಾ ಕೇಂದ್ರ
ಈತ “ವಿಕ್ರಮ ಪುರ ” ಎಂಬ ನಗರವನ್ನು ನಿರ್ಮಿಸಿದ ನು
“ದೇವಾಲಯಗಳ ಚಕ್ರವರ್ತಿ ” ಎಂದು ಕರೆಯಲಾಗಿರುವ ದೇವಾಲಯ “ ಇಟಗಿಯ ಮಹಾದೇವಾ ದೇವಾಲಯ ” .
“ ಇಟಗಿಯ ಮಹಾದೇವಾ ದೇವಾಲಯ ” ಇದರ ನಿರ್ಮಾತೃ ಈತನ ದಂಡ ನಾಯಕ - ಮಹಾದೇವಾ ( ದಂಡಾದೀಶ )
ಈತ ಕ್ರಿ.ಶ.1026 ರಲ್ಲಿ ಮರಣ ಹೊಂದಿದನು


ಮೂರನೇ ಸೋಮೇಶ್ವರ :-

6 ನೇ ವಿಕ್ರಮಾಧಿತ್ಯನ ನಂತರ ಅಧಿಕಾರಕ್ಕೆ ಬಂದನು
ಮಾನಸೋಲ್ಲಾಸ ಮತ್ತು ವಿಕ್ರಮಾಭ್ಯುದಯ ಈತನ ಕೃತಿಗಳು
ಮಾನಸೋಲ್ಲಾಸದ ಇನ್ನೊಂದು ಹೆಸರು - “ಅಭಿಲಾಷಿತಾರ್ಥ ಚಿಂತಾಮಣಿ ”
“ಅಭಿಲಾಷಿತಾರ್ಥ ಚಿಂತಾಮಣಿ ” ಇದರ ಪ್ರತಿಯನ್ನು ಮೂರು ಭಾಗಗಳಾಗಿ ಪ್ರಕಟಿಸಿದ ಸಂಸ್ಥೆಯ ಹೆಸರು “ ಬರೋಡದ ಗಾಯಕವಾಡ್ ಓರಿಯಂಟಲ್ ಸಂಸ್ಥೆ ”
ಈತನ ಬಿರುದ - “ಸರ್ವಜ್ಞ ಚಕ್ರವರ್ತಿ ”
ಈತನ ಇತರೆ ಬಿರುದುಗಳು - ಭೂಲೋಕಮಲ್ಲ , ತ್ರಿಭುವನ ಮಲ್ಲ

ಕಲ್ಯಾಣಿ ಚಾಲುಕ್ಯರ ಆಡಳಿತ

ಮಂತ್ರಿಗಳ ವಿಧಗಳು - “ ಪ್ರಧಾನ ” ಮತ್ತು “ ಮಹಾಪ್ರಧಾನ ”
ಪ್ರಧಾನ ಮಂತ್ರಿಗೆ ಇರುತ್ತಿದ್ದ ಬಿರುದುಗಳು “ ಚೂಡಾಮಣಿ ” ಮತ್ತು “ ಅಮಾತ್ಯ ಕೇಸರಿ ”
ಸ್ಥಳೀಯ ಆಡಳಿತ ವರ್ಗಗಳು - ಗ್ರಾಮ ಮಹತ್ತರು ಮತ್ತು ರಾಷ್ಠ್ರ ಮಹತ್ತರರು
ಆಡಳಿತದ ಕೊನೆಯ ಘಟಕ - ಗ್ರಾಮ
ಗ್ರಾಮದ ಹಿರಿಯ ಬ್ರಾಹ್ಮಣರನ್ನು “ ಮಹಾಜನ ” ಎಂದು ಕರೆಯುತ್ತಿದ್ದರು .
ವೈಶ್ಯರನ್ನು - ನಬರ ಎಂದು ಕರೆಯುತ್ತಿದ್ದರು
ಇವರ ಆಡಳಿತದಲ್ಲಿದ್ದ ಭೂಕಂದಾಯ ಲೆಕ್ಕವಿಡುತ್ತಿದ್ದ ಮುಖ್ಯಸ್ಥನ ಹೆಸರು - ಕಡಿತವರ್ಗಡೆ
ಸೈನ್ಯದ ಪ್ರಮುಖ ಕೇಂದ್ರ ಕೋಟೆಗಳು
ಕೊಲ್ಲಾಪುರದ ಮಹಾಲಕ್ಷ್ಮಿ ದೇವಾಲಯ - ಶಕ್ತಿ ಪೂಜೆಯ ಕೇಂದ್ರವಾಗಿತ್ತು
ರನ್ನನಿಗೆ ಆಶ್ರಯ ನೀಡಿದವರು - ಸತ್ಯಶ್ರಾಯ ಹಾಗೂ 2 ನೇ ತೈಲಪ
ಇವರ ಕಾಲದಲ್ಲಿದ್ದ ಸುಪ್ರಸಿದ್ದ ಜೈನ ಭಕ್ತೆ - ಅತ್ತಿಮಬ್ಬೆ
ಅತ್ತಿಮಬ್ಬೆಗೆ ಇದ್ದ ಬಿರುದು - ದಾನ ಚಿಂತಾಮಣಿ
ಬಳ್ಳಿಗಾಂವೆ , ಕೋಳಿವಾಡ ಮತ್ತು ಡಂಬಳ - ಮಹಾಯಾನ ಬೌಧ್ಧರ ಕೇಂದ್ರ


ಸಾಹಿತ್ಯ ( ಕನ್ನಡ )

ರನ್ನ - ಗದಾಯುದ್ಧ ಮತ್ತು ಅಜಿತನಾಥಪುರಾಣ ( ಕವಿಚಕ್ರವರ್ತಿ ಬಿರುದು )
ಎರಡನೇ ಚಾವುಂಡರಾಯ - ಲೋಕೋಪಕಾರ
ನಾಗವರ್ಮ - ಕರ್ನಾಟಕ ಕದಂಬರಿ ಮತ್ತು ಛಂದೋಬದಿ
ಚಂದ್ರರಾಜ - ಮದನ ತಿಲಕ
ಶ್ರೀಧರಚಾರ್ಯ - ಜಾತಕ ತಿಲಕ
ಕೀರ್ತಿವರ್ಮ - ಗೋವೈದ್ಯ
ಶಾಂತಿನಾಥ - ಸುಕುಮಾರ ಚರಿತ್ರೆ
ಮಾದವರ್ಮಾಚಾರ್ಯ - ಚಂದ್ರ ಚೂಡ ಮಣಿ
ನಯನ ಸೇನ - ಧರ್ಮಾಮೃತ
ದುರ್ಗಸಿಂಹ - ಪಂಚತಂತ್ರ
ಸಂಸ್ಕೃತ ಸಾಹಿತ್ಯ
ಜಗದೇಕ ಮಲ್ಲನ ಆಸ್ಥಾನ ಕವಿ - ವಾದಿರಾಜ
6 ನೇ ವಿಕ್ರಮಾಧಿತ್ಯನ ಅಶ್ರಿತ ಕವಿ - ಬಿಲ್ಹಣ
ವಾದಿರಾಜ - ಯಶೋಧರ ಚರಿತೆ ಮತ್ತು ಪಾರ್ಶ್ವನಾಥ ಚರಿತೆ
ಬಿಲ್ಹಣ - ವಿಕ್ರಮಾಂಕ ದೇವಚರಿತ
ವಿಜ್ಞಾನೇಶ್ವರ - ಮಿತಾಕ್ಷರ ಸಂಹಿತೆ
ಮೂರನೇ ಸೋಮೇಶ್ವರ - ಮಾನಸೋಲ್ಲಾಸ
ಜಗದೇಕ ಮಲ್ಲನ - ಸಂಗೀತ ಚೂಡಾಮಣಿ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬೀದರ್ ಜಿಲ್ಲೆಯ ಕಲ್ಯಾಣ
ಸತ್ಯಾಶ್ರಯನನ್ನು ಮಹಾಭಾರತದ ಭೀಮನಿಗೆ ಹೋಲಿಸಿದ ಕವಿ - ರನ್ನ
ಕನ್ನೇಗಾಲ ಕದನ ಸಂಭವಿಸಿದ್ದು - 6ನೇ ವಿಕ್ರಮಾಧಿತ್ಯ / ವಿಷ್ಣುವರ್ಧನ
ನೃತ್ಯವಿಧ್ಯಾದರಿ ಎಂಬ ಬಿರುದನ್ನು ಹೊಂದಿದ್ದವಳು - ಚಂದ್ರಲಾದೇವಿ
ಕನ್ನಡದ ಮೊದಲ ಪಶುವೈಧ್ಯ ಕೃತಿ - ಗೋವೈದ್ಯ ( ಕೀರ್ತಿವರ್ಮ )
ಕನ್ನಡದ ಮೊದಲ ಜೋತಿಷ್ಯ ಶಾಸ್ತ್ರ - ಜಾತಕ ತಿಲಕ ( ಶ್ರೀಧರಚಾರ್ಯ )
3 ನೇ ಸೋಮೇಶ್ವರ ನ ಬಿರುದು - ಭೂಲೋಕಮಲ್ಲ , ಸರ್ವಜ್ಞ ಚಕ್ರವರ್ತಿ ಹಾಗೂ ಸರ್ವಜ್ಞ ಭೂಪ
ಅಭಿನವ ಪಂಪ ಎಂದು ಖ್ಯಾತಿವೆತ್ತವರು - ನಾಗಚಂದ್ರಕವಿ
ಕನ್ನಡದ ಪ್ರಪ್ರಥಮ ಕವಯಿತ್ರಿ - ಕಂತಿ
ಅರಿಕೇಸರಿಯ ಆಸ್ಥಾನದ ಕವಿ - ಪಂಪ
ಸಾಹಸ ಭೀಮ ವಿಜಯ - ರನ್ನ
ಆದಿ ಕವಿ ಪಂಪ - ವಿಕ್ರಮಾರ್ಜುನ ವಿಜಯ ಹಾಗೂ ಆದಿಪುರಾಣ
ಪಂಪ ರಾಮಯಾಣ ಎಂದು ಖ್ಯಾತವಾದ ಕೃತಿ - ನಾಗ ಚಂದ್ರ ಕವಿಯ - ರಾಮಚರಿತಪುರಾಣ
ಎರಡನೇ ತೈಲಪನ ಬಿರುದು - ತ್ರೈಲೋಕ ಮಲ್ಲ
ಎರಡನೇ ತೈಲಪನ ದಂಡ ನಾಯಕ - ಬರ್ಫೆ
6ನೇ ವಿಕ್ರಮಾಧಿತ್ಯನ ದಂಡನಾಯಕ - ದಂಡಾದೀಶ
ಕನ್ನಡ ಮೊದಲ ಕಾಮಸಾಸ್ತ್ರ ಗ್ರಂಥ - ಮದನ ತಿಲಕ (ಚಂದ್ರರಾಜ )
ರನ್ನನಿಗೆ “ಕವಿಚಕ್ರವರ್ತಿ ” ಎಂಬ ಬಿರುದು ನೀಡಿದವರು - 2 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಕೊನೆಯ ದೊರೆ - 3 ನೇ ತೈಲಪ
ಕಲ್ಯಾಣಿ ಚಾಲುಕ್ಯರ ಆಳ್ವಿಕೆಯನ್ನು ಕೊನೆಗಾಣಿಸಿದವರು - ಕಲಚೂರಿ ಬಿಜ್ಜಳ
ಕಲ್ಯಾಣಿ ಚಾಲುಕ್ಯರ ರಾಜಧಾನಿ - ಬಿದರ್ ಜಿಲ್ಲೆಯ ಬಸವನ ಕಲ್ಯಾಣ
6 ನೇ ವಿಕ್ರಮಾಧಿತ್ಯನ ತಂದೆ ತಾಯಿ - 1 ನೇ ಸೋಮೇಶ್ವರ ಹಾಗೂ ಬಾಚಲಾ ದೇವಿ
Share:

ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು


  • ಭಾರತದ ಇತಿಹಾಸದ ಪರಿಚಯಗಳು

  • ಭಾರತದ ಇತಿಹಾಸ ತಿಳಿಯಲಿರುವ ಆಧಾರಗಳು

  • ಜುನಾಗಡ್ ಶಾಸನದ ಕರ್ತು- ರುದ್ರದಾಮ
  • ಉತ್ತರ ಮೆರೂರು ಶಾಸನದ ಕರ್ತು- ಪರಾಂತರ ಚೋಳ
  • ಅಲಹಾಬಾದ್ ಸ್ತಂಭ ಶಾಸನದ ಕರ್ತು- ಸಮುದ್ರ ಗುಪ್ತ
  • ಐಹೊಳೆ ಶಾಸನದ ಕರ್ತು-ರವಿವರ್ಮ
  • ಅಶ್ವ ಮೇಧ ಎಂಬ ನಾಣ್ಯವನ್ನು ಜಾರಿಗೆ ತಂದವನು - ಸಮುದ್ರ ಗುಪ್ತ
  • ಭಾರತದ ಹಾಗೂ ಇರಾನ್ ನಡುವಿನ ಸಂಬಂಧದ ಕುರಿತು ತಿಳಿಸುವ
  • ಹೆರಡೋಟಸ್ ನ ಕೃತಿ-Historia.
  • ಇರಾನ್ ನ ಪ್ರಾಚೀನ ಹೆಸರು- ಪರ್ಶಿಯಾ.
  • ಮೆಗಾಸ್ತನಿಸ್ ಈ ಆಸ್ಥಾನದ ರಾಜಧೂತ - ಚಂದ್ರಗುಪ್ತಮೌರ್ಯ.
  • ಇಂಡಿಕಾ ಕೃತಿಯ ಕರ್ತು- ಮೆಗಾಸ್ತನೀಸ್.
  • principle of the Exithrian Seen ಕೃತಿಯ ಕರ್ತು- ಗ್ರೀಕ್ ದೇಶದವನು.
  • The geography ಕೃತಿಯ ಕರ್ತು-ಟಾಲೆಮಿ.


  • ಗ್ರೀಕರ ಬರವಣಿಗೆಗಳು 

  • ಹೆರಡೋಟಸ್ - Historia
  • ಅಲೆಗ್ಸಾಂಡರನ ಭಾರತ ಆಕ್ರಮಣದ ವಿವರಗಳು
  • ಇಂಡಿಕಾ ಕೃತಿಯ ಕರ್ತು-ಮೆಗಾಸ್ತಲೀಸ್.
  • ಮೌರ್ಯರ ಆಡಳಿತ ಬಗೆಗೆ ಬೆಳಕು ಚೆಲ್ಲುವ ಗ್ರಂಥ - ಇಂಡಿಕಾ



  • ಭಾರತದ ಇತಿಹಾಸದಲ್ಲಿ ಭೂಗೋಳ

  • ಭಾರತದ ಇತಿಹಾಸ ಪರಿಚಯ

  • ಭೂಗೋಳದಲ್ಲಿ ಭಾರತದ ಸ್ಥಾನ.
  • ಉತ್ತರ ಗೋಳಾರ್ಧ ಉತ್ತರ ಅಕ್ಷಾಂಶ 8 ಡಿಗ್ರಿ ಯಿಂದ 37 ಡಿಗ್ರಿವರೆಗೆ
  • ಪೂರ್ವ ರೇಖಾಂಶ 70 ಡಿಗ್ರಿ ಯಿಂದ 93 ಡಿಗ್ರಿ ವರೆಗೆ ಹೊಂದಿದೆ.


  • ಭಾರತದ ವಿವಿಧ ಹೆಸರುಗಳು.

  • ಭರತ ವರ್ಷ, ಭರತ ಖಂಡ, ಜಂಬೂದ್ವೀಪ, ಇಂಡಿಯಾ ಹಾಗೂ ಹಿಂದೂಸ್ಥಾನ್.


  • ಭಾರತದ ಪ್ರಮುಖ ಗಡಿಗಳು

  • ಉತ್ತರದಲ್ಲಿ ಹಿಮಾಲಯ ಪರ್ವತ
  • ದಕ್ಷಿಣದಲ್ಲಿ ಶ್ರೀಲಂಕಾ ಹಾಗೂ ಹಿಂದೂ ಮಹಾಸಾಗರ
  • ಪೂರ್ವದಲ್ಲಿ ಮಯನ್ಮಾರ್ ಹಾಗೂ ಬಾಂಗ್ಲಾದೇಶ
  • ಪಶ್ಚಿಮದಲ್ಲಿ ಪಾಕಿಸ್ತಾನ ಹಾಗೂ ಅರಬ್ಬೀ ಸಮುದ್ರ


  • ಭಾರತದ ಇತಿಹಾಸದ ಕಾಲಮಾನಗಳು

  • ಇತಿಹಾಸದ ಪೂರ್ವಯುಗ (ಕ್ರಿ.ಪೂ.20000-5000)
  • ಪ್ರಾಚೀನ ಯುಗ(ಕ್ರಿ.ಪೂ 600 ರಿಂದ ಕ್ರಿ.ಶ 1200)
  • ಮಧ್ಯಯುಗ (ಕ್ರಿ.ಶ 1200-1700)
  • ಆಧುನಿಕ ಯುಗ(ಕ್ರಿ.ಶ. 1700-ಇಂದಿನವರೆಗೆ)



  • ಪ್ರಾಚೀನ ಭಾರತದ ಇತಿಹಾಸವು 1921 ರವರೆಗೆ ಹಾಗೂ ಅರ್ಯರು ಆರಂಭಿಸಿದ ವೇದಕಾಲದ ನಾರರೀಕತೆಯಿಂದ ಆರಂಭವಾಗುತ್ತದೆ.
  • ಭಾರತ ಸಂಪೂರ್ಣವಾಗಿ - ಉತ್ತರಾರ್ಧಗೋಳದಲ್ಲಿದೆ.
  • ಜನ ಸಂಖ್ಯೆಯಲ್ಲಿ ಭಾರತ - ಎರಡನೇಯ ಸ್ಥಾನದಲ್ಲಿದೆ.
  • ಭಾರತ - ಏಷ್ಯಾ ಖಂಡದಲ್ಲಿದೆ.


  • ಸರಹದ್ದುಗಳು

  • ಪೂರ್ವದಲ್ಲಿ - ಬಂಗಾಳಕೊಲ್ಲಿ
  • ಪಶ್ಚಿಮದಲ್ಲಿ- ಅರಬ್ಬೀ ಸಮುದ್ರ
  • ಉತ್ತರದಲ್ಲಿ- ಹಿಮಾಲಯ ಪರ್ವತ
  • ದಕ್ಷಿಣದಲ್ಲಿ - ಹಿಂದೂಮಹಾಸಾಗರ



  • ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ

  • ಇತಿಹಾಸದ ಅರ್ಥ ಮತ್ತು ವ್ಯಾಖ್ಯೆ.

  • History ಎಂಬ ಪದವು ಗ್ರೀಕ್ ಭಾಷೆಯ Historia ದಿಂದ ಉಗಮವಾಗಿದೆ.
  • History ಎಂದರೆ ವಿಚಾರಣೆ ಅಥವಾ ತನಿಖೆ ಮಾಡು ಎಂದರ್ಥ.
  • ಇತಿಹಾಸವು ಸಂಸ್ಕೃತದ ಪದವಾಗಿದೆ.
  • ಇತಿಹಾಸವನ್ನು ಬರೆದವರಲ್ಲಿ ಗ್ರೀಕರು ಮೊದಲಿಗರು.
  • ಇತಿಹಾಸದ ಪಿತಾಮಹಾ - ಹೆರಡೊಟಸ್ .
  • Parshion war ಕೃತಿಯ ಕರ್ತೃ - ಹೆರಡೊಟಸ್ .
  • City of God ಕೃತಿಯ ಕರ್ತೃ-ಸಂತ ಅಗಸ್ಚನ್.
  • ಚರ್ಚು ಹಾಗೂ ರಾಜ್ಯದ ನಡುವಿನ ಸಂಬಂಧವನ್ನು ಪ್ರಥಮವಾಗಿ ಚಿಂತಿಸಿದವರು - ಸಂತ ಅಗಸ್ಚನ್.



  • ಪ್ರಮುಖ ಹೇಳಿಕೆಗಳು.

  • ಭೂತ ಕಾಲದ ರಾಜಕೀಯವೇ ವರ್ತಮಾನ ಕಾಲದ ಇತಿಹಾಸ, ಇಂದಿನ ರಾಜಕೀಯವೇ ಭವಿಷ್ಯತ್ತಿನ ಇತಿಹಾಸ- Freeman.
  • ವ್ಯಕ್ತಿಗಳ ಜೀವನ ಚರಿತ್ರೆಯೇ ಇತಿಹಾಸ - ಥಾಮಸ್ ಕಾರ್ಲೈಲ್ .
  • ಉಳ್ಳವರು ಹಾಗೂ ಇಲ್ಲದವರ ನಡುವಿನ ಹೋರಾಟವೇ ಇತಿಹಾಸ - ಕಾರ್ಲ್ ಮಾರ್ಕ್ಸ್ . Das Capital ಈತನ ಕೃತಿ.
  • ಜದುನಾಥ್ ಸರ್ಕಾರರವರ ಪ್ರಮುಖ ಕೃತಿಗಳು .
  • Declaine and Fall of the Maghal Empire
  • Shivaji and His Times.
  • India Through the ages.



  • ಇತಿಹಾಸದ ಎಂದರೆ ನಾಗರೀಕತೆಗಳ ಏಳು ಬೀಳಿನ ಕತೆ- ಆರ್ನಾಲ್ಡ್ ಟಾಯ್ನ್ ಬಿ.
  • A study of History- ಕೃತಿಯ ಕರ್ತೃ- Arnald Toynbi.
  • ವಿಶ್ವದ 26 ನಾಗರೀಕತೆಗಳ ಸಮಗ್ರ ಅಧ್ಯಯನ ಕೃತಿಯೇ Taynbi ವಿರಚಿತ A study of History.
  • ಅನಾಗರೀಕತೆಯಿಂದ ನಾಗರೀಕತೆಯೆಡೆಗೆ ಸಾಗಿದ ಮಾನವನ ಕತೆಯೇ ಇತಿಹಾಸ- ಜವಾಹರಲಾಲ್ ನೆಹರೂ ರವರು.
  • ಮಾನವ ಕುಲದ ಕತೆಯೇ ಇತಿಹಾಸ - ಹೆನ್ನಿಕ್ ವಾನ್ ಲೂನ್
  • ಯುಗ ಯುಗದಲ್ಲಿ ನಡೆದ ಮಾನವನ ಹೋರಾಟವೇ ಇತಿಹಾಸ ಪಿಯರ್ಸ್.
  • ಇತಿಹಾಸ ಲೇಖನಾ ಕಲೆಯ ತವರು ಮನೆ- ಗ್ರೀಕ್.
  • ಹೆರೋಡೋಟಸ್ ನು - ಪೆಲಿಕ್ಲಿಸ್ ನ ಆಸ್ಥಾನದಲ್ಲಿದ್ದನು.
  • Historia ಎಂಬ ಕೃತಿಯ ಕರ್ತು - ಹೆರೋಡೋಟಸ್ .
  • Felopanedian war ಕೃತಿಯ ಕರ್ತು- ಥುಸಿಡೈಡಸ್.
  • ಜರ್ಮನ್ನರು ಇತಿಹಾಸವನ್ನು - ಗೆಸ್ ಚಿಸ್ಟೆ-ಎನ್ನುತ್ತಿದ್ದರು.
  • ಇತಿಹಾಸವು ಒಂದು ಅನ್ವೇಷಣೆ ಅಥವಾ ಮಹಾನ್ ವೀರರ ಕಥಾನಕ್ ಎಂದವರು- ಹೆರೋಡೋಟಸ್ .
  • ಇತಿಹಾಸ ಬದಲಾಗದ ಗತಕಾಲ ಎಂದವರು- ಅರಿಸ್ಟಾಟಲ್.
  • ದಾಸ್ ಕ್ಯಾಪಿಟಲ್ ಹಾಗೂ ಕಮ್ಯೂನಿಸ್ಟ್ ಮ್ಯಾಸಿಪ್ಯಾಸ್ಟ್ರೋ ಕೃತಿಗಳ ಕರ್ತು- ಕಾರ್ಲ್ ಮಾರ್ಕ್ಸ್.
  • ಜಗತ್ ಕಥಾವಲ್ಲರಿ- ಕೃತಿಯ ಕರ್ತು ಜವಾಹರಲಾಲ್ ನೆಹರು.
  • ಇತಿಹಾಸವು ಸಮಾಜಗಳ ನೆನಪುಗಳು ಎಂದವರು - ರೀನಿಯರ್.
  • ಇತಿಹಾಸ ಜಯಭೇರಿ ಹೊಡೆದ ಯುದ್ದಗಳ ವರ್ಣನೆ- ಎಂದವರು ಹಿಟ್ಲರ್.
  • ಸದ್ಗುಣ ಹಾಗೂ ದುರ್ಗುಣಗಳ ನಡುವಿನ ಹೋರಾಟ ಇತಿಹಾಸ ಎಂದವರು- ಅಗಸ್ಟೆನ್.
  • ಎಲ್ಲಾ ಸಮಾಜ ವಿಜ್ಞಾನಗಳ ಪಿತೃ ಅಥವಾ ಮಾತೃ-ಇತಿಹಾಸ
  • ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಠಿಸಲಾರರು ಎಂದವರು - ಡಾ. ಬಿ.ಆರ್.ಅಂಬೇಡ್ಕರ್.
  • ಸಿಂಧೂ ಬಯಲಿನ ನಾಗರೀಕತೆಯನ್ನು ಪತ್ತೆ ಹಚ್ಚಲಾದ ವರ್ಷ-1921.
  • ಇತಿಹಾಸದ ಅರ್ಥವನ್ನು ಕೇವಲ ರಾಜಕೀಯಕ್ಕೆ ಸೀಮಿತಗೊಳಿಸಿದವರು- Freeman
  • ಇತಿಹಾಸವನ್ನು ವ್ಯಕ್ತಿಗಳಿಗೆ ಹೋಲಿಸಿದವರು ಕಾರ್ಲೈಲ್ ರವರು.
  • ಇತಿಹಾಸವನ್ನು ಆರ್ಥಿಕ ವಿಶ್ಲೇಷಣೆಗೆ ಸೀಮಿತಗೊಳಿಸಿದವರು ಕಾರ್ಲ್ ಮಾರ್ಕ್ಸ್.
  • ಪ್ರಾಚೀನ ಕಾಲದಲ್ಲಿ ಇತಿಹಾಸ ಕೇವಲ - ದಂತಕತೆಗಳಿಗೆ ಸೀಮಿತವಾಗಿತ್ತು.
  • 19 ನೇ ಶತಮಾನದವರೆಗೆ-ರಾಜಕೀಯ ಅಂಶಗಳು ಪ್ರಧಾನವಾಗಿತ್ತು.ಇತಿಹಾಸ ಸತ್ತವರ ಮೇಲೆ ಹೆಣೆದ ಸುಳ್ಳಿನ ಕಂತೆ ಎಂದವರು-ನೆಪೋಲಿಯನ್
Share:

*ಶಿಕ್ಷಣ ಕ್ಷೇತ್ರದಲ್ಲಿ ಜನಪ್ರಿಯವಾದ ಮೊಬೈಲ್ APPಗಳು*



*ಶಿಕ್ಷಣ ಕ್ಷೇತ್ರದಲ್ಲಿ ಜನಪ್ರಿಯವಾದ ಮೊಬೈಲ್ APPಗಳು*




ಇದು ಡಿಜಿಟಲ್ ಯುಗ ನಮ್ಮ ಎಲ್ಲ ಸಂವೇದನಾ ಶಕ್ತಿಯು ಟೆಕ್ನಾಲಜಿಯ ಮೇಲೆ ಅವಲಂಭಿತವಾಗಿದೆ. ಮೆಸೇಜಿಂಗ್, ಚಾಟಿಂಗ್ , ಗೇಮಿಂಗ್ ನಿಂದ ಹಿಡಿದು ದೊಡ್ಡ ದೊಡ್ಡ ಮಟ್ಟದ ತಾಂತ್ರಿಕ ಸಂಶೋಧನೆ , ಕಾರ್ಯಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಹಭಾಗಿತ್ವ ಟೆಕ್ನಾಲಜಿಯದ್ದಾಗಿದೆ.ಟೆಕ್ನಾಲಜಿ ಯಿಲ್ಲದ ಬದುಕನ್ನು ಇಂದು ಮಾನವ ಕ್ಷಣದ ಮಟ್ಟಿಗೂ ಊಹಿಸಲಾರ. ದಿನ ನಿತ್ಯವೂ ಹೊಸ ಅವಿಷ್ಕಾರದೊಂದಿಗೆ ನೂತನ ತಂತ್ರಾಂಶಗಳನ್ನು ಕಂಡು ಹಿಡಿದು ತನ್ನ ಕಾರ್ಯಕ್ಷಮತೆಯನ್ನು ಅಲ್ಪ ಸಮಯದಲ್ಲಿ ವಿಶಾಲವಾಗಿ ಪ್ರಕಟಿಸುತ್ತ ಅವಿನಾಭಾವ ಸಾಧನೆ ಮಾಡುತ್ತಿರುವ ಮಾನವ ಮಿದುಳಿಗೆ ಎಷ್ಟು ಸಲಾಂ ಹೇಳಿದರೂ ಸಾಲದು.ಇಂದು ಸ್ಮಾರ್ಟ್ ಪೋನ್ ಎಂಬ ಸಣ್ಣ ವಸ್ತುವಿನಲ್ಲಿ ಇಡೀ ಜಗತ್ತಿನ ಎಲ್ಲ ವಿಚಾರಗಳನ್ನು ಬಚ್ಚಿಟ್ಟುಕೊಳ್ಳ ಬಹುದು . ಹೆಬ್ಬೆರಳಿನ ತುತ್ತ ತುದಿಯಿಂದ ಟ್ಯಾಪ್ ಮಾಡುವ ಮೂಲಕ ಊಹೆಗೂ ನಿಲುಕದ ಹೊಸ ವಿಶ್ವವನ್ನೇ ನಾವು ಕಾಣಬಹುದು.




ಟೆಕ್ನಿಕಲ್ ಆಗಿ ಹೇಳಿದರೆ "ಇದು ಸ್ಮಾರ್ಟ್ ಜನರ ಸ್ಮಾರ್ಟ್ ಯುಗ" . ವಿದ್ಯಾರ್ಥಿಯಿಂದ ಹಿಡಿದು ಮುಪ್ಪಿನ ದಿನಗಳನ್ನು ಕಳೆಯುವ ವೃದ್ಧರು ಸಹ ತಮ್ಮ ದೈನಂದಿನ ಜೀವನಕ್ಕೆ ಸ್ಮಾರ್ಟ್ ಮೆರಗು ನೀಡಲು ದಿನ ನಿತ್ಯವೂ ಕಸರತ್ತು ಮಾಡುತ್ತಾರೆ .ಸಾಮಾನ್ಯವಾಗಿ ಹಿರಿಯರು "ನಿಮ್ಮ ಮನೆಯಲ್ಲಿ ಫೋನ್ ಇದೆಯಾ ?" ಎಂಬ ಪ್ರಶ್ನೆ ಕೇಳುತಿದ್ದ ಕಾಲ ಒಂದಿತ್ತು . ಆದರೆ ಇಂದು ಕಿರಿಯರು ಒಂದು ಹೆಜ್ಜೆ ಮುಂದೆ ಹೋಗಿ ತಮ್ಮದೇ ಶೈಲಿಯಲ್ಲಿ ಸ್ಟೈಲ್ ಆಗಿ"ನಿನ್ ಹತ್ರಾ ವಾಟ್ಸ್ ಅಪ್ ಇದೆಯಾ ?ಎಂಬ ಪ್ರಶ್ನೆ ಕೇಳುವ ಕಾಲ ಬಂದಿದೆ.ನಿಜಕ್ಕೂ ಟೆಕ್ನಾ ಲಾಜಿ ನಮ್ಮ ಬದುಕಿನ ರೂಪು ರೆಷೆಯನ್ನು ಬದಲಿಸುತ್ತಾ ದೈನಂದಿನ ಜೀವನಕ್ಕೆ ಹೊಸ ಆಯಾಮ ನೀಡುತ್ತಿದೆ ಎಂದರೆ ತಪ್ಪಾಗಲಾರದು .




ಅದೇ ರೀತಿ ಸ್ಮಾರ್ಟ್ ಫೋನ್ ಗಳಲ್ಲಿ APP ಗಳ ಬಳಕೆಕೂಡ.APP ಅಥವಾ ಅಪ್ಲಿಕೆಶನ್ ನಲ್ಲಿ ಹಲವು ವಿಧ ಗಳಿವೆ. ಪ್ರಸ್ತುತ ಅಂಕಣದಲ್ಲಿ ನಾವು ಶಿಕ್ಷಣಕ್ಕೆ ಸಮಬಂಧ ಪಟ್ಟ APP ಗಳ ಬಗ್ಗೆ ಚರ್ಚಿಸುತ್ತಿದ್ದೇವೆ.ಶಿಕ್ಷಣ ಕ್ಷೇತ್ರದಲ್ಲಿ ಪ್ರಮುಖ ಮತ್ತು ಹೆಚ್ಚು ಜನಪ್ರಿಯವಾದ ಕೆಲವು ಮೊಬೈಲ್ APP ಗಳ ಬಗ್ಗೆ ಇಲ್ಲಿ ಸರಳವಾಗಿ ತಿಳಿಸುವ ಪ್ರಯತ್ನ ಮಾಡಿದ್ದೇವೆ.ಇಲ್ಲಿರುವ APP ಗಳ ಬಗ್ಗೆ ಓದಿ ಅರಿತು ಕೊಳ್ಳಿ ಹಾಗೆ ಆತ್ಮೀಯರೊಂದಿಗೆ ಶೇರ್ ಮಾಡಿ.




*1. Dropbox(ಡ್ರಾಪ್ ಬಾಕ್ಸ್)*

ಕಂಪ್ಯೂಟರ್ ಕ್ಲೌಡಿಂಗ್ ನ ಅತ್ಯುತ್ತಮ ಅವಿಷ್ಕಾರಅಂದ್ರೆ ಅದು ಡ್ರಾಪ್ ಬಾಕ್ಸ್ ಎಂದೇ ಹೇಳ ಬೇಕು. ಪ್ರಾಧ್ಯಾ ಪಕರು ಗಲಿಬಿಲಿಯಲ್ಲಿ ತಮ್ಮ ಅಮೂಲ್ಯವಾದ ಡಿಜಿಟಲ್ ಡಾಕ್ಯುಮೆಂಟ್ಸ್(ಪೆನ್ ಡ್ರೈವ್ ,ಸಿ.ಡಿ ) ಗಳನ್ನು ಮರೆತು ಬಿಟ್ಟಲ್ಲಿ, ಡ್ರಾಪ್ ಬಾಕ್ಸ್ ಮೂಲಕ ಸಂಪರ್ಕದಲ್ಲಿರುವ ಕಂಪ್ಯೂಟರ್ ನಿಂದ ತಮ್ಮ ನೋಟ್ಸ್ ಗಳನ್ನೂ ಸುರಕ್ಷಿತವಾಗಿ ಬಳಸಿಕೊಳ್ಳ ಬಹುದು, ಅಷ್ಟೇ ಅಲ್ಲದೆ ತಮ್ಮ ಪರ್ಸನಲ್ ಡಾಕ್ಯುಮೆಂಟ್ ಗಳನ್ನೂ ಸುರಕ್ಷಿತವಾಗಿ ಡ್ರಾಪ್ ಬಾಕ್ಸ್ ನಲ್ಲಿ ಸೇವ್ ಮಾಡಿಟ್ಟು ಕೊಳ್ಳ ಬಹುದು !




*2. Documents To Go(ಡಾಕ್ಯು ಮೆಂಟ್ಸ್ ಟು ಗೋ)*

ಇದು ಎಲ್ಲಾ ಸ್ಮಾರ್ಟ್ಫೋನ್ ಹಾಗೂ PDA ಪ್ಲಾಟ್ ಫಾರ್ಮ್ ನಲ್ಲಿ ಲಭ್ಯ. ಈ APP ಮೈಕ್ರೋಸಾಫ್ಟ್ ಆಫೀಸ್ ನ ಎಲ್ಲಾ ಕಾರ್ಯಕ್ರಮಗಳನ್ನು ಹೊಂದಿದೆ, ಜೊತೆಗೆ ಡಿವೈಸ್ ನಲ್ಲಿ ಸೇವ್ ಮಾಡಲಾಗುವ ಕಡತಗಳನ್ನು ಉಳಿಸುವಲ್ಲಿ ಹಾಗೂ ಇತರೆ ಡಿವೈಸ್ ಗೆ ಹೊಂದಿಕೊಂಡು ಪ್ರವರ್ತಿಸುವ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತದೆ.




*3. Lab Guru(ಲ್ಯಾಬ್ ಗುರು)*ಇದು ಐಪ್ಯಾಡ್ ಒಡೆತನದ ಅತ್ಯಂತ ಜನಪ್ರಿಯ APP . ವಿಜ್ಞಾನ ಪ್ರಾಧ್ಯಾಪಕರ ಪ್ರಯೋಗಗಳ ರಚನೆ ಮತ್ತು ನಿರ್ವಹಣೆಯ ಜೊತೆಗೆ ವಿಧ್ಯರ್ಥಿಗಳೊಂದಿಗೆ ಶೇರ್ ಮಾಡುವಲ್ಲಿ ಮತ್ತು ನೋಟ್ ಮಾಡಲು ಸಹಕಾರಿಯಾಗಿದೆ .




*4.Attendance(ಅಟೆಂಡೆನ್ಸ))*ಶಿಕ್ಷಣ ಸಂಸ್ಥೆ ಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯ ಮೇಲೆ ನಿಗಾವಹಿಸಲು ಮತ್ತು ಗಮನಕೇಂದ್ರೀಕರಿಸಲು ಈ APP ಸಹಕಾರಿಯಾಗಿದೆ . ಇದು ಇಡೀ ಶಿಕ್ಷಣ ಸಂಸ್ಥೆಯ ಒಟ್ಟಾರೆ ವಿದ್ಯಾರ್ಥಿಗಳ ಹಾಜರಾತಿಯ ಬಗ್ಗೆ ನಿಖರವಾದ ಮಾಹಿತಿಯನು ನೀಡುತ್ತದೆ




*5. Evernote(ಎವರ್ ನೋಟ್)*ಆಯಾ ವಿಷಯಗಳಿಗೆ ಸಂಬಂಧ ಪಟ್ಟ ಡಿಜಿಟಲ್ ಕಡತಗಳನ್ನು ಮತ್ತು ಎಲ್ಲಾ ಅಗತ್ಯ ವಸ್ತುಗಳನ್ನು ಒಂದೆಡೆ ಶೇಖರಿಸಿ ನಿರ್ಧಿಷ್ಟ ಸ್ಥಳದಲ್ಲಿ ಲಭ್ಯವಾಗಿಸುವುದು ಈ APP ನ ವಿಶೇಷ . ಇದು ವಿಶ್ವದಲ್ಲಿ ಅತ್ಯಂತ ಮೆಚ್ಚುಗೆ ಪಡೆದ APP ಆಗಿದೆ




*6.The Elements: A Visual Exploration(ಡಿ ಎಲಿಮೆಂಟ್ಸ್ ಅ ವಿಶುಯಲ್ ಎಕ್ಸ್ ಪ್ಲೋರೆಶನ್ )* ವನ್ನು ಇಷ್ಟಪಡದೆ ಇರುವವರು ಸಹ ಇದನ್ನು ಇಷ್ಟ ಪಡುತ್ತಾರೆ. ಪ್ರಸ್ತುತ APPನಲ್ಲಿ ರಸಾಯನಶಾಸ್ತ್ರದ ಬಗ್ಗೆ ಸಂಪೂರ್ಣವಾದ ವಿವರವಾದ ಫೋಟೋಗಳ ಜೊತೆಗೆ ದೈನಂದಿನ ಜೀವನದಲ್ಲಿ ಬಳಸುವ ಎಲ್ಲಾ ಮೂಲಭೂತ ಅಂಶಗಳನ್ನು ಮತ್ತು ವಸ್ತು ವಿಷಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಆವರ್ತಕ ಕೋಷ್ಟಕದಲ್ಲಿ ವಿವರಿಸುತ್ತದೆ.




*7. TED(ಟಿ.ಇ.ಡಿ)*

ಸಾಮಾನ್ಯವಾಗಿ ಈ APP ನ್ನು ಎಲ್ಲ ಶಿಕ್ಷಕರು ಇಷ್ಟಪಡುತ್ತಾರೆ. ಪ್ರಸ್ತುತ APP ನಲ್ಲಿ ಅಸಂಖ್ಯಾತ ವಿಷಯಗಳು ಹೊಂದಿದೆ. ಶಿಕ್ಷಕರು ತಮ್ಮ ತರಗತಿಯ ಪಾಠಗಳನ್ನು, ಉಪನ್ಯಾಸಗಳನ್ನು ಪೂರಕವಾಗಿಟೆಡ್ ನಲ್ಲಿ ಶೇಖರಿಸ ಬಹುದು. ಅಷ್ಟೇ ಅಲ್ಲದೆ ತಮ್ಮಗೆ ತಿಳಿದಿರದ ವಿಷಯಗಳ ಬಗ್ಗೆ TED ಮೂಲಕ ತಿಳಿದು ಕೊಳ್ಳ ಬಹುದು




*8.Twitter(ಟ್ವಿಟರ್)*

ವಿದ್ಯಾರ್ಥಿಗಳಿಗೆ ಪರೀಕ್ಷೆ ಯ ಬಗ್ಗೆ ಮುನ್ಸೂಚನೆ ನೀಡುವುದು ಅಥವಾ ನೆನಪಿಸುವುದು, ಆನ್ ಲೈನ್ ಮೂಲಕ ಅಧ್ಯಯನ ವಿಷಯಗಳ ಬಗ್ಗೆ ಸೂಕ್ತ ಮಾಹಿತಿ ನೀಡುವುದರಲ್ಲಿ, ತರಗತಿಯ ಅತ್ಯಗತ್ಯ ವಿಚಾರಗಳನ್ನು ಬಳಸುವಲ್ಲಿ ಟ್ವಿಟರ್ ಸದಾ ಮೊದಲ ಆದ್ಯತೆಯನ್ನು ಪಡೆಯುತ್ತದೆ.




*9. Science 360(ಸೈನ್ಸ್ 360)*

ಆಂಡ್ರಾಯ್ಡ್ ಮತ್ತು ಐ ಫೋನ್ ಬಳಕೆದಾರರು ವಿಜ್ಞಾನಕ್ಕೆ ಸಂಬಂಧ ಪಟ್ಟ ಆಡಿಯೋ ಕ್ಲಿಪ್ ಮತ್ತು ವಿಡಿಯೋ ಕ್ಲಿಪ್ ಗಳನ್ನು ತಮ್ಮ ವಿದ್ಯಾರ್ಥಿಗಳೊಂದಿಗೆ ಹಂಚಿಕೊಳ್ಳಬಹುದು. ಅಷ್ಟೇ ಅಲ್ಲದೆ ವೈಯಕ್ತಿಕವಾಗಿ ತಮ್ಮ ಜ್ಞಾನ ಉತ್ತೇಜಿಸಲು ಈ APP ಅನ್ನು ಬಳಸಬಹುದು .




*10. Quick Graph(ಕ್ವಿಕ್ ಗ್ರಾಫ್)*ಗಣಿತ ವಿಷಯದ ಪ್ರಾಧ್ಯಾಪಕರು ಕ್ವಿಕ್ ಗ್ರಾಫ್ ನ ಮೂಲಕ ಎರಡು ಮತ್ತು ಮೂರು ಆಯಾಮಗಳಲ್ಲಿ ಸಮೀಕರಣಗಳನ್ನು ಸಂಕ್ಷಿಪ್ತ ವಾಗಿ ತಿಳಿಸಲು ಈ ಅಪ್ಲಿಕೇಶನ್ ಬಳಸಬಹುದು.ಅಷ್ಟೇ ಅಲ್ಲದೆ ಇದರಲ್ಲಿಕಂಪ್ಯು ಟಿಂಗ್ ನೊಂದಿಗೆ ಅತ್ಯಂತ ಕ್ಲಿಷ್ಟಕರವಾದಲೆಕ್ಕಗಳನ್ನು ದೃಶ್ಯಗಳ ಮೂಲಕ ವಿವರವಾಗಿ ತಿಳಿಸಬಹುದು .




*11. Keynote(ಕೀ ನೋಟ್)*

ಸಮ್ಮೇಳನಗಳಲ್ಲಿ, ಅಥವಾ ಉಪನ್ಯಾಸಗಳನ್ನು ನೀಡುವ ಸಂದರ್ಭದಲ್ಲಿ ಮೈಕ್ರೋ ಸಾಫ್ಟ್ ಪವರ್ ಪಾಯಿಂಟ್ ನ ನೆರವಿಲ್ಲದೆ ಮಲ್ಟಿ ಮೀಡಿಯದೊಂದಿಗೆ ಈ APP ಮೂಲಕತಮ್ಮ ವಿಷಯವನ್ನು ಪ್ರಸ್ತುತ ಪಡಿಸಬಹುದು.




*12. TeacherKit(ಟೀಚರ್ ಕಿಟ್)*

ಕೇವಲ ಐ ಫೋನ್ ನಲ್ಲಿ ಮಾತ್ರ ಲಭ್ಯ. ಈ ಅಪ್ಲಿಕೇಶನ್ ಒಬ್ಬ ಶಿಕ್ಷಕನ ಸಹಾಯಿಯಂತೆ ಕಾರ್ಯ ನಿರ್ವಹಿಸುತ್ತದೆ ಕೆಲಸಕ್ಕೆ ಸಂಬಂಧ ಪಟ್ಟ ದಾಖಲೆಯ ಶ್ರೇಣಿಗಳನ್ನು ಮತ್ತು ಹಾಜರಾತಿ, ಮತ್ತು ಸಾಕಷ್ಟು ವಿಷಯಗಳನ್ನು ಇದು ಹೊಂದಿದೆ. ಶಿಕ್ಷಕ ತನ್ನ ಅಗತ್ಯಕ್ಕೆ ತಕ್ಕ ಹಾಗೆ ಟೀಚರ್ ಕಿಟ್ APP ನ್ನು ಬಳಸಬಹುದು




*13. Teacher Aide Pro(ಟೀಚರ್ ಎಡ್ ಪ್ರೊ )*

ಟೀಚರ್ ಕಿಟ್ ಬಳಸಲು ಆಗದವರು ಆಂಡ್ರಾಯಿಡ್ ನ ಟೀಚರ್ ಎಡ್ ಪ್ರೊ ಬಳಸಬಹುದು.ಈ APP ಟೀಚರ್ ಕಿಟ್ ನಲ್ಲಿರುವ ಎಲ್ಲ ಅಂಶಗಳನ್ನು ಒಳಗೊಂಡಿದೆ




*14. Google Apps(ಗೂಗಲ್ APPs)*

ಒಂದರ ಬದಲಿಗೆ ಅನೇಕ ಅಪ್ಲಿಕೇಶನ್ ಗಳನ್ನು ಒಂದೇ ಪ್ಲಾಟ್ ಫಾರ್ಮ್ ನಲ್ಲಿ ಬಳಸಬಹುದು , ಆಂಡ್ರಾಯ್ಡ್, ಐಪ್ಯಾಡ್, ಐಫೋನ್, ಬ್ಲಾಕ್ ಬೆರ್ರಿ ,ವಿಂಡೋಸ್ ಫೋನ್, ಅಥವಾ ಯಾವುದೇ ಮೊಬೈಲ್ ಗ್ಯಾಜೆಟ್ಇರಲಿ, ಗೂಗಲ್ APPs ನ ಸಹಾಯದೊಂದಿಗೆ ಹಲವು APP ಗಳ ಲಾಭ ಪಡೆಯಬಹುದು.




*15. Blackboard Mobile Learn(ಬ್ಲ್ಯಾಕ್ ಬೋರ್ಡ್ ಮೊಬೈಲ್ ಲರ್ನ್)*

ಬಹಳಷ್ಟು ಕಾಲೇಜ್ ಮತ್ತು ವಿಶ್ವ ವಿದ್ಯಾನಿಲ ಗಳು ಬ್ಲ್ಯಾಕ್ ಬೋರ್ಡ್ ಅಪ್ಲಿಕೇಶನ್ ಮೂಲಕ ಆನ್ ಲೈನ್ ಕೋರ್ಸ್ ಗಳನ್ನು ನಡೆಸುತ್ತದೆ. ತಂತ್ರಜ್ಞಾನದ ಮತ್ತು ಮೊಬೈಲ್ ಮೂಲಕ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಪಾಠ ಹೇಳಿ ಕೊಡುವ ಅವಕಾಶ ಈ APP ಒದಗಿಸುತ್ತದೆ.




*16. eClicker Polling System(ಇ ಕ್ಲಿಕ್ಕರ್ ಪೋಲಿಂಗ್ ಸಿಸ್ಟಂ)*

ಸಂಕೀರ್ಣವಾದ ಅಥವಾ ವಿಶಾಲವಾದ ಪವರ್ ಪಾಯಿಂಟ್ , ಕೀ ನೋಟ್ ಪ್ರಸ್ತುತಿ, ರೇಖಾ ಚಿತ್ರ , ಪೋಲಿಂಗ್, ಪವರ್ ಪಾಯಿಂಟ್ ಸ್ಲೈಡ್ ಗಳ ರಚನೆ ಮತ್ತು ನಿರೂಪಣೆಮತ್ತು ಹಲವು ವೈಶಿಷ್ಟ್ಯ ಗಳನ್ನೂ ಒಳಗೊಂಡ ಈ APP ಅತ್ಯಂತ ಪರಿಣಾಮ ಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ.




*17. Wikipedia(ವಿಕಿ ಪೀಡಿಯಾ)*

ತನ್ನಲ್ಲಿನ ವಿಶಾಲ, ಮುಕ್ತ ಸಂಪಾದನೆ, ರಚನೆಯ ಹೊರತಾಗಿಯೂ, ವಿಕಿಪೀಡಿಯ ನಿಖರ ಮತ್ತು ಲಭ್ಯವಿರುವ ನೈಜ ಮಾಹಿತಿಯನ್ನು ನೀಡುತ್ತದೆ. ಪ್ರಾಧ್ಯಾಪಕರುಗಳಿಗೆ ಸಾಕಷ್ಟು ಸಂಶೋಧನೆಗೆ ನೆರವಾಗಿದೆ .




*18.CourseSmart(ಕೋರ್ಸ್ ಸ್ಮಾರ್ಟ್)*

ಕೋರ್ಸ್ ಸ್ಮಾರ್ಟ್ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ಲೆಟ್ ಗಳಲ್ಲಿ ಲಭ್ಯವಾದ APP ಆಗಿದ್ದು, ಈ ಅಪ್ಲಿಕೇಶನ್ ವಿಧ್ಯಾರ್ಥಿಗಳಿಗೆ , ಉಪನ್ಯಾಸಕರಿಗೆ,ಶಿಕ್ಷಕರಿಗೆ ಸಾವಿರಾರು ಪಠ್ಯಪುಸ್ತಕಗಳನ್ನು ಓದಬಹುದಾಗಿದೆ.




*19. Bento(ಬೆಂಟೊ)*

ಐ ಫೋನ್ ಡಿವೈಸ್ ಗಳಿಗೆ ಮಾತ್ರ ಅಭಿವೃದ್ಧಿ ಪಡಿಸಲಾದ ಈ ಅಪ್ಲಿಕೇಶನ್ ಪ್ರಾಜೆಕ್ಟ್ ಪ್ಲಾನಿಂಗ್ ಮತ್ತು ಅದನ್ನು ರಚಿಸುವ ಪ್ರಕ್ರಿಯೆಗೆ ಉಪಯುಕ್ತವಾಗಿದೆ.




*20. Edmodo(ಎಡ್ ಮೊಡೋ)*

ಫೇಸ್ ಬುಕ್ ಮತ್ತು ಟ್ವಿಟರ್ ನಂತಹ ಜಾಲತಾಣ ಗಳಲ್ಲಿ ಸಾಮಾನ್ಯವಾಗಿ ವಿದ್ಯಾರ್ಥಿಗಳು ವಯಕ್ತಿಕವಾಗಿ ಯಾವುದೇ ರೀತಿಯ ತರಗತಿಯ ವಸ್ತುಗಳ ಬಗ್ಗೆ ಚರ್ಚಿಸುವುದಾಗಲಿ ಶೇರ್ ಮಾಡಲು ಸಾಧ್ಯವಿಲ್ಲ ಹಾಗೆ ಗೌಪ್ಯತೆಗೂ ಸಹ ಇಲ್ಲಿ ಆಸ್ಪದವಿಲ್ಲ. ಎಡ್ ಮೊಡೋ APP ನ ಮೂಲಕ ವಿದ್ಯಾರ್ಥಿ ಮತ್ತು ಶಿಕ್ಷಕರು ನಡುವೆ ಪರಸ್ಪರ ತರಗತಿಯ ವಸ್ತುಗಳ ಬಗ್ಗೆ ಸಮಾಲೋಚನೆ ನಡೆಸಬಹುದು.




*21. QuickOffice Pro(ಕ್ವಿಕ್ ಆಫೀಸ್ ಪ್ರೊ )*

$ 14,99 ಮೌಲ್ಯದ ಈ APP ಐ ಫೋನ್ ಡಿವೈಸ್ ಮತ್ತು ಆಂಡ್ರಾಯ್ಡ್ ಮೊಬೈಲ್ ಗಳಲ್ಲಿ ಲಭ್ಯವಾಗಿದೆ . ಈ APP ಮೂಲಕ ಮೈಕ್ರೋಸಾಫ್ಟ್ ಆಫಿಸ್ ನ ಎಲ್ಲ ಟೂಲ್ಸ್ ಗಳನ್ನು ಯಾವುದೇ ಅದೇ ತಡೆ ಇಲ್ಲದೆ ಬಳಸಬಹುದು.




*22. Box(ಬಾಕ್ಸ್)*

ಯಾವುದೇ ಕಂಪ್ಯೂಟರ್ ಮೂಲಕ ಹೋಸ್ಟ್ ಮಾಡಲಾದ ಫೈಲ್ ಗಳನ್ನು ಪುನರ್ ಬಳಸುವ ಅವಕಾಶದ ಜೊತೆಗೆ ಪ್ರಮುಖ ದಾಖಲೆಗಳ ಗೌಪ್ಯತೆ ಯನ್ನು ಕಾಪಾಡುವ ಅತ್ಯಂತ ಜನಪ್ರಿಯ ಕ್ಲೌಡ್ ಕಂಪ್ಯೂಟಿಂಗ್ APP ಆಗಿದೆ.




*23. iAnnotate(ಐ ಅನ್ನೋಟೆಟ್)*

ಈ APP ಮೂಲಕ ಶಿಕ್ಷಣಕ್ಕೆ ಸಂಬಂಧ ಪಟ್ಟ ಕೆಲಸಗಳನ್ನು ಮಾಡಬಹುದು. ನೋಟ್ ಮಾಡುವುದು,ಟಿಪ್ಪಣಿಗಳು ಬರೆಯುವುದು , ಬುಕ್ ಮಾರ್ಕ್ ಮಾಡುವುದು, ಹೈಲೈಟ್ ಮಾಡುವುದರ ಜೊತೆಗೆ PDF ಫೈಲ್ ಗಳನ್ನೂ ಸಹ ಬಳಸಬಹುದು .




*24.Mendeley(ಮೆಂಡೆಲೆ)*ಸಂಶೋಧನೆಗಳಲ್ಲಿ ನಿರತರಾದ ಪ್ರಾಧ್ಯಾಪಕರುಗಳು, ತಮ್ಮ ಸಂಶೋಧನೆಯಾ ಸಂಕಲನ ಮತ್ತು ಸಂಘಟಿಸುವಿಕೆಯ ಬಗ್ಗೆ , ಹಾಗೂ ಇತರ ವೃತ್ತಿಪರ ಹಾಗೂ ಶಿಕ್ಷಕರೊಂದಿಗೆ ಶೇರ್ ಮಾಡುವುದು ಮತ್ತು ದಾಖಲೆಗಳನ್ನು ಅಪ್ಡೇಟ್ ಮಾಡವುದು ಹಾಗು ಸಂಪರ್ಕದಹೋದಳು Mendeley ಬಹಳ ಉಪಕಾರಿಯಾಗಿದೆ. ಇದು ಐ ಫೋನ್ ನಲ್ಲಿ ಮಾತ್ರ ಲಭ್ಯ.




*25.Popplet(ಪೊಪ್ಲೆಟ್)*

ಪೇಪರ್ ಪ್ರೆಸೆಂಟೇಷನ್ ಮಾಡುವ ಮುನ್ನ ತಮ್ಮ ಕಾಲ್ಪನಿಕ ಶಕ್ತಿಯನ್ನು ಸ್ಮರಣೀಯ ಗೊಳಿಸಿ ಚೊಕ್ಕವಾಗಿ , ಪರಿಣಾಮಕಾರಿಯಾದ ಉಪನ್ಯಾಸಗಳನ್ನು ತ್ವರಿತ ರೀತಿಯಲ್ಲಿ ಪ್ರಸ್ತುತ ಪಡಿಸಲು Poppletಬಹಳ ಉಪಯುಕ್ತವಾದ ಅಪ್ಲಿಕೇಶನ್ ಆಗಿದೆ.




*26. Exam Preparations, Daily hunt (ಎಕ್ಸಾಂಪ್ರಿಪರೇಷನ್, ಡೈಲಿ ಹಂಟ್)*

ಹಂಟ್ ಅಪ್ಲಿಕೇಶನ್ ವತಿಯಿಂದExam Preparationsಎಂಬ ಹೊಸ APP ಬಿಡುಗಡೆ ಮಾಡಲಾಗಿದೆ . ಈ ಅಪ್ಲಿಕೇಶನ್ ಮೂಲಕ ವಿವಿಧ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸಬಹುದು. - IAS (CSAT), IBPS RRB exams, Bank PO, Clerk, SSC, UPSC, UGC NET, LIC, Railways, NDA, CDS, TET ಮುಂತಾದ ಪರೀಕ್ಷೆಗಳಿಗೆ ಬೇಕಾದ ಉತ್ತಮ ಗುಣಮಟ್ಟದ ಅಧ್ಯಯನದ ವಸ್ತುಗಳು, ಕ್ವೆಶನ್ ಬ್ಯಾಂಕ್ , ಅಭ್ಯಾಸ ಪರೀಕ್ಷೆಗಳು ಮತ್ತು ಅಣಕು ಪರೀಕ್ಷೆಗಳ ಲಾಭವನ್ನು ಪಡೆಯಬಹುದು.Exam PreparationsAPP ಪ್ರಚಲಿತ ವಿದ್ಯಮಾನಗಳ ಕುರಿತು, ಪರೀಕ್ಷೆಯ ಫಲಿತಾಂಶಗಳ ಕುರಿತು ಮಾಹಿತಿ ನೀಡುವುದಷ್ಟೇ ಅಲ್ಲದೆ ಪೀರ್ ಶ್ರೇಣಿಯೊಂದಿಗೆ ತಯಾರಿ ನಡೆಸಲು ಸಹಾಯ ಮಾಡುತ್ತದೆ. ಪರೀಕ್ಷೆಗೆ ಸಂಬಂಧ ಪಟ್ಟ ದಿನಾಂಕ, ಸೂಚನೆ, ವಿವರಗಳನ್ನು ನೀಡುತ್ತದೆ.




*27. Byju's APP(ಬೈಜು APP)*

ವಿಶುವಲ್ ಎಫೆಕ್ಟ್ ನೊಂದಿಗೆ ವಿವಿಧ ತಂತ್ರಜ್ಞಾನಗಳನ್ನು ಬಳಸಿಕೊಂಡು ವಿಜ್ಞಾನ , ಗಣಿತ ವಿಷಯಗಳ ಸಣ್ಣ ಮತ್ತು ಸಂಕೀರ್ಣ ಲೆಕ್ಕ ಗಳನ್ನು ಸರಳ ಮತ್ತು ಪರಿಣಾಮಕಾರಿಯಾಗಿ ಮಕ್ಕಳಿಗೆಅರ್ಥವಾಗುವಂತೆ ತಿಳಿಸಿ ಕೊಡುವ ವಿಶಿಷ್ಠವಾದ APP ಆಗಿದೆ . ಬೈಜು ರವೀಂದ್ರನ್ ಈ ಅಪ್ಲಿಕೇಶನ್ ನ ರೂವಾರಿಯಾಗಿದ್ದಾರೆ . ಶಾಲಾ ವಿಧ್ಯಾರ್ಥಿಗಳು ಮಾತ್ರ ವಲ್ಲದೆ JEE, AIPMT, CAT & IAS ಪರೀಕ್ಷೆಗಳಿಗೆ ತಯಾರಿ ನಡೆಸುವವರೂ ಸಹ ಬೈಜು APPನ ಲಾಭ ಪಡೆಯಬಹುದು.




*28. Edx(ಇಡಿ.ಎಕ್ಸ್)*

ವಿಶ್ವದ ಅತ್ಯುತ್ತಮ ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಿಂದ ಉಚಿತವಾಗ ಆನ್ಲೈನ್ ಶಿಕ್ಷಣವನ್ನು Edx ಮೂಲಕ ಪಡೆಯಬಹುದು .Harvard University, MIT, UC Berkeley, Tsinghua University, Microsoft, Linux, The Smithsonian ವಿಶ್ವ ವಿದ್ಯಾನಿಲಯಗಳ ಶ್ರೇಷ್ಠ ತಜ್ಞರು, ನುರಿತ ಉಪನ್ಯಾಸಕರ ನೆರವಿನೊಂದಿಗೆ ಪಾಠ ಕಲಿಯ ಬಹುದು.ಕಂಪ್ಯೂಟರ್ ವಿಜ್ಞಾನ, ಎಂಜಿನಿಯರಿಂಗ್, ಇತಿಹಾಸ, ಮನಃಶಾಸ್ತ್ರ, ಪೋಷಣೆ, ದೊಡ್ಡ ದಶಮಾಂಶ, ಸ್ಟಾಟಿಸ್ ಟಿಕ್ಸ ಮತ್ತು ಹೆಚ್ಚುವಿಷಯಗಳ ಕುರಿತು ಕೋರ್ಸ್ ಮಾಡಬಹುದು.




ಓದುವಿಕೆ ಎನ್ನುವುದು ಅತ್ಯುತ್ತಮ ಹವ್ಯಾಸ. ತಕ್ಷಣವೇ ಕ್ಲಿಕ್ ಮಾಡಿ ನಿಮ್ಮನು ಓದುಗರ ಜಗತ್ತಿನಲ್ಲಿ ಕಂಡುಕೊಳ್ಳಿ.

ಮಾಹಿತಿ ಮೂಲ : what's up groups
Share:

ಸಾಮಾನ್ಯ ಜ್ಞಾನ


✒ಹೊಗೇನಕಲ್ ವಿವಾದವು ಯಾವ ರಾಜ್ಯಗಳ ನಡುವೆ ನಡೆದಿತ್ತು-ಕರ್ನಾಟಕ ಮತ್ತು ತಮಿಳುನಾಡು

✒ಮ್ಯಾಂಗನೀಸ್ ಅದಿರು ವಿಫುಲವಾಗಿ ಕರ್ನಾಟಕದಲ್ಲಿ ದೊರೆಯುವ ಸ್ಥಳ-ಸಂಡೂರು

✒ಕರ್ನಾಟಕದಲ್ಲಿ ಈಶಾನ್ಯಕ್ಕೆ ಹರಿಯುವ ನದಿ- ತುಂಗಭದ್ರಾ

✒ನಮ್ಮ ಜಲಗೋಳದ ಅತೀ ದೊಡ್ಡ ಸಾಗರ -ಫೆಸಿಫಿಕ ಸಾಗರ

✒1999 ರಲ್ಲಿ ಭಾರತ ರತ್ನ ಪ್ರಶಸ್ತಿ ಇವರಿಗೆ ನೀಡಲಾಯಿತು -ಅಮರ್ತ್ಯ ಸೇನ್

✒ಉಸಿರಾಟ ಕ್ರಿಯೆಯಲ್ಲಿ ಶಕ್ತಿಯನ್ನು ಬಿಡುಗಡೆ ಮಾಡುವ ಕಣದಂಗ
-ಮೈಟೋಕಾಂಡ್ರಿಯಾ

✒ಮೊದಲ ಅಂತರರಾಷ್ಟ್ರೀಯ ಯೋಗ
ದಿನಾಚರಣೆ ಆಚರಿಸಿದ್ದು -
* ಜೂನ್ 21, 2015.

✒ಪ್ರಪಂಚದಲ್ಲಿ ಕುಟುಂಬ ಯೋಜನೆಯನ್ನು
ಸರ್ಕಾರದ ಆಧಿಕೃತ ಕಾರ್ಯಕ್ರಮವಾಗಿ ಸ್ವೀಕರಿಸಿದ
ಮೊದಲ -ಭಾರತ

✒ಚಾರ್ಲಿ ಹೆಬ್ಡೊ ಯಾವ ದೇಶದ ಪತ್ರಿಕೆ?
* ಫ್ರಾನ್ಸ್

✒ಭಾರತದಲ್ಲಿ ಮೊದಲು ಶಾಸ್ತ್ರೀಯ
ಸ್ಥಾನ ಪಡೆದ ಭಾಷೆ -
- ಸಂಸ್ಕೃತ.

✒ಈ ನಗರದಲ್ಲಿ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲಾಗುತ್ತದೆ -ಓಸ್ಲೋ (ನಾರ್ವೆ)

✒ಪ್ರಥಮ ರಾಜೀವಗಾಂಧಿ ಖೇಲರತ್ನ ಪ್ರಶಸ್ತಿ ಪಡೆದವರು -ವಿಶ್ವನಾಥ ಆನಂದ (ಚೆಸ್)

✒ಭಾರತದಲ್ಲಿ ಎರಡು ರಾಜಧಾನಿಯನ್ನು
ಹೊಂದಿರುವ ರಾಜ್ಯ ಯಾವುದು?
- ಜಮ್ಮು-ಕಾಶ್ಮೀರ.

✒ತಾನಸೇನ್ ಸಮ್ಮಾನ್ ಪ್ರಶಸ್ತಿಯನ್ನು ಸ್ಥಾಪಿಸಿದ ಸರ್ಕಾರ -ಮಧ್ಯಪ್ರದೇಶ

✒ರೈಸ್ ಟೆಕ್ನಾಲಜಿ ಪಾರ್ಕ್ ಎಲ್ಲಿದೆ?
* ಸೋಮನಾಳ (ಕಾರಟಗಿ).(ತಾ:- ಗಂಗಾವತಿ,
ಜಿ:- ಕೊಪ್ಪಳ).

✒5000 ಕೋಟಿಗಿಂತ ಹೆಚ್ಚು ಬಂಡವಾಳ ಹೊಂದಿದ ಉದ್ದಿಮೆಗಳನ್ನು ------ ಎನ್ನುವರು?
* ಮಹಾರತ್ನ ಉದ್ದಿಮೆಗಳು.

✒ಭಾರತದ ಭೌಗೋಳಿಕ ಕೇಂದ್ರ- ಮದ್ಯಪ್ರದೇಶದ ಜಬ್ಬಲಪುರ

✒"ಮೀನು ಸಾಕಾಣಿಕೆ" ಯಾವ ವಲಯಕ್ಕೆ ಉದಾಹರಣೆ?
 * ಪ್ರಾಥಮಿಕ.

✒"ಕೋಸಿ" ಯಾವ ನದಿಯ ಉಪನದಿ?
* ಗಂಗಾ ನದಿ.

✒"ಚಕ್ರ" ಜಲವಿದ್ಯುತ್ ಉತ್ಪಾದನಾ ಕೇಂದ್ರ ಯಾವ ರಾಜ್ಯದಲ್ಲಿದೆ?(ಪ್ರವೀಣ ಹೆಳವರ)
* ಕರ್ನಾಟಕ.

✒ಒಲಂಪಿಕ್ ಪದಕವನ್ನು ಗೆದ್ದ ಮೊದಲ ಭಾರತೀಯ ಮಹಿಳೆ -ಕರ್ಣಂ ಮಲ್ಲೇಶ್ವರಿ

✒ವಿಲಿಯಂ ಕಪ್ ಪ್ರಶಸ್ತಿಯನ್ನು ಈ ಆಟಕ್ಕೆ ನೀಡಲಾಗುತ್ತದೆ -ಬಾಸ್ಕೆಟ್ ಬಾಲ್

✒ಕನ್ನಡದ ಮೊದಲ ಅಕ್ಷರಮಾಲೆ ಕೃತಿಯಾದ ಜಿನಾಕ್ಷರ ಮಾಲೆಯನ್ನು ರಚಿಸಿದವರು -ಪೊನ್ನ

✒ಒಲಂಪಿಕ್ ಕ್ರಿಡಾಕೂಟದಲ್ಲಿ ಹಾಕಿ ತಂಡವು ತನ್ನ ಮೊದಲ ಪದಕ ಪಡೆಯಲಾದ ವರ್ಷ -1928

✒ಜಗತ್ತಿನ ದೊಡ್ಡ ಕರಾವಳಿ ರೇಖೆ ಹೊಂದಿದ ದೇಶ ಇದಾಗಿದೆ -ಕೆನಡಾ

✒ಟೆಬಲ್ ಟೆನಿಸ್ ಒಲಂಪಿಕ್ ಕ್ರೀಡೆಯಾಗಿ ಸೇರ್ಪಡೆಯಾದ ವರ್ಷ -1988

✒ಬಾಕ್ಸಿಂಗ್ ಕ್ರೀಡೆ ಒಲಂಪಿಕ್ ಕ್ರೀಡೆಯಾಗಿ ಸೇರ್ಪಡೆಯಾದ ವರ್ಷ -1908

✒ಕ್ರೀಡಾ ಇತಿಹಾಸದಲ್ಲೇ ವೈಯಕ್ತಿಕ ಒಲಂಪಿಕ ಚಿನ್ನದ ಪದಕವನ್ನು ಗಳಿಸಿದ ಮೊದಲ ಭಾರತೀಯ -ಅಭಿನವ ಬಿಂದ್ರಾ

✒ಕ್ರೀಡಾ ಕ್ಷೇತ್ರದಲ್ಲಿ ನೀಡುವ ಅರ್ಜುನ್ ಪ್ರಶಸ್ತಿ ಸ್ಥಾಪಿಸಲಾದ ವರ್ಷ -1961

✒ಕ್ರಿಕೆಟ್ ಆಟದಲ್ಲಿ ಬೌಲಿಂಗ್ ವೇಗವನ್ನು ಅಳೆಯುವ ಸಾಧನ -ಮ್ಯಾಕ್ರೋಮೀಟರ್

✒ಯಾವ ನದಿಯು ಸಮಭಾಜಕ ವೃತ್ತವನ್ನು ಎರಡು ಸಲ ಹಾದು ಹೋಗುತ್ತದೆ- ಕಾಂಗೊ

✒ಕರ್ನಾಟಕ ರಾಜ್ಯದ ಈ ಜಿಲ್ಲೆಯಲ್ಲಿ ಹೆದ್ದಾರಿ ಹಾದು ಹೋಗುವುದಿಲ್ಲ-ಕೊಡಗು

✒ಪ್ರಪಂಚದ ಅತ್ಯಂತ ವಿಸ್ತಾರವಾದ ದ್ವೀಪ/ದ್ವೀಪ ಸಮೂಹ-ಗ್ರೀನ್ ಲ್ಯಾಂಡ್

✒ಅಘನಾಶಿನಿ ಮತ್ತು ಶರಾವತಿ ನದಿಗಳ ಮಧ್ಯ ಇರುವ ಪಟ್ಟಣಗಳ ಜೋಡಿ- ಕುಮಟಾ ಮತ್ತು ಹೊನ್ನಾವರ

✒ಬಾನ್ ಕಿ ಮೂನ್ : ಕೋರಿಯಾ :: ಕೋಫೀ ಎ ಅನ್ನಾನ್ :
* ಘಾನಾ.

✒ಕರ್ನಾಟಕ ರಾಜ್ಯದಲ್ಲಿ ಕರಡಿಗಳಿಗಾಗಿ ಸ್ಥಾಪಿಸಿರುವ ರಕ್ಷಣಾಧಾಮ ಎಲ್ಲಿದೆ- ಬಳ್ಳಾರಿ(ಪ್ರವೀಣ ಹೆಳವರ)

✒ನಮ್ಮ ದೇಶದ ಮೊಟ್ಟಮೊದಲಿನ ಜಲವಿದ್ಯುಚ್ಛಕ್ತಿ ಉತ್ಪಾದನಾ ಯೋಜನೆ-ಶಿವನಸಮುದ್ರ ಜಲಪಾತ

✒ಮಾಗೋಡು ಜಲಪಾತವನ್ನು ಉಂಟು ಮಾಡುವ ನದಿ-ಬೇಡ್ತಿ

✒ಸ್ನೂಕರ್ ಪಂದ್ಯದ ಕೊನೆಯಲ್ಲಿ ಹೊಡೆಯುವ ಚೆಂಡು ಈ ಬಣ್ಣದ್ದಾಗಿರುತ್ತದೆ -ಕಪ್ಪುಬಣ್ಣ

✒ಏಷ್ಯನ್ ಗೇಮ್ಸನ್ ಜನಕನೆಂದು ಇವರನ್ನು ಕರೆಯುತ್ತಾರೆ -ಜೆ.ಡಿ.ಸೋಂಧಿ

✒ "ಭೂ ಚೇತನ ಕಾರ್ಯಕ್ರಮ" ಜಾರಿಗೆ ಬಂದದ್ದು-
* 2010.

✒ಕರ್ನಾಟಕದ ಅತ್ಯಂತ ದೊಡ್ಡಕೆರೆ--
ಶಾಂತಿಸಾಗರ

✒ಗಾಂಧೀಜಿಯವರು ತಂಗಿದ್ದ ಕರ್ನಾಟಕದ ಗಿರಿಧಾಮ--ನಂದಿದುರ್ಗ.

✒ರಾಷ್ಟ್ರಪತಿ ಪ್ರಶಸ್ತಿ ಪಡೆದ ಪ್ರಥಮ ಕನ್ನಡದ ಗಾಯಕ--ಶಿವಮೊಗ್ಗ ಸುಬ್ಬಣ್ಣ.

✒ಶ್ರೀ ಚೈತನ್ಯರು ಯಾವ ರಾಜ್ಯದಲ್ಲಿ ಜನಿಸಿದ್ಧು?
* ಪಶ್ಚಿಮ ಬಂಗಾಳ.

✒"ತಾನೂ ಅಲ್ಲಾ ಮತ್ತು ರಾಮನ ಶಿಶು" ಎಂಬುದಾಗಿ ಹೇಳಿದವರು
* ಕಬೀರ್ ದಾಸ್.

✒ಗೋಲಗುಂಬಜವು ಜಗತ್ತಿನಲ್ಲಿಯೇ ಗಾತ್ರದಲ್ಲಿ ಎಷ್ಟನೇಯದು?
* ನಾಲ್ಕನೆಯದು

✒ಯುರೋ ನಾಣ್ಯವನ್ನು ಇತ್ತೀಚೆಗೆ ಅಳವಡಿಸಿಕೊಂಡ ರಾಷ್ಟ್ರ
* ಲಿಥುವೇನಿಯಾ.(೨೦೦೫)

✒ ವಿದ್ಯಾಶಂಕರ ದೇವಾಲಯ ಎಲ್ಲಿದೆ?
* ಶೃಂಗೇರಿ(ಪ್ರವೀಣ ಹೆಳವರ)

✒'ವ್ಯಾಟ್' ಜಾರಿಗೊಳಿಸಿದ ಮೊದಲ ದೇಶ
* ಫ್ರಾನ್ಸ್ (1953).
Share:

ಅಹಂಭಾವ ಮತ್ತು ನರಿಯ ಉಪಾಯ

 💐 *ಅಹಂಭಾವ*💐

   ಸಂತನ ಬಳಿ ಒಬ್ಬ ರಾಜನು ಹೋದ. ಅವರಿಬ್ಬರ ಮಧ್ಯದಲ್ಲಿ ನಡೆದ ಸಂವಾದ ಹೀಗಿದೆ.
ರಾಜ - "ನಾನಾರು, ನಿಮಗೆ ಗೊತ್ತೇ?"
ಸಂತ - "ನನಗೆ ಗೊತ್ತಿಲ್ಲ !"
ರಾಜ - "ನಾನು ಈ ದೇಶದ ಚಕ್ರವರ್ತಿ !"
ಸಂತ - "ಎಷ್ಟು ವರುಷಗಳಿಂದ ?"
ರಾಜ - "ಹದಿನೈದು ವರುಷಗಳಿಂದ."
ಸಂತ - ಅದಕ್ಕೂ ಮೊದಲು ನೀನೇನು ರಾಜನಾಗಿರಲಿಲ್ಲ !"
ರಾಜ - "ಹೌದು !"
ಸಂತ - "ಈಗಲಾದರೂ ನೆರೆಹೊರೆಯ ರಾಜರು ನಿನ್ನನ್ನು ಸೋಲಿಸಿದರೆ ನೀನೇನು ರಾಜನಾಗಿರುವುದಿಲ್ಲ !"
ರಾಜ - "ಹೌದು"
ಸಂತ - "ಹಾಗಾದರೆ ನೀನು ಚಕ್ರವರ್ತಿ ಎಂಬುವುದು ಸತ್ಯವಲ್ಲ"
ಸಂತರ ಈ ನುಡಿಗಳನ್ನು ಕೇಳುತ್ತಲೇ ರಾಜನ ಮನದಲ್ಲಿದ್ದ ಅಹಂಭಾವ ಅಳಿಯಿತು. ಅರಿವಿನ ರವಿ ಉದಯಿಸಿದ !    ಕೃಪೆ: ಸಿದ್ದೇಶ್ವರ ಸ್ವಾಮೀಜಿಗಳು.    


 ನರಿಯ ಉಪಾಯ*

ಒಂದು ದಟ್ಟಾರಣ್ಯದಲ್ಲಿ ಸಿಂಹರಾಜ ವಾಸವಿದ್ದ. ಅವನು ಬಾಯಿಬಿಟ್ಟರೆ, ಅರ್ಧ ಕಾಡಿನಲ್ಲಿ ದುರ್ಗಂಧವೇ ತುಂಬಿಕೊಳ್ಳುತ್ತಿತ್ತು. ಆತನ ಗಬ್ಬು ದುರ್ನಾತ ತಾಳಲಾರದೇ, ಎಷ್ಟೋ ಜೀವಿಗಳು ಆತನ ಆಸುಪಾಸಿನಲ್ಲಿ ಸುಳಿಯುತ್ತಿರಲಿಲ್ಲ. ಹೇಗೋ ಒಂದು ದಿನ ಅದಕ್ಕೆ, ತನ್ನ ಬಾಯಿ ಗಬ್ಬು ವಾಸನೆಯಿಂದ ಕೂಡಿರುವ ಸಂಗತಿ ಕಿವಿಗೆ ಬಿತ್ತು. ಆದರೆ, ಅದನ್ನು ಒಪ್ಪಿಕೊಳ್ಳಲು ಸಿಂಹ ಸುತಾರಂ ತಯಾರಿಲ್ಲ.

ಒಂದು ದಿನ ಕಾಡಿನ ಹಾದಿಯಲ್ಲಿ ಸಿಂಹ ವಿರಾಜಮಾನವಾಗಿ ಹೋಗುತ್ತಿದ್ದಾಗ, ಅಲ್ಲಿ ಕಾಡುಕುರಿ ಎದುರಿಗೆ ಸಿಕ್ಕಿತು. "ಏಯ್‌ ನಿಲ್ಲು... ನನ್ನ ಬಾಯಿಂದ ದುರ್ವಾಸನೆ ಬರುತ್ತಾ?' ಎಂದು ಕೇಳಿತು, ಸಿಂಹ. ಆ ಕಾಡುಕುರಿ ಮರುಯೋಚಿಸದೇ, ತನ್ನ ಸಹಜ ಪ್ರಾಮಾಣಿಕತೆಯಿಂದ "ಹೌದು ಮಹಾರಾಜ. ಭಯಂಕರ ಕೆಟ್ಟ ವಾಸನೆ ಬರುತ್ತೆ' ಎಂದು ಹೇಳಿತು. ಸಿಂಹಕ್ಕೆ ಕೋಪ ತಾಳಲಾರದೇ, "ಕಾಡಿನ ರಾಜನಿಗೇ ಹೀಗೆ ಹೇಳುತ್ತೀಯಾ?' ಎಂದು ಅದರ ಮೇಲೆ ಎಗರಿ, ಅದನ್ನು ಕೊಂದು ತಿಂದಿತು.

ಮರುದಿನ ಮತ್ತೆ ಸಿಂಹ ಗುಹೆಯ ಹೊರಗೆ ಸುತ್ತುತ್ತಿದ್ದಾಗ, ತೋಳ ಕಾಣಿಸಿಕೊಂಡಿತು. ತೋಳಕ್ಕೂ ಅದೇ ಪ್ರಶ್ನೆ; "ಏಯ್‌ ನಿಲ್ಲು... ನನ್ನ ಬಾಯಿಂದ ದುರ್ವಾಸನೆ ಬರುತ್ತಾ?'. ತೋಳ ಕೂಡ ಇದ್ದ ವಿಚಾರವನ್ನೇ ಹೇಳಬಯಸಿ, "ಹೌದು ಮಹಾರಾಜ... ನೀನು ಬಾಯಿಬಿಟ್ಟರೆ ಎದುರಿಗೆ ಯಾವ ಜೀವಿಯೂ ಒಂದು ಕ್ಷಣ ನಿಲ್ಲಲೂ ಆಗುವುದಿಲ್ಲ. ಅಷ್ಟು ದುರ್ವಾಸನೆ...' ಎಂದಿತು. ಸಿಂಹಕ್ಕೆ ಕೋಪ ಬಂದು, ತೋಳವನ್ನೂ ಸಾಯಿಸಿತು.

ಮರುದಿನ ಸಿಂಹ ಕಾಡಿನಲ್ಲಿ ವಿಹರಿಸುತ್ತಿದ್ದಾಗ, ನರಿರಾಯ ಕಂಡ. ಅದಕ್ಕೂ ಆವಾಜ್‌ ಹಾಕಿ, ಕರೆಯಿತು. "ನನ್ನ ಬಾಯಿಂದ ದುರ್ವಾಸನೆ ಬರುತ್ತಾ?' ಎಂದು ಸಿಂಹ ದರ್ಪದಿಂದ ಕೇಳಿತು. ಜಾಣ ನರಿರಾಯನಿಗೆ ಈ ಹಿಂದೆ ಪ್ರಾಣ ಕಳೆದುಕೊಂಡ, ಕಾಡುಕುರಿ ಮತ್ತು ತೋಳದ ವಿಚಾರ ತಿಳಿದಿತ್ತು. ಈಗ ಸಿಂಹನಿಂದ ಹೇಗೆ ತಪ್ಪಿಸಿಕೊಳ್ಳುವುದೆಂದು ಯೋಚಿಸಿದಾಗ ಉಪಾಯವೊಂದು ಹೊಳೆಯಿತು.

ನರಿರಾಯ ಕೆಮ್ಮುತ್ತಾ, "ನನಗೆ ಕೆಲ ದಿನಗಳಿಂದ ಕೆಮ್ಮು, ಜೋರು ನೆಗಡಿ. ಯಾವ ವಾಸನೆಯನ್ನೂ ಆಘ್ರಾಣಿಸಲಾಗುತ್ತಿಲ್ಲ. ಕ್ಷಮಿಸು ಮಹಾರಾಜ' ಎಂದು ವಿನಂತಿಸಿಕೊಂಡಿತು. ಸಿಂಹ ಹೋಗಲಿ ಬಿಡು ಎಂದು ಹೇಳಿ ನರಿಯನ್ನು ಬೀಳ್ಕೊಟ್ಟಿತು.

ಕೃಪೆ:ಸೌಭಾಗ್ಯ.                                          
Share:

ವರ್ತುಲಗಳು ಒಲಿಂಪಿಕ್ ಚಿಹ್ನೆ.

ವರ್ತುಲಗಳು ಒಲಿಂಪಿಕ್ ಚಿಹ್ನೆ.

📗ಶ್ವೇತವರ್ಣದ ಒಲಿಂಪಿಕ್ ಧ್ವಜದಲ್ಲಿರುವ ೫ ವರ್ತುಲಗಳ ವರ್ಣ ತಿಳಿಸಿ?
 ಕೆಂಪು,ನೀಲಿ,ಹಸಿರು,ಹಳದಿ ಹಾಗೂ ಕಪ್ಪು ಇವೇ ಆ ಐದು ವರ್ಣಗಳು

📗ಒಲಂಪಿಕ್ ಚಕ್ರಗಳು  ಬಳೆಗಳು  ಬಿಂಬಿಸುವ ಪ್ರಪಂಚದ ಐದು ಖಂಡಗಳನ್ನು ತಿಳಿಸಿ?
 ೧.ಏಷ್ಯಾ, ೨.ಯೂರೋಪ್, ೩.ಆಫ್ರಿಕ, ೪.ಆಸ್ಟ್ರೇಲಿಯಾ, ೫.ಉತ್ತರ ಮತ್ತು ದಕ್ಷಿಣ ಅಮೇರಿಕಾಗಳು

📗ಒಲಿಂಪಿಕ್ ನ ಮೂಲ ಧ್ಯೇಯ ತಿಳಿಸಿ?
ಲ್ಯಾಟಿನ್ ಭಾಷೆಯ, "ಸಿಟಿಯಸ್, ಆಲ್ಟಿಯಸ್, ಫೋರ್ಟಿಯಸ್"; ಅಂದರೆ"ಕ್ಷಿಪ್ರವಾಗಿ,ಎತ್ತರಕ್ಕೆ ಹಾಗೂ ಬಲಿಷ್ಠ" ಎಂಬುದಾಗಿದೆ

📗ಒಲಿಂಪಿಕ್ ಕ್ರೀಡಾಕೂಟದ ಎರಡು ವಿಧಗಳು?
ಬೇಸಗೆಯ ಕ್ರೀಡಾಕೂಟಗಳು ಹಾಗೂ ಚಳಿಗಾಲದ ಕ್ರೀಡಾಕೂಟಗಳೆಂದು ವರ್ಗೀಕರಿಸಲಾಗಿದೆ.

📗೧೯೯೨ ರವರೆಗೆ ಎರಡೂ ಕ್ರೀಡಾಕೂಟಗಳನ್ನು ಒಂದೇ ವರ್ಷದಲ್ಲಿ ನಡೆಸಲಾಗುತ್ತಿತ್ತು ನಂತರ ಕ್ರೀಡಾಕೂಟಗಳ ನಡುವಿನ  ಅಂತರ ಎಷ್ಟು?
ನಂತರ ಇವುಗಳ ಮಧ್ಯೆ ಎರಡು ವರ್ಷಗಳ ಅಂತರವಿರಿಸಲಾಗಿದೆ.

📗ಆಧುನಿಕ ಒಲಿಂಪಿಕ್‌ನ ಪ್ರವರ್ತಕ?
ಬ್ಯಾರನ್‌ ಡಿ. ಕೋಬರ್ಟ್

📗ಚಳಿಗಾಲದ ಓಲಂಪಿಕ್ಸ್ ಕ್ರೀಡೆಗಳು ಆರಂಭವಾಗಿದ್ದು ಯಾವಾಗ?
1924 ರಲ್ಲಿ,

📗.2016 ರ 31 ನೇ ಓಲಂಪಿಕ್ಸ್ ಕ್ರೀಡಾಕೂಟಗಳು ಎಲ್ಲಿ ನಡೆದವು?
 ರಿಯೊ ಡಿ ಜನೈರೊ(ಬ್ರೆಜಿಲ್)ನಲ್ಲಿ

📗2020 32ನೇ ಓಲಂಪಿಕ್ಸ್ ಕ್ರೀಡಾಕೂಟಗಳು ಎಲ್ಲಿ ನಡೆಯಲಿವೆ?
ಟೋಕಿಯೋ(ಜಪಾನ)ನಲ್ಲಿ ಜರುಗಲಿವೆ.

📗2014 ರ 22 ನೇ ಚಳಿಗಾಲದ ಓಲಂಪಿಕ್ಸ್ ಕ್ರೀಡಾಕೂಟಗಳು ಜರುಗಿದ್ದು?
ಸೋಚಿ(ರಷ್ಯಾ)

📗2018 ರಲ್ಲಿ 23ನೇ ಚಳಿಗಾಲದ ಕ್ರೀಡಾಕೂಟಗಳು ಎಲ್ಲಿ ಜರುಗಲಿವೆ?
ಪಿಯಾಂಗಚಾಂಗ್ (ದಕ್ಷಿಣ ಕೊರಿಯಾ)ಜರುಗಲಿವೆ.

📗ಭಾರತ ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದು ಯಾವಾಗ?
 1920 ರಲ್ಲಿ.(6ನೇ ಕ್ರೀಡಾಕೂಟ ಬೆಲ್ಜಿಯಂ ನಲ್ಲಿ)

📗ಓಲಂಪಿಕ್ಸ್ ಕ್ರೀಡಾಕೂಟಗಳಲ್ಲಿ ಪದಕ ಜಯಿಸಿದ ಮೊದಲ ಭಾರತೀಯ?
ಕೆ.ಡಿ.ಜಾಧವ 1952 ಹೆಲಿಂಕ್ಸಿ(ಫೀನಲ್ಯಾಂಡ್) ನಡೆದ ಕ್ರೀಡಾಕೂಟಗಳಲ್ಲಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದರು.

📗ಏಷ್ಯಾ ಖಂಡದಲ್ಲಿ ಮೊದಲ ಬಾರಿಗೆ ಓಲಂಪಿಕ್ಸ್ ಕ್ರೀಡಾಕೂಟಗಳು ಜರುಗಿದ್ದು ?
1940ರಲ್ಲಿ ಜಪಾನಿನ ಟೋಕಿಯೋದಲ್ಲಿ (12 ನೇಕ್ರೀಡಾಕೂಟಗಳು)

📗ಕಾಮನ್ವೆಲ್ತ್ ಕ್ರೀಡೆಗಳು
ಪ್ರಾರಂಭವಾದ ವರ್ಷ?
೧೯೩೦ರಲ್ಲಿ

📗1930ರ ಮೊದಲ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಿದ ರಾಷ್ಟ್ರ?
 ಕೆನಡಾ

📗ಭಾರತ ಮೊದಲ ಬಾರಿಗೆ ಕಾಮನ್ವೆಲ್ತ್ ಕ್ರೀಡೆಗಳಲ್ಲಿ ಭಾಗವಹಿಸಿದ್ದು?
1934 ರಲ್ಲಿ ಲಂಡನ್ ನಲ್ಲಿ ನಡೆದ ಕಾಮನ್ವೆಲ್ತ್ ಕ್ರೀಡೆಗಳಲ್ಲಿ.

📗5 ಸಲ ಕಾಮನ್ವೆಲ್ತ್ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಅತಿಹೆಚ್ಚು ಕ್ರೀಡಾಕೂಟಗಳನ್ನು ಆಯೋಜಿಸಿದ ಪ್ರಥಮ ರಾಷ್ಟ್ರ ಎನ್ನುವ ಖ್ಯಾತಿಗೆ ಒಳಗಾಗಿರುವುದು?
ಆಸ್ಟ್ರೇಲಿಯಾ

📗2010 ರಲ್ಲಿ 19ನೇ ಕಾಮನ್ವೆಲ್ತ್ ಕ್ರೀಡಾಕೂಟವನ್ನು ಆಯೋಜಿಸಿದ ರಾಷ್ಟ್ರ?
ಭಾರತ

📗2018 ರ ಕಾಮನ್ವೆಲ್ತ್ ಕ್ರೀಡಾಕೂಟಗಳು ಎಲ್ಲಿ ಜರುಗಲಿವೆ?
ಆಸ್ಟ್ರೇಲಿಯಾದಲ್ಲಿ.

📗69 ಕೆ,ಜಿ ಭಾರ ಎತ್ತುವ ಸ್ಪರ್ಧೆಯಲ್ಲಿ ಕಂಚಿನ ಪದಕ  ಗೆದ್ದ ಭಾರತದ ಮೊದಲ ಮಹಿಳೆ?
ಕರ್ಣಂ ಮಲ್ಲೇಶ್ವರಿ

📗ಶೂಟಿಂಗನಲ್ಲಿ ಚಿನ್ನದ ಪದಕ ಗಳಿಸುವ ಮೂಲಕ ವೈಯಕ್ತಿಕ ವಿಭಾಗದಲ್ಲಿ ಚಿನ್ನ ಜಯಿಸಿದ ಮೊದಲ ಭಾರತೀಯ?
ಅಭಿನವ ಬಿಂದ್ರಾ

📗ಡಬ್ಲ್ಯುಡಬ್ಲ್ಯುಇ ಗೆ ಆಯ್ಕೆಯಾದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಕೀರ್ತಿಗೆ ಪಾತ್ರರಾದವರು?
ಕವಿತಾ ದೇವಿ

📗ಒಲಿಂಪಿಕ್ಸ್‌ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್ ಪ್ರವೇಶಿಸಿದ ಭಾರತದ ಮೊದಲ ಆಟಗಾರ್ತಿ?
ಪಿ,ವಿ ಸಿಂಧು

📗ಒಲಂಪಿಕ್ ಬೇಸಿಗೆ ಗೇಮ್ಸ್ಗಾಗಿ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು?
ಗೀತಾ ಫೋಗಟ್

📗ಒಲಂಪಿಕ್ ಬೇಸಿಗೆ ಗೇಮ್ಸ್ಗಾಗಿ ಅರ್ಹತೆ ಪಡೆದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು?
ಗೀತಾ ಫೋಗಟ್

📗ಓಲಂಪಿಕ್ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಿನ್ನದ ಪದಕವನ್ನು ಗೆದ್ದ ಮೊದಲ ಭಾರತೀಯ?
ಅಭಿನವ್ ಬಿಂದ್ರಾ

📗2016 ಬೇಸಿಗೆ ಒಲಿಂಪಿಕ್ಸ್ ಬದಲಾಯಿಸಿ
ರಿಯೊ 2016 ಒಲಂಪಿಕ್ಸ್ಗೆ ತನ್ನ ಕ್ಷೇತ್ರದಲ್ಲಿ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳೆ ?
 ಮನ್ಪ್ರೀತ್ ಕೌರ್.

📗ರಿಯೊ ಡಿ ಜನೈರೊದಲ್ಲಿ ನಡೆದ ಒಲಿಂಪಿಕ್ಸ್‌ ಜಿಮ್ನಾಸ್ಟಿಕ್ಸ್‌ನಲ್ಲಿ ಸ್ಪರ್ಧಿಸಿದ ಭಾರತದ ಪ್ರಥಮ ವನಿತೆ?
ದೀಪಾ ಕರ್ಮಾಕರ್

📗2016 ಆಗಸ್ಟ್ 5 ರಿಂದ 21 ಆಗಸ್ಟ್ ವರೆಗೆ ಎಲ್ಲಿ ರಿಯೋ ಒಲಂಪಿಕ್ಸ್  ನಡೆಯಿತು?
 ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ನಡೆಯಿತು.

📗೨೦೧೬ ರ ರಿಯೊ ಒಲಿಂಪಿಕ್ಸ್‌ನಲ್ಲಿ ರಾಜೀವ್ ಗಾಂಧಿ ಖೇಲ್‌ ರತ್ನ ಪ್ರಶಸ್ತಿ ಪಡೆದವರು?
ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಜಯಿಸಿದ ಪಿ.ವಿ. ಸಿಂಧು,
ಕಂಚಿನ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲಿಕ್,
ಜಿಮ್ನಾಸ್ಟಿಕ್ಸ್ ಪಟುದೀಪಾ ಕರ್ಮಾಕರ್ರಮ್, ಶೂಟರ್ ಚಿತು ರಾಯ್ಅವರು

📗ರಾಜೀವಗಾಂಧಿ ಖೇಲ್ ರತ್ನ ಪ್ರಶಸ್ತಿಯ ನಗದು ಬಹುಮಾನದ ಮೊತ್ತ?
7.5 ಲಕ್ಷ

📗ರಿಯೋ ಒಲಂಪಿಕ್ಸ್ ನಲ್ಲಿ ಭಾರತಕ್ಕೆ ಮೊದಲ ಪದಕ ತಂದವರು?
 “ಸಾಕ್ಷಿಮಲ್ಲಿಕ್”(ಒಲಿಂಪಿಕ್ಸ್‌ನ ಮಹಿಳೆಯರ ಕುಸ್ತಿ 58 ಕೆ.ಜಿ ಫ್ರೀ ಸ್ಟೈಲ್ ವಿಭಾಗದಲ್ಲಿ ರಿಪಿಚೇಜ್ ಸ್ಪರ್ಧೆಯಲ್ಲಿ ಕಂಚು ಪದಕ ಗೆದ್ದರು)

📗ಏಷ್ಯನ್ ಅಥ್ಲೆಟಿಕ್ ಫೆಡರೇಷನ್ ಅಧಿಕೃತವಾಗಿ ಮೊದಲು ಎಲ್ಲಿ  ಉದ್ಘಾಟಿಸಲಾಯಿತು?
 ೧೩ ಫೆಬ್ರವರಿ ೧೯೪೯ ರಲ್ಲಿ  ನವದಹೆಲಿಯಲ್ಲಿ

📗2013 - ಮೊದಲ ಏಷ್ಯನ್ ಕ್ರೀಡಾ ಅಥ್ಲೆಟಿಕ್ ಸಭೆಯಲ್ಲಿ 3000 ಮೀ ಓಟದಲ್ಲಿ ಚಿನ್ನದ ಪದಕ ಗೆದ್ದವರು?
ಚಿತ್ರಾ ಪು

📗ಮೈಲಿನಲ್ಲಿ ಏಷ್ಯಾದ ರಾಣಿ" ಎಂಬ ಟ್ಯಾಗ್ ಅನ್ನು ಗಳಿಸಿದರು?
Share:

Join Blog Group

Click on link to join this blogger group:

QUICK LINKS

Popular Posts

Total Pageviews

HEARTLY WELCOME

Labels

"SaViPath" YouTube Channel

Subscribe ಆಗಲು ಕ್ಲಿಕ್‌ ಮಾಡಿ
Design by FlexiThemes | Blogger Theme by NewBloggerThemes.com